ಉತ್ತರ ಪ್ರದೇಶದ ಝಾನ್ಸಿಯಲ್ಲಿ ಜಲ ಸಂರಕ್ಷಣೆ ಮತ್ತು ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸಾರ್ವಜನಿಕ ಸಹಭಾಗಿತ್ವದ ಮೂಲಕ ಮಾಡುತ್ತಿರುವ ಪ್ರಯತ್ನಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಈ ಉದಾತ್ತ ಕಾರ್ಯದಲ್ಲಿ ಭಾಗಿಯಾದ ಪ್ರತಿಯೊಬ್ಬರನ್ನು ಅವರು ಅಭಿನಂದಿಸಿದ್ದಾರೆ. 

ಅಳಿವಿನಂಚಿನಲ್ಲಿರುವ ನದಿಗಳ ಪುನರುಜ್ಜೀವನ ಮತ್ತು ಕ್ಷೇತ್ರದಲ್ಲಿ ವಿವಿಧ ಅಮೃತ್ ಸರೋವರಗಳ ನಿರ್ಮಾಣದ ಕುರಿತು ಝಾನ್ಸಿ ಸಂಸದರ ಟ್ವೀಟ್ ಗೆ ಪ್ರತಿಕ್ರಿಯಿಸಿದ ಪ್ರಧಾನ ಮಂತ್ರಿಗಳು,

"ಉತ್ತರ ಪ್ರದೇಶದ ಝಾನ್ಸಿ ಕ್ಷೇತ್ರದಲ್ಲಿ ನೀರಿನ ಸಂರಕ್ಷಣೆ ಮತ್ತು ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಈ ಸಾರ್ವಜನಿಕ ಸಹಭಾಗಿತ್ವದ ಪ್ರಯತ್ನಗಳಿಂದ ಸಿಕ್ಕಿರುವ ಫಲಿತಾಂಶಗಳನ್ನು ನೋಡಿದರೆ ಬಹಳ ಉತ್ತೇಜನಕಾರಿಯಾಗಿದೆ ಮತ್ತು ಇಡೀ ದೇಶಕ್ಕೆ ಉದಾಹರಣೆಯಾಗಿದೆ. ಈ ಉದಾತ್ತ ಉದ್ದೇಶದಲ್ಲಿ ಕೈಜೋಡಿಸಿರುವ ಎಲ್ಲರಿಗೂ ನನ್ನ ಅಭಿನಂದನೆಗಳು! ” ಎಂದು ಬರೆದುಕೊಂಡಿದ್ದಾರೆ

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
'Make in India' radar programme to help Tejas track targets gets Rs 2,205 crore boost

Media Coverage

'Make in India' radar programme to help Tejas track targets gets Rs 2,205 crore boost
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 01 ಆಗಸ್ಟ್ 2026
August 01, 2026

Aatmanirbhar Bharat Delivers: Indigenous Power, Farmer Prosperity & Blue Economy