ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವನಮಹೋತ್ಸವ ಕಾರ್ಯಕ್ರಮದಲ್ಲಿ ಗೌರವಾನ್ವಿತ ನ್ಯಾಯಾಧೀಶರ ಉತ್ಸಾಹಭರಿತ ಭಾಗವಹಿಸುವಿಕೆಯನ್ನು ಇಂದು ಶ್ಲಾಘಿಸಿದ್ದಾರೆ. ಪರಿಸರದ ಬಗ್ಗೆ ನಾಗರಿಕರಲ್ಲಿ ಜವಾಬ್ದಾರಿ ಪ್ರೇರೇಪಿಸುವಲ್ಲಿ ಅವರ ಪಾತ್ರವನ್ನು ವಿವರಿಸಿದ್ದಾರೆ. 

ನ್ಯಾಯಾಧೀಶರ ಪಾಲ್ಗೊಳ್ಳುವಿಕೆಯು ತಾಯಂದಿರಿಗೆ ಗೌರವ ಸಲ್ಲಿಸಲು ಜನರು ಸಸಿ ನೆಡುವುದನ್ನು ಪ್ರೋತ್ಸಾಹಿಸುವ ಗುರಿಯನ್ನು ಹೊಂದಿರುವ ರಾಷ್ಟ್ರವ್ಯಾಪಿ ಉಪಕ್ರಮವಾದ “ಏಕ್ ಪೆಡ್ ಮಾ ಕೆ ನಾಮ್” ಗೆ ಹೊಸ ವೇಗವನ್ನು ನೀಡಲಿದೆ ಎಂದು ಪ್ರಧಾನಮಂತ್ರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ದೆಹಲಿ-ಎನ್‌.ಸಿ.ಟಿ ಸಚಿವರಾದ ಶ್ರೀ ಮಂಜಿಂದರ್ ಸಿಂಗ್ ಸಿರ್ಸಾ ಅವರ ಎಕ್ಸ್ ಪೋಸ್ಟ್‌ಗೆ ಶ್ರೀ ಮೋದಿ ಅವರ ಪ್ರತಿಕ್ರಿಯೆ ಹೀಗಿದೆ:

“ವನಮಹೋತ್ಸವ ಕಾರ್ಯಕ್ರಮದಲ್ಲಿ ಗೌರವಾನ್ವಿತ ನ್ಯಾಯಾಧೀಶರ ಭಾಗವಹಿಸುವಿಕೆ ಎಲ್ಲರಿಗೂ ಪ್ರೇರಣೆ ನೀಡಲಿದೆ. ಇದು 'ತಾಯಿಯ ಹೆಸರಿನಲ್ಲಿ ಒಂದು ಸಸಿ (ಏಕ್ ಪೇಡ್ ಮಾ ಕೆ ನಾಮ್)’ ಅಭಿಯಾನಕ್ಕೆ ಹೊಸ ಹುರುಪು ನೀಡಲಿದೆ ಎಂದು ನನಗೆ ವಿಶ್ವಾಸವಿದೆ.”

#EkPedMaaKeNaam”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
ET@Davos 2026: ‘India has already arrived, no longer an emerging market,’ says Blackstone CEO Schwarzman

Media Coverage

ET@Davos 2026: ‘India has already arrived, no longer an emerging market,’ says Blackstone CEO Schwarzman
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 23 ಜನವರಿ 2026
January 23, 2026

Viksit Bharat Rising: Global Deals, Infra Boom, and Reforms Propel India to Upper Middle Income Club by 2030 Under PM Modi