ಪೂಜ್ಯ ಪಸುಂಪೊನ್ ಮುಥುರಾಲಿಂಗ ತೇಜರ್ ಅವರ ಗುರು ಪೂಜೆಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಅವರಿಗೆ ಹೃತ್ಪೂರ್ವಕ ನಮನ ಸಲ್ಲಿಸಿದ್ದಾರೆ.

ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಪ್ರಧಾನಮಂತ್ರಿಗಳು:

"ಗುರು ಪೂಜೆಯ ಶುಭ ಸಂದರ್ಭದಲ್ಲಿ, ಭಾರತದ ಸಾಮಾಜಿಕ ಮತ್ತು ರಾಜಕೀಯ ಜೀವನದ ಮೇಲೆ ಆಳವಾದ ಪ್ರಭಾವ ಬೀರಿದ ಅತ್ಯುನ್ನತ ವ್ಯಕ್ತಿ ಪೂಜ್ಯ ಪಸುಂಪೊನ್ ಮುಥುರಾಲಿಂಗ ತೇಜರ್ ಅವರಿಗೆ ಹೃತ್ಪೂರ್ವಕ ನಮನಗಳು. ನ್ಯಾಯ, ಸಮಾನತೆ, ಬಡವರು ಮತ್ತು ರೈತರ ಕಲ್ಯಾಣಕ್ಕಾಗಿ ಅವರ ಅಚಲ ಬದ್ಧತೆಯು ಪೀಳಿಗೆಗೆ ಸ್ಫೂರ್ತಿ ನೀಡುತ್ತಲೇ ಇದೆ. ಅವರು ಘನತೆ, ಏಕತೆ ಮತ್ತು ಸ್ವಾಭಿಮಾನ ಪರವಾಗಿ ನಿಂತವರು. ಆಳವಾದ ಆಧ್ಯಾತ್ಮಿಕತೆ ಜ್ಞಾನವನ್ನು ಸಮಾಜಕ್ಕೆ ಸೇವೆ ಸಲ್ಲಿಸುವ ಅಚಲ ಸಂಕಲ್ಪದೊಂದಿಗೆ ಸಂಯೋಜಿಸಿದರು."

 

 

“இந்தியாவின் சமூக மற்றும் அரசியல் வாழ்வில் ஆழமான தாக்கத்தை ஏற்படுத்திய மாபெரும் ஆளுமையான பசும்பொன் முத்துராமலிங்க தேவர் அவர்களுக்குப் புனிதமான குரு பூஜையின் போது மனமார்ந்த அஞ்சலி செலுத்துகிறேன். நீதி, சமத்துவம் ஆகியவற்றுக்கும் ஏழைகள் மற்றும் விவசாயிகளின் நலனுக்கும் அவரது அசைக்க முடியாத அர்ப்பணிப்பு அடுத்தடுத்த தலைமுறைகளுக்கு ஊக்கமளிக்கிறது. கண்ணியம், ஒற்றுமை மற்றும் சுயமரியாதையின் பக்கம் உறுதியாக நின்ற அவர், சமூக சேவை செய்வதற்குக் கொண்டிருந்த அசைக்க முடியாத உறுதியுடன் ஆழ்ந்த ஆன்மீகத்தை இணைத்தார்.”

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India stands tall in shaky world economy as Fitch lifts FY26 growth view to 7.5%

Media Coverage

India stands tall in shaky world economy as Fitch lifts FY26 growth view to 7.5%
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 14 ಮಾರ್ಚ್ 2026
March 14, 2026

Heartening Resolve Meets Bold Action: PM Modi's Transformative Push for a Developed Assam.