ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಐ.ಬಿ.ಎಸ್‌.ಎ ನಾಯಕರ ಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಭಾಗವಹಿಸಿದ್ದರು. ಈ ಸಭೆಯನ್ನು ದಕ್ಷಿಣ ಆಫ್ರಿಕಾದ ಅಧ್ಯಕ್ಷ ಗೌರವಾನ್ವಿತ ಸಿರಿಲ್ ರಾಮಫೋಸಾ ಆಯೋಜಿಸಿದ್ದರು ಮತ್ತು ಬ್ರೆಜಿಲ್ ಅಧ್ಯಕ್ಷ ಗೌರವಾನ್ವಿತ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಭಾಗವಹಿಸಿದ್ದರು.

ಸಭೆಯನ್ನು ಸಕಾಲಿಕ ಎಂದು ಬಣ್ಣಿಸಿದ ಪ್ರಧಾನಮಂತ್ರಿ, ಕಾಕತಾಳೀಯವೆಂದರೆ ಇದು ಆಫ್ರಿಕಾದ ನೆಲದಲ್ಲಿ ನಡೆದ ಮೊದಲ ಜಿ20 ಶೃಂಗಸಭೆಯಾಗಿದೆ ಮತ್ತು ಜಾಗತಿಕ ದಕ್ಷಿಣ ದೇಶಗಳು ಸತತ ನಾಲ್ಕು ಜಿ20 ಸಭೆಗಳ ಅಧ್ಯಕ್ಷತೆಗಳನ್ನು ವಹಿಸಿಕೊಂಡವು, ಅವುಗಳಲ್ಲಿ ಕೊನೆಯ ಮೂರು ಐ.ಬಿ.ಎಸ್‌.ಎ ಸದಸ್ಯ ರಾಷ್ಟ್ರಗಳದ್ದಾಗಿದ್ದವು ಎಂದು ಉಲ್ಲೇಖಿಸಿದರು. ಇದು ಮಾನವ ಕೇಂದ್ರಿತ ಅಭಿವೃದ್ಧಿ, ಬಹುಪಕ್ಷೀಯ ಸುಧಾರಣೆ ಮತ್ತು ಸುಸ್ಥಿರ ಬೆಳವಣಿಗೆಯ ಮೇಲೆ ಕೇಂದ್ರೀಕರಿಸಿದ ಹಲವಾರು ಪ್ರಮುಖ ಉಪಕ್ರಮಗಳಿಗೆ ಕಾರಣವಾಗಿದೆ ಎಂದು ಅವರು ಉಲ್ಲೇಖಿಸಿದರು.

 

ಐ.ಬಿ.ಎಸ್‌.ಎ ಕೇವಲ ಮೂರು ದೇಶಗಳ ಗುಂಪಲ್ಲ, ಆದರೆ ಮೂರು ಖಂಡಗಳು, ಮೂರು ಪ್ರಮುಖ ಪ್ರಜಾಪ್ರಭುತ್ವ ರಾಷ್ಟ್ರಗಳು ಮತ್ತು ಮೂರು ಪ್ರಮುಖ ಆರ್ಥಿಕತೆಗಳನ್ನು ಬೆಸೆಯುವ ಪ್ರಮುಖ ವೇದಿಕೆಯಾಗಿದೆ ಎಂದು ಪ್ರಧಾನಮಂತ್ರಿ ಬಲವಾಗಿ ಪ್ರತಿಪಾದಿಸಿದರು.

ಜಾಗತಿಕ ಆಡಳಿತ ಸಂಸ್ಥೆಗಳು 21ನೇ ಶತಮಾನದ ವಾಸ್ತವಗಳಿಂದ ಬಹಳ ದೂರದಲ್ಲಿವೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ಜಾಗತಿಕ ಆಡಳಿತ ಸಂಸ್ಥೆಗಳ ಸುಧಾರಣೆ, ವಿಶೇಷವಾಗಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿ, ಈಗ ಒಂದು ಆಯ್ಕೆಯಾಗಿಲ್ಲ, ಬದಲಿಗೆ ಕಡ್ಡಾಯವಾಗಿದೆ ಎಂಬ ಬಲಿಷ್ಠ ಸಂದೇಶವನ್ನು ರವಾನಿಸಬೇಕೆಂದು ಅವರು ಐ.ಬಿ.ಎಸ್‌.ಎಗೆ ಕರೆ ನೀಡಿದರು.

