Not only other participants but also compete with yourself: PM Modi to youngsters
Khelo India Games have become extremely popular among youth: PM Modi
Numerous efforts made in the last 5-6 years to promote sports as well as increase participation: PM Modi

ಒಡಿಶಾದಲ್ಲಿಂದು ಆರಂಭಗೊಂಡ ಪ್ರಥಮ ಖೇಲೋ ಇಂಡಿಯಾ ಕ್ರೀಡಾಕೂಟಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೀಡಿಯೋ ಸಂಪರ್ಕ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನ ಮಂತ್ರಿ ಅವರು ಇಂದು ಕ್ರೀಡಾಕೂಟದ ಆರಂಭ ಮಾತ್ರ ಆಗಿರುವುದಲ್ಲ, ಭಾರತದಲ್ಲಿ ಮುಂದಿನ ಹಂತದ ಕ್ರೀಡಾ ಚಳವಳಿಯ ಆರಂಭ ಎಂದರು. ಇಲ್ಲಿ ನೀವು ಪರಸ್ಪರ ಸ್ಪರ್ಧಿಸುತ್ತಿರುವುದು ಮಾತ್ರವಲ್ಲ ನಿಮ್ಮೊಂದಿಗೆ ನೀವೇ ಸ್ಪರ್ಧೆ ಮಾಡುತ್ತಿದ್ದೀರಿ ಎಂದವರು ಹೇಳಿದರು.

“ನಾನು ತಂತ್ರಜ್ಞಾನದ ಮೂಲಕ ನಿಮ್ಮೊಂದಿಗೆ ಸಂಪರ್ಕದಲ್ಲಿದ್ದೇನೆ, ಆದರೆ ನಾನು ಅಲ್ಲಿರುವ ವಾತಾವರಣ, ಉತ್ಸಾಹ, ಭಾವೋದ್ವೇಗ ಮತ್ತು ಶಕ್ತಿಯ ಅನುಭವವನ್ನು ಪಡೆಯಬಲ್ಲೆ. ಭಾರತದ ಇತಿಹಾಸದಲ್ಲಿ ಮೊದಲ ಖೇಲೋ ಇಂಡಿಯಾ ವಿಶ್ವವಿದ್ಯಾಲಯ ಕ್ರೀಡಾಕೂಟ ಇಂದು ಒಡಿಶಾದಲ್ಲಿ ಆರಂಭಗೊಳ್ಳುತ್ತಿದೆ. ಇದು ಭಾರತದ ಕ್ರೀಡಾ ಇತಿಹಾಸದಲ್ಲಿ ಚಾರಿತ್ರಿಕ ಘಟನೆ . ಮತ್ತು ಇದು ಭಾರತದ ಕ್ರೀಡಾ ಭವಿಷ್ಯಕ್ಕೆ ಒಂದು ದೊಡ್ಡ ಹೆಜ್ಜೆ “ ಎಂದೂ ಪ್ರಧಾನ ಮಂತ್ರಿ ಅವರು ಹೇಳಿದರು.

ಖೇಲೋ ಇಂಡಿಯಾ ಆಂದೋಲನ ಕ್ರೀಡಾ ಕ್ಷೇತ್ರದತ್ತ ಆಸಕ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರವಹಿಸಿದೆ ಮತ್ತು ದೇಶದ ಪ್ರತೀ ಮೂಲೆಯ ಯುವ ಪ್ರತಿಭೆಯನ್ನು ಗುರುತಿಸಲು ನೆರವಾಗಿದೆ ಎಂದು ಹೇಳಿದ ಪ್ರಧಾನ ಮಂತ್ರಿ ಅವರು 2018 ರಲ್ಲಿ ಖೇಲೋ ಇಂಡಿಯಾ ಕ್ರೀಡಾಕೂಟ ಆರಂಭಗೊಂಡಾಗ 3,500 ಆಟಗಾರರು ಇದರಲ್ಲಿ ಭಾಗವಹಿಸಿದ್ದರು. ಆದರೆ ಬರೇ ಮೂರು ವರ್ಷಗಳಲ್ಲಿ ಆಟಗಾರರ ಸಂಖ್ಯೆ ದುಪ್ಪಟ್ಟಾಗಿ 6 ಸಾವಿರವನ್ನು ದಾಟಿದೆ ಎಂದೂ ವಿವರಿಸಿದರು.

