ಪೋಲೆಂಡ್ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಾರ್ಸಾದಲ್ಲಿರುವ ಡೋಬ್ರಿ ಮಹಾರಾಜ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸೂಚಿಸಿದರು. 

ವಾರ್ಸಾದ ಗುಡ್ ಮಹಾರಾಜರ ಚೌಕದಲ್ಲಿರುವ ಈ ಸ್ಮಾರಕವು, [ಆಧುನಿಕ ಗುಜರಾತ್‌ನ ಜಾಮ್‌ನಗರದ] ನವನಗರದ ದಿಗ್ವಿಜಯಸಿಂಹ ರಂಜಿತ್ ಸಿಂಹ ಜಡೇಜಾ ಅವರ ಬಗ್ಗೆ ಪೋಲೆಂಡ್‌ ಸರ್ಕಾರ ಮತ್ತು ಅಲ್ಲಿನ ಜನರು ಹೊಂದಿರುವ ಅಪಾರ ಗೌರವ ಮತ್ತು ಕೃತಜ್ಞತೆಯನ್ನು ಸಾರುವ ಸ್ಮರಣಾರ್ಥವಾಗಿದೆ. 

ವಿಶ್ವದ ಎರಡನೆಯ ಮಹಾಯುದ್ಧದ ಸಮಯದಲ್ಲಿ, ಜಾಮ್ ಸಾಹೇಬ್ ಅವರು ಸಾವಿರಾರು ಅನಾಥ ಮಕ್ಕಳಿಗೆ ಆಶ್ರಯ ನೀಡಿದ್ದರು. ಇಂದು ಪೋಲೆಂಡ್‌ನಲ್ಲಿ ಡೋಬ್ರಿ ಅಂದರೆ ಉತ್ತಮ ಮಹಾರಾಜ ಎಂದು ಅವರನ್ನು ಜನರು ನೆನಪಿಸಿಕೊಳ್ಳುತ್ತಾರೆ. ಅವರ ಉದಾರತೆಯ ಆಳವಾದ ಪ್ರಭಾವವು ಪೋಲೆಂಡ್ ಜನಮಾನಸದಲ್ಲಿ ಉಳಿದಿದೆ. ಸ್ಮಾರಕದ ಬಳಿ, ಪ್ರಧಾನಿ ಮೋದಿಯವರು ಜಾಮ್ ಸಾಹೇಬ್ ಅವರಿಂದ ಆಶ್ರಯ ಪಡೆದ ಪೋಲೆಂಡ್ ಜನರ ವಂಶಸ್ಥರನ್ನು ಭೇಟಿ ಮಾಡಿದರು. 

ಸ್ಮಾರಕಕ್ಕೆ ಪ್ರಧಾನ ಮಂತ್ರಿಯವರ ಭೇಟಿಯು ಭಾರತ ಮತ್ತು ಪೋಲೆಂಡ್ ನಡುವಿನ ವಿಶೇಷ ಐತಿಹಾಸಿಕ ಸಂಬಂಧವನ್ನು ಎತ್ತಿ ತೋರಿಸುತ್ತದೆ, ಇದು ಉಭಯ ದೇಶಗಳ ಜನರಿಂದ ಪಾಲಿಸಿ ಪೋಷಿಸಲ್ಪಟ್ಟಿದೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India gifts indigenously built BHISHM Cube medical systems to Kyrgyzstan

Media Coverage

India gifts indigenously built BHISHM Cube medical systems to Kyrgyzstan
NM on the go

Nm on the go

Always be the first to hear from the PM. Get the App Now!
...
PM Modi performs Darshan and Pooja at Baba Vishwanath Temple; prays for the prosperity and good health of all countrymen
April 29, 2026

 

Prime Minister Shri Narendra Modi today performed darshan and pooja at the Baba Vishwanath Temple in Kashi, where he prayed for the happiness, prosperity, and healthy lives of the people of the nation.

"हर हर महादेव !

काशी में बाबा विश्वनाथ मंदिर में दर्शन और पूजन का सौभाग्य मिला। यहां भगवान भोलेनाथ से समस्त देशवासियों के लिए सुख-समृद्धि और आरोग्यपूर्ण जीवन की कामना की।

माँ अन्नपूर्णा एवं माँ गंगा के दर्शन से असीम शांति मिली। उनकी कृपा से हर किसी में सकारात्मक ऊर्जा का संचार हो !

काशी की जनता को पुनः नमन