ಪ್ರಧಾನಮಂತ್ರಿ  ಶ್ರೀ ನರೇಂದ್ರ ಮೋದಿ ಅವರು ಪಂಡಿತ್ ದೀನ ದಯಾಳ್ ಉಪಾಧ್ಯಾಯ ಅವರ ಜಯಂತಿ ಅಂಗವಾಗಿ ಅವರಿಗೆ ನಮನ ಸಲ್ಲಿಸಿದ್ದಾರೆ.

ಪ್ರಧಾನಮಂತ್ರಿ ತಮ್ಮ ಟ್ವೀಟ್ ಸಂದೇಶದಲ್ಲಿ ಹೀಗೆ ಹೇಳಿದ್ದಾರೆ.

“ಪಂಡಿತ್ ದೀನ ದಯಾಳ್ ಉಪಾಧ್ಯಾಯ ಅವರ ಜಯಂತಿ ಅಂಗವಾಗಿ ಅವರಿಗೆ ನಾನು ನಮನ ಸಲ್ಲಿಸುತ್ತೇನೆ. ಅಂತ್ಯೋದಯ ಮತ್ತು ಬಡವರ ಸೇವೆಗೆ ಒತ್ತು ನೀಡುತ್ತಿದ್ದುದು ನಮಗೆ ಸದಾ ಸ್ಫೂರ್ತಿ ನೀಡುತ್ತದೆ. ಅವರು ಅಸಾಧಾರಣ ಚಿಂತಕರು ಮತ್ತು ಬುದ್ಧಿಜೀವಿ ಎಂದು ವ್ಯಾಪಕವಾಗಿ ಸ್ಮರಿಸಲಾಗುತ್ತಿದೆ’’  

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
How India’s Rs 175 crore Diving Support Craft projects strengthen Navy’s underwater capabilities

Media Coverage

How India’s Rs 175 crore Diving Support Craft projects strengthen Navy’s underwater capabilities
NM on the go

Nm on the go

Always be the first to hear from the PM. Get the App Now!
...
Governor of Jharkhand meets Prime Minister
August 03, 2026