“ ಈ ವರ್ಷ , ಖೇಲೋ ಇಂಡಿಯಾ ಶಾಲೆಗಳ ಕ್ರೀಡಾಕೂಟಗಳು 80 ದಾಖಲೆಗಳನ್ನು ಮುರಿದಿವೆ. ಇದರಲ್ಲಿ 56 ದಾಖಲೆಗಳು ನಮ್ಮ ಹೆಣ್ಣು ಮಕ್ಕಳ ಹೆಸರಿನಲ್ಲಿವೆ, ನಮ್ಮ ಹೆಣ್ಣು ಮಕ್ಕಳು ಗೆದ್ದಿದ್ದಾರೆ, ನಮ್ಮ ಹೆಣ್ಣು ಮಕ್ಕಳು ಅದ್ಭುತಗಳನ್ನು ಸಾಧಿಸಿದ್ದಾರೆ. ಬಹಳ ಪ್ರಮುಖವಾದ ಸಂಗತಿ ಎಂದರೆ ಈ ಆಂದೋಲನದಲ್ಲಿ ಹೊರಬರುತ್ತಿರುವ ಪ್ರತಿಭೆಗಳು ದೊಡ್ಡ ನಗರಗಳಿಂದ ಬಂದಂತಹವಲ್ಲ, ಬದಲು ಅವು ಸಣ್ಣ ಪಟ್ಟಣಗಳಿಂದ ಬಂದಿವೆ. “ ಎಂದೂ ಪ್ರಧಾನ ಮಂತ್ರಿ ಅವರು ಹೇಳಿದರು.

ಕಳೆದ 5-6 ವರ್ಷಗಳಿಂದ ಭಾರತದಲ್ಲಿ ಕ್ರೀಡಾ ಉತ್ತೇಜನಕ್ಕೆ ಮತ್ತು ಅದರಲ್ಲಿ ಭಾಗವಹಿಸುವಿಕೆಗೆ ಸಂಬಂಧಿಸಿ ಪ್ರಾಮಾಣಿಕ ಪ್ರಯತ್ನಗಳನ್ನು ಮಾಡಲಾಗಿದೆ ಎಂದು ಹೇಳಿದ ಪ್ರಧಾನ ಮಂತ್ರಿ ಅವರು ಪ್ರತಿಭೆಗಳ ಗುರುತಿಸುವಿಕೆ, ತರಬೇತಿ, ಮತ್ತು ಆಯ್ಕೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯನ್ನು ಉತ್ತೇಜಿಸಲಾಗುತ್ತಿದೆ ಎಂದರು.

“ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾಗವಹಿಸಲಿರುವ ಆಟಗಾರರು ಇವರು. ಈ ಯೋಜನೆಯಿಂದ ಪ್ರಯೋಜನ ಪಡೆದ ಆಟಗಾರರು ಕಾಮನ್ ವೆಲ್ತ್ ಕ್ರೀಡಾಕೂಟ, ಏಶ್ಯನ್ ಕ್ರೀಡಾಕೂಟ, ಏಶ್ಯನ್ ಪಾರಾ ಕ್ರೀಡಾಕೂಟ, ಯುವ ಒಲಿಂಪಿಕ್ಸ್ ಗಳಂತಹ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡು ದೇಶಕ್ಕೆ 200 ಕ್ಕೂ ಅಧಿಕ ಪದಕಗಳನ್ನು ತಂದಿದ್ದಾರೆ. ಬರಲಿರುವ ದಿನಗಳಲ್ಲಿ 200 ಕ್ಕೂ ಅಧಿಕ ಚಿನ್ನದ ಪದಕಗಳನ್ನು ಗೆಲ್ಲುವ ಗುರಿ ಇದೆ. ಮತ್ತು ಬಹಳ ಮುಖ್ಯವಾಗಿ ನಿಮ್ಮ ಸಾಧನೆಯನ್ನು ಉತ್ತಮಪಡಿಸಿಕೊಂಡು ನಿಮ್ಮದೇ ಸಾಮರ್ಥ್ಯಕ್ಕೆ ಹೊಸ ಎತ್ತರವನ್ನು ಒದಗಿಸಿಕೊಳ್ಳುವುದು ಅವಶ್ಯವಾಗಿದೆ” ಎಂದೂ ಪ್ರಧಾನ ಮಂತ್ರಿ ಅವರು ಹೇಳಿದರು. 

