ಶೇರ್
 
Comments

1971 ರ ಯುದ್ಧದಲ್ಲಿ ಭಾರತವು ಅಸಾಧಾರಣ ವಿಜಯವನ್ನು ಸಾಧಿಸಿದ ಕೆಚ್ಚೆದೆಯ ಸಶಸ್ತ್ರ ಪಡೆಯ ಎಲ್ಲಾ ಸಿಬ್ಬಂದಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಜಯ ದಿವಸದ ಸಂದರ್ಭದಲ್ಲಿ ಗೌರವ ಸಲ್ಲಿಸಿದರು.

ತಮ್ಮ ಟ್ವೀಟ್‌ ಸಂದೇಶದಲ್ಲಿ ಪ್ರಧಾನಮಂತ್ರಿಯವರು ಈ ರೀತಿ ಹೇಳಿದ್ದಾರೆ;

"1971 ರ ಯುದ್ಧದಲ್ಲಿ ಭಾರತವು ಅಸಾಧಾರಣ ವಿಜಯವನ್ನು ಸಾಧಿಸುವಂತೆ ಮಾಡಿದ ಎಲ್ಲಾ ಕೆಚ್ಚೆದೆಯ ಸಶಸ್ತ್ರ ಪಡೆಗಳಿಗೆ ವಿಜಯ ದಿವಸದಂದು ನಾನು ಗೌರವ ಸಲ್ಲಿಸುತ್ತೇನೆ. ದೇಶವನ್ನು ಸದಾ ಸುರಕ್ಷಿತವಾಗಿ ಮತ್ತು ಭದ್ರವಾಗಿರಿಸುವಲ್ಲಿ ಸಶಸ್ತ್ರ ಪಡೆಗಳ ಪಾತ್ರಕ್ಕಾಗಿ ನಮ್ಮ ರಾಷ್ಟ್ರವು ಸಶಸ್ತ್ರ ಪಡೆಗಳಿಗೆ ಯಾವಾಗಲೂ ಋಣಿಯಾಗಿರುತ್ತದೆ." 

Explore More
76ನೇ ಸ್ವಾತಂತ್ರ್ಯೋತ್ಸವ ದಿನದಂದು ಕೆಂಪು ಕೋಟೆಯ ಮೇಲಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಭಾಷಾಂತರ

ಜನಪ್ರಿಯ ಭಾಷಣಗಳು

76ನೇ ಸ್ವಾತಂತ್ರ್ಯೋತ್ಸವ ದಿನದಂದು ಕೆಂಪು ಕೋಟೆಯ ಮೇಲಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಭಾಷಾಂತರ
A confident India is taking on the world

Media Coverage

A confident India is taking on the world
...

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 1 ಜೂನ್ 2023
June 01, 2023
ಶೇರ್
 
Comments

Harnessing Potential, Driving Progress: PM Modi’s Visionary leadership fuelling India’s Economic Rise