Prime Minister recalls Nanaji Deshmukh’s reverence for Loknayak Jayaprakash Narayan and his vision for nation building

ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರ ಬಗ್ಗೆ ನಾನಾಜಿ ದೇಶಮುಖ್ ಅವರ ಗೌರವ ಮತ್ತು ರಾಷ್ಟ್ರ ನಿರ್ಮಾಣದ ಬಗ್ಗೆ ಅವರ ದೃಷ್ಟಿಕೋನವನ್ನು ಸ್ಮರಿಸಿಕೊಂಡ ಪ್ರಧಾನಮಂತ್ರಿ 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾನಾಜಿ ದೇಶಮುಖ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರನ್ನು ಸ್ಮರಿಸಿ ಗೌರವ ಸಲ್ಲಿಸಿದರು. ನಾನಾಜಿ ದೇಶಮುಖ್ ಅವರನ್ನು ದಾರ್ಶನಿಕ ಸಮಾಜ ಸುಧಾರಕ, ರಾಷ್ಟ್ರ ನಿರ್ಮಾಪಕ, ಸ್ವಾವಲಂಬನೆ ಮತ್ತು ಗ್ರಾಮೀಣ ಸಬಲೀಕರಣದ ಜೀವಮಾನದ ಪ್ರತಿಪಾದಕ ಎಂದು ಪ್ರಧಾನಮಂತ್ರಿ ಬಣ್ಣಿಸಿದ್ದಾರೆ. ನಾನಾಜಿ ದೇಶಮುಖ್ ಅವರ ಜೀವನವು ಸಮಾಜಕ್ಕೆ ಸಮರ್ಪಣೆ, ಶಿಸ್ತು ಮತ್ತು ಸೇವೆಯ ಸಾಕಾರವಾಗಿದೆ ಎಂದು ಹೇಳಿದ್ದಾರೆ. 

ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರಿಂದ ನಾನಾಜಿ ದೇಶಮುಖ್ ಅವರು ಪಡೆದುಕೊಂಡಿದ್ದ ಆಳವಾದ ಸ್ಫೂರ್ತಿಯನ್ನು ಪ್ರಧಾನಮಂತ್ರಿ ಅವರು ಸ್ಮರಿಸಿಕೊಂಡಿದ್ದಾರೆ. ಜಯಪ್ರಕಾಶ್ ನಾರಾಯಣ್ ಅವರ ಬಗ್ಗೆ ನಾನಾಜಿ ಅವರ ಗೌರವ, ಯುವಜನತೆಯ ಅಭಿವೃದ್ಧಿ, ಸೇವೆ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಅವರ ದೃಷ್ಟಿಕೋನವು ಜನತಾ ಪಕ್ಷದ ಮಂತ್ರಿಯಾಗಿದ್ದಾಗ ಅವರು ಹಂಚಿಕೊಂಡ ಸಂದೇಶದಲ್ಲಿ ಪ್ರತಿಫಲಿಸುತ್ತದೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ. 

ಎಕ್ಸ್ ಪೋಸ್ಟ್ ನಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ:

“ಮಹಾನ್ ನಾನಾಜಿ ದೇಶಮುಖ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ಸಲ್ಲಿಸುತ್ತೇನೆ. ಅವರು ದಾರ್ಶನಿಕ ಸಮಾಜ ಸುಧಾರಕ, ರಾಷ್ಟ್ರ ನಿರ್ಮಾಪಕ, ಸ್ವಾವಲಂಬನೆ ಮತ್ತು ಗ್ರಾಮೀಣ ಸಬಲೀಕರಣದ ಜೀವಮಾನದ ಪ್ರತಿಪಾದಕರಾಗಿದ್ದರು. ಅವರ ಜೀವನವು ಸಮರ್ಪಣೆ, ಶಿಸ್ತು ಮತ್ತು ಸಮಾಜ ಸೇವೆಯ ಸಾಕಾರವಾಗಿತ್ತು.”

 

"ನಾನಾಜಿ ದೇಶಮುಖ್ ಅವರು ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರಿಂದ ಆಳವಾಗಿ ಪ್ರೇರಿತರಾಗಿದ್ದರು. ಜಯಪ್ರಕಾಶ್ ನಾರಾಯಣ್ ಅವರ ಮೇಲಿನ ಅವರ ಗೌರವ ಮತ್ತು ದೇಶದ ಯುವಜನರ ಅಭಿವೃದ್ಧಿ, ಸೇವೆ ಮತ್ತು ರಾಷ್ಟ್ರ ನಿರ್ಮಾಣದ ದೃಷ್ಟಿಕೋನವನ್ನು ಅವರು ಜನತಾ ಪಕ್ಷದ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಹಂಚಿಕೊಂಡ ಸಂದೇಶದಲ್ಲಿ ಕಾಣಬಹುದು."

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's AI boom is rewarding engineers more than coders

Media Coverage

India's AI boom is rewarding engineers more than coders
NM on the go

Nm on the go

Always be the first to hear from the PM. Get the App Now!
...
Prime Minister shares Sanskrit Subhashitam highlighting respect for nature and environmental stewardship
July 30, 2026

The Prime Minister, Shri Narendra Modi, said that respect for nature, the environment and the entire creation lies at the very core of our existence. He called upon everyone to participate, with a spirit of gratitude and selfless service towards nature, in building a healthy, prosperous and strong nation.

The Prime Minister shared a Sanskrit Subhashitam-

“शं नो द्यावापृथिवी पूर्वहूतौ शमन्तरिक्षं दृशये नो अस्तु।

शं न ओषधीर्वनिनो भवन्तु शं नो रजसस्पतिरस्तु जिष्णुः॥”

The Subhashitam conveys that May Dyuloka and the Earth, which have been revered since the beginning of creation, always be auspicious for us. May the intermediate space between the Earth and the Sun be beneficial and enlightening for our lives. May all medicinal herbs and forest plants provide us with health, nourishment, and happiness. May the all-pervading and victorious Lord of all worlds ever grant us welfare, peace, and prosperity.

The Prime Minister wrote on X;

“प्रकृति, पर्यावरण और समस्त सृष्टि का सम्मान हमारे अस्तित्व के मूल में है। आइए, हम इनके प्रति पूरी कृतज्ञता और सेवाभाव के साथ एक स्वस्थ, समृद्ध और सशक्त राष्ट्र के निर्माण में सहभागी बनें।

शं नो द्यावापृथिवी पूर्वहूतौ शमन्तरिक्षं दृशये नो अस्तु।

शं न ओषधीर्वनिनो भवन्तु शं नो रजसस्पतिरस्तु जिष्णुः॥”