ಪ್ರಧಾನ ಮಂತ್ರಿಗಳಾದ ಶ್ರೀ. ನರೇಂದ್ರ ಮೋದಿಯವರು ತಿರುವಳ್ಳುವರ್ ದಿನದಂದು ತಿರುವಳ್ಳುವರ್ ರವರಿಗೆ ಗೌರವ ನಮನ ಸಲ್ಲಿಸಿದ್ದಾರೆ ಮತ್ತು ಅವರ ಉದಾತ್ತ ವಿಚಾರಗಳನ್ನು ಸ್ಮರಿಸಿಕೂಂಡಿದ್ದಾರೆ. ಯುವಕರು ಕ್ಕುರಲ್ ಕೃತಿಯನ್ನು ಓದಲು ಸಹ ಪ್ರೇರೆಪಿಸಿದ್ದಾರೆ.

ಪ್ರಧಾನ ಮಂತ್ರಿಯವರು ತಮ್ಮ ಟ್ವೀಟ್ ನಲ್ಲಿ,

ತಿರುವಳ್ಳುವರ್ ದಿನದಂದು ಜ್ಞಾನಿಗಳಾದ ತಿರುವಳ್ಳುವರ್ ರವರಿಗೆ  ಗೌರವ ನಮನ ಸಲ್ಲಿಸಿದ್ದಾರೆ ಮತ್ತು ಅವರ ಉದಾತ್ತ ಚಿಂತನೆಗಳನ್ನು ಸ್ಮರಿಸಿಕೂಂಡಿದ್ದಾರೆ ಮತ್ತು ಪ್ರಕೃತಿಯಲ್ಲಿನ ವೈವಿಧ್ಯತೆಯಂತೆ,ಅವುಗಳು ಎಲ್ಲಾ ವರ್ಗದ ಜನ ಜೀವನದ ಜನರಿಗೆ ದೊಡ್ದ ಪ್ರೇರಣೆ ನೀಡುವ ಒಂದು ಮೂಲವಾಗಿವೆ ಮತ್ತು ಯುವಕರಿಗೆ ಕ್ಕುರಲ್ ಕೃತಿಯನ್ನು ಓದಲು ಸಹ ಒತ್ತಾಯಿಸುತ್ತೇನೆಂದು ತಿಳಿಸಿದ್ದಾರೆ.

 

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
One App For 2,400-Plus Government Services: How UMANG Is Changing Access In India

Media Coverage

One App For 2,400-Plus Government Services: How UMANG Is Changing Access In India
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 27 ಮಾರ್ಚ್ 2026
March 27, 2026

Relief, Revival & Rise: How PM Modi is Building a Modern, Rooted & Self-Reliant India