Click here to read PM's speech 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India stands tall in shaky world economy as Fitch lifts FY26 growth view to 7.5%

Media Coverage

India stands tall in shaky world economy as Fitch lifts FY26 growth view to 7.5%
NM on the go

Nm on the go

Always be the first to hear from the PM. Get the App Now!
...
Today’s projects will further strengthen the logistics system of Eastern India: PM Modi in Kolkata, West Bengal
March 14, 2026
These initiatives will boost connectivity and improve the quality of life for people: PM
Today, a vigorous nationwide campaign to modernise railways is underway, and we are determined that West Bengal should not be left behind in this effort: PM
The central government is rapidly expanding the railway infrastructure in West Bengal: PM
Ports like Kolkata and Haldia have long been major centers of trade in Eastern India: PM
Mechanisation at the Haldia Dock Complex will speed up cargo operations, enhance port capacity and strengthen trade facilities: PM

राज्यपाल श्रीमान आर एन रवि जी, केंद्र में मेरे सहयोगी शांतनु ठाकुर जी, सुकांता मजूमदार जी, पश्चिम बंगाल के नेता विपक्ष शुभेंदु अधिकारी जी, संसद में मेरे साथी शॉमिक भट्टाचार्य जी, अन्य जनप्रतिनिधिगण, देवियों और सज्जनों,

 आज कोलकाता की धरती से पश्चिम बंगाल और पूर्वी भारत के विकास का नया अध्याय लिखा जा रहा है। सड़क, रेलवे और पोर्ट इंफ्रास्ट्रक्चर, इनसे जुड़ी 18 हजार करोड़ रुपए से अधिक, 18 हजार करोड़ रुपए से अधिक की परियोजनाओं का शिलान्यास और लोकार्पण हुआ है। यह प्रोजेक्ट्स पश्चिम बंगाल और पूर्वी भारत को नई रफ्तार देंगे, इनसे व्यापार और उद्योग को बढ़ावा मिलेगा, लाखों लोगों का जीवन आसान होगा, उन्हें नए अवसर मिलेंगे, खड़गपुर–मोरेग्राम एक्सप्रेसवे के पूरा होने से पश्चिम बंगाल के अनेक हिस्सों में आर्थिक गतिविधियां तेज होंगी। दुबराजपुर बाईपास, कांग्सावती, शीलावती नदियों पर बनने वाले बड़े पुल और इनसे भी कनेक्टिविटी बेहतर होगी। मैं इन परियोजनाओं के लिए पश्चिम बंगाल समेत पूरे पूर्वी भारत के लोगों को बहुत-बहुत बधाई देता हूं। 

साथियों,

आज देश में रेलवे को आधुनिक बनाने का तेज अभियान चल रहा है। हमारा यह संकल्प है कि पश्चिम बंगाल इस अभियान में पीछे न रहे! इसलिए, केंद्र सरकार, पश्चिम बंगाल के रेलवे इंफ्रास्ट्रक्चर का भी तेज विस्तार करने के लिए प्रयास कर रही है। आज कलाईकुंडा और कानिमहुली सेक्शन में ऑटोमेटिक ब्लाक सिग्नलिंग प्रणाली को भी राष्ट्र को समर्पित किया गया है। इनसे व्यस्त रेल मार्ग की क्षमता बढ़ेगी, यात्रा सुरक्षित होगी, साथ ही, यात्रियों के लिए स्पीड और सुविधा भी बढ़ेगी।

