ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಮುದ್ರದಾಳಕ್ಕೆ ಹೊಕ್ಕು ಮುಳುಗಿದ ನಗರವಾದ ದ್ವಾರಕೆಯಲ್ಲಿ ಪೂಜೆ ಸಲ್ಲಿಸಿದರು. ಈ ಅನುಭವ ಭಾರತದ ಆಧ್ಯಾತ್ಮಿಕ ಮತ್ತು ಐತಿಹಾಸಿಕ ಮೂಲಗಳಿಗೆ ಅಪರೂಪದ ಮತ್ತು ಆಳವಾದ ಬಾಂಧವ್ಯ ನೀಡಿದೆ. 

 

ತನ್ನ ಶ್ರೀಮಂತ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಪರಂಪರೆಯೊಂದಿಗೆ ಸಮುದ್ರದಾಳದಲ್ಲಿ ಕಲ್ಪನಾಕರ್ಷಣೆಯನ್ನು ಮುಂದುವರಿಸಿರುವ ನಗರವಾದ ದ್ವಾರಕೆಯಲ್ಲಿ ಪ್ರಧಾನಮಂತ್ರಿ ಮೋದಿ ಅವರು ಪ್ರಾರ್ಥನೆ ಸಲ್ಲಿಸಿದರು. ಗೌರವ ಸೂಚಕವಾಗಿ ಅವರು ನವಿಲುಗರಿ ಅರ್ಪಿಸಿದರು.

 

ಪ್ರಧಾನಮಂತ್ರಿಗಳು ಎಕ್ಸ್‌ ನಲ್ಲಿ ಹೀಗೆ ಪೋಸ್ಟ್‌ ಮಾಡಿದ್ದಾರೆ:

“ನೀರಿನಲ್ಲಿ ಮುಳುಗಿರುವ ದ್ವಾರಕಾ ನಗರಿಯಲ್ಲಿ ಪೂಜೆ ಸಲ್ಲಿಸಿದ್ದು ಅತ್ಯಂತ ದೈವೀಕ ಅನುಭವವಾಗಿತ್ತು. ಆಧ್ಯಾತ್ಮಿಕ ಭವ್ಯತೆ ಮತ್ತು ಸಮಯಾತೀತ ಭಕ್ತಿಯ ಪ್ರಾಚೀನ ಯುಗದೊಂದಿಗೆ ಸಂಪರ್ಕಿಸಿದ ಅನುಭೂತಿಯನ್ನು ನಾನು ಪಡೆದಂತೆ ಭಾಸವಾಯಿತು. ಭಗವಂತ ಶ್ರೀ ಕೃಷ್ಣನು ನಮ್ಮೆಲ್ಲರನ್ನೂ ಹರಸಲಿ”

 

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
India's job market among world's most prepared for recruitment: QS Skills Index

Media Coverage

India's job market among world's most prepared for recruitment: QS Skills Index
NM on the go

Nm on the go

Always be the first to hear from the PM. Get the App Now!
...
The glorious history of Vadnagar in Gujarat is more than 2500 years old: Prime Minister
January 17, 2025

The Prime Minister Shri Narendra Modi today remarked that the glorious history of Vadnagar in Gujarat is more than 2500 years old and unique efforts were taken to preserve and protect it.

In a post on X, he said:

“गुजरात के वडनगर का गौरवशाली इतिहास 2500 साल से भी पुराना है। इसे संजोने और संरक्षित करने के लिए यहां अनूठे प्रयास किए गए हैं।”