ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸ್ವಾಹಿದ್ ದಿನದ ಸಂದರ್ಭದಲ್ಲಿ ಐತಿಹಾಸಿಕ ಅಸ್ಸಾಂ ಚಳವಳಿಯ ಭಾಗವಾಗಿದ್ದ ಎಲ್ಲರ ಶೌರ್ಯವನ್ನು ಸ್ಮರಿಸಿದರು.

ಅಸ್ಸಾಂ ಚಳವಳಿಯು ಪೀಳಿಗೆಯಿಂದ ಪೀಳಿಗೆಗೆ ಸ್ಫೂರ್ತಿ ನೀಡುತ್ತಲೇ ಇದೆ ಎಂದು ಶ್ರೀ ನರೇಂದ್ರ ಮೋದಿ ತಿಳಿಸಿದರು ಮತ್ತು ರಾಜ್ಯದ ಸಾಂಸ್ಕೃತಿಕ ಶಕ್ತಿ ಮತ್ತು ಸಮಗ್ರ ಅಭಿವೃದ್ಧಿಯ ದೂರದೃಷ್ಟಿಯನ್ನು ಸಾಕಾರಗೊಳಿಸುವ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದರು. 

ಪ್ರಧಾನಮಂತ್ರಿ ತಮ್ಮ ಎಕ್ಸ್‌ ಪೊಸ್ಟ್‌ ನಲ್ಲಿ ಹೀಗೆ ಹೇಳಿದ್ದಾರೆ:

“ಇಂದು ಸ್ವಾಹಿದ್ ದಿನದ ಸಂದರ್ಭದಲ್ಲಿ ಅಸ್ಸಾಂ ಚಳವಳಿಯ ಭಾಗವಾಗಿದ್ದ ಎಲ್ಲರ ಶೌರ್ಯವನ್ನು ನಾವು ಸ್ಮರಿಸುತ್ತೇವೆ. ಈ ಚಳವಳಿಯು ನಮ್ಮ ಇತಿಹಾಸದಲ್ಲಿ ಸದಾ ಪ್ರಮುಖ ಸ್ಥಾನವನ್ನು ಹೊಂದಿದೆ. ಅಸ್ಸಾಂ ಚಳವಳಿಯಲ್ಲಿ ಭಾಗವಹಿಸಿದವರ ಕನಸುಗಳನ್ನು ನನಸಾಗಿಸುವ, ವಿಶೇಷವಾಗಿ ಅಸ್ಸಾಂನ ಸಂಸ್ಕೃತಿಯನ್ನು ಬಲವರ್ಧನೆಗೊಳಿಸುವ ಮತ್ತು ರಾಜ್ಯದ ಸರ್ವತೋಮುಖ ಪ್ರಗತಿಯನ್ನು ಸಾಧಿಸುವ ನಮ್ಮ ಬದ್ಧತೆಯನ್ನು ನಾವು ಪುನರುಚ್ಚರಿಸುತ್ತೇವೆ’’. 

“আজি শ্বহীদ দিৱস উপলক্ষে অসম আন্দোলনত অংশগ্ৰহণ কৰা সকলোৰে শৌৰ্য্যক স্মৰণ কৰিছো। এই আন্দোলনে সদায় আমাৰ ইতিহাসত এক গুৰুত্বপূৰ্ণ স্থান অধিকাৰ কৰি থাকিব।  আমি পুনৰ উল্লেখ কৰিব বিচাৰো যে, অসমৰ সংস্কৃতিক সবল কৰাৰ লগতে ৰাজ্যখনৰ সৰ্বাংগীন উন্নয়নৰ সপোন যিসকল আন্দোলনকাৰীয়ে দেখিছিল, সেই সপোনসমূহ পূৰণ কৰিবলৈ আমি প্ৰতিশ্ৰুতিবদ্ধ।”

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
PM Modi makes India stand tall

Media Coverage

PM Modi makes India stand tall
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 1 ಫೆಬ್ರವರಿ 2026
February 01, 2026

Budget 2026-27: Building a Self-Reliant, Innovative India Under PM Modi’s Leadership