ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಸೌಮ್ಯನಾರಾಯಣ ಪೆರುಮಾಳ್ ದೇವಾಲಯದ ಗೌರವಾನ್ವಿತ ಪುರೋಹಿತರನ್ನು ಭೇಟಿ ಮಾಡಿದರು, 

ಈ ಸಂದರ್ಭದಲ್ಲಿ ಆಶೀರ್ವಾದ ನೀಡಿದ್ದು, ಇದಕ್ಕೆ  ಪ್ರಧಾನ ಮಂತ್ರಿಗಳು ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.

ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರಧಾನಮಂತ್ರಿ ಅವರು ಹೀಗೆ ಬರೆದುಕೊಂಡಿದ್ದಾರೆ;  

“ಇಂದು ಬೆಳಗ್ಗೆ ಸೌಮ್ಯನಾರಾಯಣ ಪೆರುಮಾಳ್ ದೇವಾಲಯದ ಗೌರವಾನ್ವಿತ ಪುರೋಹಿತರನ್ನು ಭೇಟಿಯಾದೆನು. ಅವರು ನನಗೆ ಆಶೀರ್ವದಿಸಿದ್ದು, ನಾನು ಕೃತಜ್ಞತೆ ಸಲ್ಲಿಸುತ್ತೇನೆ.”

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India achieves near-universal banking coverage, says Ministry of Finance

Media Coverage

India achieves near-universal banking coverage, says Ministry of Finance
NM on the go

Nm on the go

Always be the first to hear from the PM. Get the App Now!
...
Governor of Jharkhand meets Prime Minister
August 03, 2026