ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಸಂತ ಕವಿ ಶ್ರೀ ಕನಕದಾಸ ಮತ್ತು ಮಹರ್ಷಿ ವಾಲ್ಮೀಕಿ ಅವರ ಪ್ರತಿಮೆಗಳಿಗೆ ಪುಷ್ಪ ನಮನ ಸಲ್ಲಿಸಿದರು.

ಶ್ರೀ ಕನಕದಾಸರಿಗೆ ಗೌರವನಮನ ಸಲ್ಲಿಸಿದ ನಂತರ ಪ್ರಧಾನಮಂತ್ರಿ ಟ್ವೀಟ್ ಮಾಡಿದ್ದಾರೆ: “ಇಂದು ಕನಕದಾಸ ಜಯಂತಿಯ ಶುಭ ಸಂದರ್ಭದಲ್ಲಿ ನಾನು ಬೆಂಗಳೂರಿನಲ್ಲಿ ಶ್ರೀ ಕನಕದಾಸರಿಗೆ ನಮನ ಸಲ್ಲಿಸಿದ್ದೇನೆ. ಭಕ್ತಿಯ ಮಾರ್ಗವನ್ನು ತೋರಿಸಿ, ಕನ್ನಡ ಸಾಹಿತ್ಯವನ್ನು ಸಮೃದ್ಧಗೊಳಿಸಿ, ಸಾಮಾಜಿಕ ಏಕತೆಯ ಸಂದೇಶವನ್ನು ಸಾರಿದ ಅವರಿಗೆ ನಾವು ಸದಾ ಚಿರಋಣಿಗಳಾಗಿರುತ್ತೇವೆ.”

 

 

The Prime Minister also tweeted about paying tributes to Maharshi Valmiki.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
‘Assam Was Nearly Separated From India’: PM Modi Attacks Congress, Hails First CM Bordoloi's Role

Media Coverage

‘Assam Was Nearly Separated From India’: PM Modi Attacks Congress, Hails First CM Bordoloi's Role
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 20 ಡಿಸೆಂಬರ್ 2025
December 20, 2025

Empowering Roots, Elevating Horizons: PM Modi's Leadership in Diplomacy, Economy, and Ecology