ಲೋಹರಿ ಹಬ್ಬವು ಪುನರಾರಂಭ ಮತ್ತು ಭರವಸೆಯ ಸಂಕೇತವಾಗಿದೆ: ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ದೆಹಲಿಯ ನರೈನಾದಲ್ಲಿ ನಡೆದ ಲೋಹರಿ ಆಚರಣೆಯಲ್ಲಿ ಭಾಗವಹಿಸಿದ್ದರು. ಲೋಹರಿ ಹಲವಾರು ಜನರಿಗೆ, ವಿಶೇಷವಾಗಿ ಉತ್ತರ ಭಾರತೀಯರಿಗೆ ವಿಶೇಷ ಮಹತ್ವವನ್ನು ಹೊಂದಿದೆ ಎಂದು ಪ್ರಧಾನಮಂತ್ರಿ ಶ್ರೀ ಮೋದಿಯವರು ಹೇಳಿದರು. "ಈ ಹಬ್ಬವು ಪುನರಾರಂಭ ಮತ್ತು ಭರವಸೆಯ ಸಂಕೇತವಾಗಿದ್ದು, ಕೃಷಿ ಮತ್ತು ನಮ್ಮ ಶ್ರಮಜೀವಿ ರೈತರೊಂದಿಗೆ ಸಂಬಂಧ ಹೊಂದಿದೆ" ಎಂದು ಶ್ರೀ ಮೋದಿಯವರು ಹೇಳಿದ್ದಾರೆ.

 

ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ:

"ಲೋಹರಿ ಹಲವಾರು ಜನರಿಗೆ, ವಿಶೇಷವಾಗಿ ಉತ್ತರ ಭಾರತದವರಿಗೆ ವಿಶೇಷ ಮಹತ್ವವನ್ನು ಹೊಂದಿದೆ. ಇದು ಪುನರಾರಂಭ ಮತ್ತು ಭರವಸೆಯ ಸಂಕೇತವಾಗಿದೆ. ಕೃಷಿ ಮತ್ತು ನಮ್ಮ ಕಠಿಣ ಪರಿಶ್ರಮಿ ರೈತರೊಂದಿಗೆ ಈ ಹಬ್ಬವು ಸಂಬಂಧ ಹೊಂದಿದೆ. 

 

ಇಂದು ಸಂಜೆ, ದೆಹಲಿಯ ನರೈನಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಹರಿಯನ್ನು ಆಚರಿಸುವ ಅವಕಾಶ ನನಗೆ ಸಿಕ್ಕಿತು. ವಿವಿಧ ವರ್ಗದ ಜನರು, ವಿಶೇಷವಾಗಿ ಯುವಕರು ಮತ್ತು ಮಹಿಳೆಯರು ಆಚರಣೆಗಳಲ್ಲಿ ಭಾಗವಹಿಸಿದ್ದರು. 

 

Wishing everyone a happy Lohri!"

 

 

"Some more glimpses from the Lohri programme in Delhi."

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
FPOs’ sales rise via commodity exchanges in FY26

Media Coverage

FPOs’ sales rise via commodity exchanges in FY26
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 11 ಮೇ 2026
May 11, 2026

Society Above Politics: PM Modi’s Call for a Stronger, Self-Reliant & Sacred Bharat