ಭಯೋತ್ಪಾದನೆ ನಿಗ್ರಹದ ಕುರಿತು ಮಾತನಾಡಿದ ಪ್ರಧಾನಮಂತ್ರಿ ಅವರು ನಿಕಟ ಸಮನ್ವಯದ ಅಗತ್ಯವನ್ನು ಒತ್ತಿ ಹೇಳಿದರು ಮತ್ತು ಭಯೋತ್ಪಾದನೆಯ ವಿರುದ್ಧ ಹೋರಾಡುವಾಗ ದ್ವಂದ್ವ ಮಾನದಂಡಗಳಿಗೆ ಅವಕಾಶವಿರುವುದಿಲ್ಲ ಎಂದರು. ಮಾನವ ಕೇಂದ್ರಿತ ಅಭಿವೃದ್ಧಿಯನ್ನು ಖಾತ್ರಿಪಡಿಸಿಕೊಳ್ಳುವಲ್ಲಿ ತಂತ್ರಜ್ಞಾನದ ನಿರ್ಣಾಯಕ ಪಾತ್ರವನ್ನು ಪ್ರಮುಖವಾಗಿ ಪ್ರಸ್ತಾಪಿಸಿದ ಪ್ರಧಾನಮಂತ್ರಿ ಅವರು ಯು.ಪಿ.ಐ ನಂತಹ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ, ಕೋವಿನ್ ನಂತಹ ಆರೋಗ್ಯ ವೇದಿಕೆಗಳು, ಸೈಬರ್ ಭದ್ರತಾ ಚೌಕಟ್ಟುಗಳು ಮತ್ತು ಮಹಿಳಾ ನೇತೃತ್ವದ ತಂತ್ರಜ್ಞಾನ ಉಪಕ್ರಮಗಳನ್ನು ಮೂರು ದೇಶಗಳ ನಡುವೆ ಹಂಚಿಕೊಳ್ಳಲು ಅನುಕೂಲವಾಗುವಂತೆ ‘ಐ.ಬಿ.ಎಸ್.ಎ ಡಿಜಿಟಲ್ ನಾವಿನ್ಯ ಮೈತ್ರಿ’ಯನ್ನು ಸ್ಥಾಪಿಸುವ ಪ್ರಸ್ತಾಪವನ್ನು ಮಂಡಿಸಿದರು.

 

ಸುರಕ್ಷಿತ, ವಿಶ್ವಾಸಾರ್ಹ ಮತ್ತು ಮಾನವ ಕೇಂದ್ರಿತ ಕೃತಕ ಬುದ್ಧಿಮತ್ತೆ (ಎ.ಐ.) ಮಾನದಂಡಗಳ ಅಭಿವೃದ್ಧಿಗೆ ಕೊಡುಗೆ ನೀಡುವ ಐ.ಬಿ.ಎಸ್‌.ಎ ಸಾಮರ್ಥ್ಯವನ್ನು ಪ್ರಧಾನಮಂತ್ರಿ ಅವರು ಒತ್ತಿ ಹೇಳಿದರು. ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ ಎ.ಐ. ಇಂಪ್ಯಾಕ್ಟ್ ಶೃಂಗಸಭೆಗೆ ಅವರು ಐ.ಬಿ.ಎಸ್‌.ಎ ನಾಯಕರನ್ನು ಆಹ್ವಾನಿಸಿದರು.

ಐ.ಬಿ.ಎಸ್.ಎ ಪರಸ್ಪರರ ಅಭಿವೃದ್ಧಿಗೆ ಪೂರಕವಾಗಬಹುದು ಮತ್ತು ಸುಸ್ಥಿರ ಬೆಳವಣಿಗೆಗೆ ಉದಾಹರಣೆಯಾಗಬಹುದು ಎಂದು ಪ್ರಧಾನಮಂತ್ರಿ ಹೇಳಿದರು. ಸಿರಿಧಾನ್ಯ, ನೈಸರ್ಗಿಕ ಕೃಷಿ, ವಿಪತ್ತು ಸ್ಥಿತಿಸ್ಥಾಪಕತ್ವ, ಹಸಿರು ಶಕ್ತಿ, ಸಾಂಪ್ರದಾಯಿಕ ಔಷಧಗಳು ಮತ್ತು ಆರೋಗ್ಯ ಭದ್ರತೆಯಂತಹ ಕ್ಷೇತ್ರಗಳಲ್ಲಿ ಸಹಕಾರದ ಅವಕಾಶಗಳನ್ನು ಅವರು ಉಲ್ಲೇಖಿಸಿದರು.

