ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಡಾ. ಎಪಿಜೆ ಅಬ್ದುಲ್ ಕಲಾಂ ಅವರನ್ನು ಪ್ರೇರಣೆಯ ದಾರ್ಶನಿಕ, ಮಹೋನ್ನತ ವಿಜ್ಞಾನಿ, ಮಾರ್ಗದರ್ಶಕ ಹಾಗೂ ಮಹಾನ್ ದೇಶಭಕ್ತರನ್ನಾಗಿ ಸ್ಮರಿಸಲಾಗುತ್ತದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. 

ಪ್ರಧಾನಮಂತ್ರಿ ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ: 

“ನಮ್ಮ ಪ್ರೀತಿಯ ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಪುಣ್ಯತಿಥಿಯಂದು ಗೌರವ ನಮನ ಸಲ್ಲಿಸುತ್ತಿದ್ದೇವೆ. ಅವರನ್ನು ಪ್ರೇರಣೆಯ ದಾರ್ಶನಿಕ, ಮಹೋನ್ನತ ವಿಜ್ಞಾನಿ, ಮಾರ್ಗದರ್ಶಕ ಹಾಗೂ ಮಹಾನ್ ದೇಶಭಕ್ತರನ್ನಾಗಿ ಸ್ಮರಿಸಲಾಗುತ್ತದೆ. ನಮ್ಮ ದೇಶಕ್ಕೆ ಅವರು ಮಾಡಿದ ಸಮರ್ಪಣೆ ಆದರ್ಶಪ್ರಾಯವಾಗಿದೆ. ಅವರ ವಿಚಾರಗಳು ಭಾರತದ ಯುವಜನರನ್ನು ಅಭಿವೃದ್ಧಿ ಹೊಂದಿದ ಹಾಗೂ ಬಲಿಷ್ಠ ಭಾರತದ ನಿರ್ಮಾಣದೆಡೆಗೆ ಕೊಡುಗೆ ನೀಡುವಂತೆ ಪ್ರೇರೆಪಿಸುತ್ತದೆ".

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's high-flying ambitions: How policy overhaul doubled nation's MRO footprint from 96 to 166

Media Coverage

India's high-flying ambitions: How policy overhaul doubled nation's MRO footprint from 96 to 166
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 16 ಮೇ 2026
May 16, 2026

Petroleum Reserves Secured, Dollars Pouring In, AI Supercluster Rising — Welcome to PM Modi’s New India