ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ಭಾರತ ಮಾತೆಯ ಅಮರ ಪುತ್ರ ಶಹೀದ್ ಉಧಮ್ ಸಿಂಗ್ ಅವರ ಬಲಿದಾನ ದಿನದಂದು ಅವರಿಗೆ ಗೌರವ ಸಮರ್ಪಿಸಿದರು.
ಎಕ್ಸ್ ಪೋಸ್ಟ್ ನಲ್ಲಿ ಅವರು ಬರೆದಿದ್ದಾರೆ:
"ಭಾರತ ಮಾತೆಯ ಅಮರ ಪುತ್ರ ಶಹೀದ್ ಉಧಮ್ ಸಿಂಗ್ ಅವರ ಬಲಿದಾನ ದಿನದಂದು ನನ್ನ ವಿನಮ್ರ ಶ್ರದ್ಧಾಂಜಲಿ. ಅವರ ದೇಶಭಕ್ತಿ ಹಾಗೂ ಶೌರ್ಯಗಾಥೆ ದೇಶವಾಸಿಗಳಿಗೆ ಎಂದಿಗೂ ಪ್ರೇರಣೆಯ ಸ್ರೋತವಾಗಿರಲಿದೆ."
भारत माता के अमर सपूत शहीद उधम सिंह को उनके बलिदान दिवस पर मेरी विनम्र श्रद्धांजलि। उनकी देशभक्ति और बहादुरी की गाथा देशवासियों के लिए हमेशा प्रेरणास्रोत बनी रहेगी।
— Narendra Modi (@narendramodi) July 31, 2025