ಶಿಕ್ಷಣ, ಆರೋಗ್ಯ, ಮಹಿಳಾ ಸಬಲೀಕರಣ ಮತ್ತು ಸೌರಶಕ್ತಿಯಂತಹ ಕ್ಷೇತ್ರಗಳಲ್ಲಿ ನಲವತ್ತು ದೇಶಗಳಲ್ಲಿ ಯೋಜನೆಗಳನ್ನು ಬೆಂಬಲಿಸುವಲ್ಲಿ ಐ.ಬಿ.ಎಸ್‌.ಎ ನಿಧಿಯ ಕಾರ್ಯವನ್ನು ಶ್ಲಾಘಿಸಿದ ಪ್ರಧಾನಮಂತ್ರಿ, ದಕ್ಷಿಣ-ದಕ್ಷಿಣ ಸಹಕಾರವನ್ನು ಮತ್ತಷ್ಟು ಹೆಚ್ಚಿಸಲು ಹವಾಮಾನ ಸ್ಥಿತಿಸ್ಥಾಪಕ ಕೃಷಿಗಾಗಿ ಐ.ಬಿ.ಎಸ್‌.ಎ ನಿಧಿ ಸ್ಥಾಪಿಸುವ ಅಗತ್ಯತೆಯನ್ನು ಪ್ರಸ್ತಾಪಿಸಿದರು. ಪ್ರಧಾನಮಂತ್ರಿ ಅವರ ಪೂರ್ಣ ಭಾಷಣಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India steps up semiconductor push, seeks to turn ‘Make In India’ into ‘Engineer in India’

Media Coverage

India steps up semiconductor push, seeks to turn ‘Make In India’ into ‘Engineer in India’
NM on the go

Nm on the go

Always be the first to hear from the PM. Get the App Now!
...
The inauguration of Swaminarayan Temple is a new milestone in the cultural relations between India and France: PM Modi
September 06, 2026
It is a matter of great joy that BAPS Swaminarayan Hindu Mandir is being inaugurated in Paris: PM
This temple will surely enrich the diversity of France and energize our cultural relations: PM
India-France Strategic Partnership is special as it rests on the strong foundation of old cultural and political bonds: PM

पूज्य महंत स्वामी, फ्रांस सरकार के सम्मानित प्रतिनिधिगण, उपस्थित अतिथिगण, इंडियन कम्युनिटी के मेरे साथी, देश दुनिया से जुड़े सभी हरि भक्त, देवियों और सज्जनों, जय स्वामीनारायण!

आज फ्रांस की राजधानी पेरिस में भव्य स्वामीनारायण मंदिर का लोकार्पण हो रहा है। यह लोकार्पण भारत और फ्रांस के सांस्कृतिक संबंधों का नया युग स्तंभ है। पूज्य संत जनों और सनातन परंपरा के श्रेष्ठ जनों के आशीर्वाद के साथ आज इस लोकार्पण का मंच ‘वसुधैव कुटुम्बकम’ के भाव का मंच बन गया है। भगवान स्वामीनारायण की कृपा और हमारे संतों का स्नेह, संतों का आशीर्वाद, मेरा सौभाग्य है कि मुझे ऐसे पुण्य अवसरों से जुड़ने का अवसर हमेशा मिलता रहता है। आज भी मैं भले ही पेरिस में आप सबके बीच उपस्थित नहीं हूं, लेकिन मन से और हृदय से, मैं स्वयं को आपके बीच ही अनुभव कर रहा हूं।

साथियों,

आज इस अवसर पर मैं परम पूज्य प्रमुख स्वामी जी महाराज का भी श्रद्धापूर्वक स्मरण करता हूं। प्राचीन काल में भारत का जो सांस्कृतिक आध्यात्मिक वैभव था, उन्होंने उसके पुनर्जागरण का एक अभियान शुरू किया था। आज उसका प्रकाश यूरोप समेत पूरी दुनिया में फैल रहा है। 2024 में अबू धाबी में भव्य मंदिर का लोकार्पण हुआ था। आज वहां हजारों लोग दर्शन करने जाते हैं और अब यहां पेरिस में स्वामीनारायण मंदिर का निर्माण सृजन की यह निरंतरता, यह संतों की संकल्प शक्ति का ही प्रमाण है। मैं पुनीत कार्य के लिए पूज्य महंत स्वामी का आभार प्रकट करता हूं, मैं उनके चरणों में प्रणाम करता हूं। मैं BAPS स्वामीनारायण संस्था को और करोड़ों हरि भक्तों को इस अवसर पर हृदय की गहराई से बधाई देता हूं।

