ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟ್ರಿನಿಡಾಡ್ ಮತ್ತು ಟೊಬಾಗೋದಲ್ಲಿ ಭಾರತ್ ಕೋ ಜಾನಿಯೇ (ಭಾರತವನ್ನು ತಿಳಿಯಿರಿ) ರಸಪ್ರಶ್ನೆ ವಿಜೇತ ಯುವಕರಾದ ಶಂಕರ್ ರಾಮ್ಜಟ್ಟನ್, ನಿಕೋಲಸ್ ಮರಾಜ್ ಮತ್ತು ವಿನ್ಸ್ ಮಹತೋ ಅವರನ್ನು ಭೇಟಿ ಮಾಡಿದರು.
ಈ ರಸಪ್ರಶ್ನೆಯು ವಿಶ್ವದಾದ್ಯಂತ ವ್ಯಾಪಕವಾದ ಪಾಲ್ಗೊಳ್ಳುವಿಕೆಯನ್ನು ಸೃಷ್ಟಿಸಿದೆ ಮತ್ತು ಭಾರತದೊಂದಿಗೆ ನಮ್ಮ ಅನಿವಾಸಿ ಭಾರತೀಯರ ಸಂಪರ್ಕವನ್ನು ಮತ್ತಷ್ಟು ಗಾಢಗೊಳಿಸಿದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.
ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ.
"ಟ್ರಿನಿಡಾಡ್ ಮತ್ತು ಟೊಬಾಗೋದಲ್ಲಿ ನಡೆದ ಭಾರತ್ ಕೋ ಜಾನಿಯೇ (ಭಾರತದ ಬಗ್ಗೆ ತಿಳಿಯಿರಿ) ರಸಪ್ರಶ್ನೆಯಲ್ಲಿ ವಿಜೇತ ಯುವಕರಾದ ಶಂಕರ್ ರಾಮಜತ್ತನ್, ನಿಕೋಲಸ್ ಮರಾಜ್ ಮತ್ತು ವಿನ್ಸ್ ಮಹಾಟೊ ಅವರನ್ನು ಭೇಟಿಯಾದೆ.
ಈ ರಸಪ್ರಶ್ನೆಯು ವಿಶ್ವದಾದ್ಯಂತ ವ್ಯಾಪಕ ಪಾಲ್ಗೊಳ್ಳುವಿಕೆಯನ್ನು ಸೃಷ್ಟಿಸಿದೆ ಮತ್ತು ಭಾರತದೊಂದಿಗೆ ನಮ್ಮ ಅನಿವಾಸಿ ಭಾರತೀಯರ ಸಂಪರ್ಕವನ್ನು ಮತ್ತಷ್ಟು ಗಾಢವಾಗಿಸಿದೆ."
Met youngsters Shankar Ramjattan, Nicholas Maraj and Vince Mahato, who are winners of the Bharat Ko Janiye (Know India) Quiz in Trinidad & Tobago.
— Narendra Modi (@narendramodi) July 3, 2025
This Quiz has generated widespread participation across the world and deepened the connect of our diaspora with India. pic.twitter.com/QbRSsYF6VY