साथियों,

आज कामाख्या गुड़ी, अनारा, तमलुक, हल्दिया, बराभूम और सिउड़ी, इन छह स्टेशनों का अमृत स्टेशन के तौर पर उद्घाटन हुआ है। हमारे बंगाल की महान संस्कृति की झलक अब इन स्टेशनों पर और भी निखर कर आ रही है। अभी यहां कई और स्टेशनों का भी पुनर्विकास किया जा रहा है। पुरुलिया और आनंद विहार टर्मिनल के बीच नई एक्सप्रेस ट्रेन सेवा को भी हरी झंडी दिखाई गई है। इस ट्रेन सेवा का लाभ पश्चिम बंगाल के साथ झारखंड, बिहार, उत्तर प्रदेश और दिल्ली के लोगों को भी मिलेगा।

साथियों,

सड़क और रेल कनेक्टिविटी जितनी महत्वपूर्ण है, उतनी ही अहम भूमिका पोर्ट और वाटर ट्रांसपोर्ट भी निभाते हैं। दशकों तक, पूर्वी भारत के इस सामर्थ्य की बड़ी उपेक्षा हुई है। लेकिन, आज वॉटरवेज व्यापार और औद्योगिक प्रगति के नए रास्ते खोल रहे हैं। इसी दिशा में, आज पोर्ट इंफ्रास्ट्रक्चर से जुड़ी अहम परियोजनाओं का शिलान्यास और लोकार्पण हुआ। कोलकाता और हल्दिया जैसे बंदरगाह लंबे समय से पूर्वी भारत में व्यापार के प्रमुख केंद्र रहे हैं। हल्दिया डॉक कॉम्प्लेक्स, इसका मशीनीकरण हो रहा है। इससे कार्गो ऑपरेशन और तेज होगा, बंदरगाह की क्षमता बढ़ेगी और व्यापार के लिए नई सुविधाएं तैयार होंगी। कोलकाता डॉक सिस्टम में बास्कुल ब्रिज का रिनोवेशन भी किया जा रहा है। खिदिरपुर डॉक में कार्गो हैंडलिंग क्षमता बढ़ाने पर भी हमारा जोर है। इन सभी परियोजनाओं से पूर्वी भारत का लॉजिस्टिक सिस्टम और मजबूत होगा।

साथियों,

सड़क, रेल और पोर्ट से जुड़ी नई-नई परियोजनाएं, यह पश्चिम बंगाल के आधुनिक भविष्य के लिए नया रास्ता खोल रही हैं। इसका फायदा किसान, व्यापारी, उद्यमी, स्टूडेंट्स, हर किसी को मिलेगा। पर्यटन जैसे सेक्टर्स में भी नए अवसर पैदा होंगे। स्थानीय उद्योग और सेवाओं को गति मिलेगी। हमारा संकल्प है, बंगाल ने हमेशा जिस तरह भारत को दिशा दिखाई है, बंगाल एक बार फिर ‘विकसित बंगाल’ बनकर उस गौरव को हासिल करे। मुझे पूरा विश्वास है, मजबूत कनेक्टिविटी और आधुनिक इंफ्रास्ट्रक्चर, यह विकसित बंगाल की बुनियाद बनेंगे। इसी कामना के साथ, मैं एक बार फिर आप सभी को इन विकास परियोजनाओं के लिए बहुत-बहुत बधाई देता हूं। अब यह सरकारी कार्यक्रम पूरा होते ही मैं जरा खुले मैदान में जाऊंगा, वहां पूरा बंगाल आज इकट्ठा हुआ है, मुझे पूरे बंगाल के दर्शन होने वाले हैं और बहुत महत्वपूर्ण विषयों की चर्चा बंगाल की जनता जनार्दन के बीच में करूंगा। इस कार्यक्रम में इतना काफी है।

बहुत-बहुत धन्यवाद!

बहुत-बहुत शुभकामनाएं!