साथियों,

BAPS के माध्यम से जब अलग-अलग देश में मंदिरों की प्राण प्रतिष्ठा होती है, तो वहां भारत के प्राचीन विचार और मानवीय मूल्य भी साथ-साथ ही जाते हैं और भारत का विचार कहता है ‘समानं मनः सह चित्तमेषाम्’ अर्थात हमारे मन समान हो, हमारे हृदय साथ जुड़े। इसलिए आज जब फ्रांस में इतना भव्य मंदिर बनकर तैयार हुआ है, यह फ्रांस की विविधता को तो समृद्ध करेगा ही, इससे भारत और फ्रांस के सांस्कृतिक संबंधों को भी ऊर्जा मिलेगी।

साथियों,

बीते वर्षों में भारत और फ्रांस के संबंध नई ऊंचाइयों तक पहुंचे हैं। मेरे मित्र, प्रेसिडेंट मैक्रों के साथ मिलकर दोनों देश एक Special Global Strategic Partnership बना रहे हैं। Technology, AI और Defence से लेकर Space और Climate Action तक हम एक नई गति और नई ऊर्जा के साथ मिलकर के आगे बढ़ रहे हैं। हम 2026 को India-France Year of Innovation के रूप में भी सेलिब्रेट कर रहे हैं। भारत-फ्रांस की ये Strategic Partnership इसलिए भी खास है, क्योंकि ये हमारे पुराने सांस्कृतिक-राजनैतिक सम्बन्धों की मजबूत बुनियाद पर टिकी है। इतिहास गवाह है, फ्रांस में भारतीय सैनिकों के बलिदान का इतिहास आज भी मन-मंदिर में जीवित है। भाषा से जुड़े विषयों में रुचि रखने वाले लोग यह भी जानते हैं कि फ्रेंच स्कॉलर्स ने संस्कृत को लोकप्रिय बनाने में कितनी अहम भूमिका निभाई है। रामकृष्ण परमहंस और स्वामी विवेकानंद पर रोमाँ रोलाँ की की लेखनी हमारी सोसाइटीज़ को और करीब लाई है। पेरिस से पुडुचेरी के अरबिंदो आश्रम तक 'The mother' की spiritual journey, उसने कितने ही भारतीय और फ्रेंच साधकों को inspire किया है।

साथियों,

दशकों पहले श्रील प्रभुपाद स्वामी भी फ्रांस आए थे। इस्कॉन के जरिए भारत फ्रांस के बीच आध्यात्मिक सम्बन्धों का नया अध्याय उन्होंने शुरू किया था। आज योग भी भारत-फ्रांस के people to people कनेक्ट का एक माध्यम बन चुका है। 'इंटरनेशनल योगा डे' पर एफिल टॉवर के सामने से आने वाली तस्वीरें फ्रांस में योग की लोकप्रियता का उदाहरण बनती हैं और अब BAPS के इस भव्य मंदिर के जरिए, हमारे उन सांस्कृतिक सम्बन्धों में एक नया अध्याय जुड़ रहा है।

साथियों,

इन दिनों, भारत फ्रांस Joint Ventures की संभावनाओं पर बातें होती हैं। स्वामीनारायण मंदिर ने इस संभावना में भी एक नया आयाम जोड़ा है। यह मंदिर 'मेड इन इंडिया' है और 'बिल्ट इन फ्रांस' है। इसके काफी पत्थरों को भारत में तराशा गया है। भारत की प्राचीन प्रतिभा यहाँ फ्रांस में आधुनिक इंजीनियरिंग से आकर जुड़ चुकी है। पेरिस में इस भव्य मंदिर ने आकार लिया है। इसलिए, मैं आशा करता हूँ, यह मंदिर सदियों तक भारत और फ्रांस के बीच सहयोग और संभावनाओं का भी प्रतीक बनकर उभरेगा।

साथियों,

स्वामीनारायण मंदिर हमेशा से भक्ति के साथ-साथ सेवा का माध्यम भी रहे हैं। मुझे बताया गया है, यह मंदिर भी सेवा प्रकल्पों का वैसा ही केंद्र बनेगा। मुझे विश्वास है कि यहाँ से भारतीय संस्कृति के जो स्वर निकलेंगे, उनका लाभ पूरे यूरोप में लोगों को मिलेगा। भविष्य में मुझे जब भी समय मिलेगा, मैं इस मंदिर में दर्शन करने का प्रयास अवश्य करूंगा। इन्हीं शब्दों के साथ, एक बार फिर आज के इस लोकार्पण समारोह में सम्मिलित सभी अतिथिगणों को, सभी परिवारों को, सभी हरि भक्तों को और पूरी Indian Diaspora को मेरी ओर से इस शुभारंभ पर्व की ढेरों शुभकामनाएं!

बहुत-बहुत धन्यवाद!

मर्सी बोकू!

जय स्वामीनारायण!