ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಛತ್ರಪತಿ ಶಿವಾಜಿ ಮಹಾರಾಜರ ಬಗ್ಗೆ ತಮ್ಮ ಆಲೋಚನೆಗಳನ್ನು ಹಂಚಿಕೊಂಡಿದ್ದಾರೆ.
ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ;
“ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ಅವರಿಗೆ ಗೌರವ ನಮನಗಳು. ದೂರದೃಷ್ಟಿಯ ನಾಯಕ, ನಿರ್ಭೀತ ಯೋಧ, ಸಂಸ್ಕೃತಿಯ ರಕ್ಷಕ ಮತ್ತು ಉತ್ತಮ ಆಡಳಿತ ಸಾಕಾರಗೊಳಿಸಿದ ಮೂರ್ತರೂಪ, ಅವರ ಜೀವನವು ಅನೇಕ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ. ”
“छत्रपती शिवाजी महाराज यांना त्यांच्या जयंतीनिमित्त विनम्र अभिवादन. दूरदर्शी नेते, निर्भीड योद्धे, संस्कृतीचे रक्षक आणि सुशासनाचे मूर्त रूप , त्यांचे जीवन अनेक पिढ्यांसाठी प्रेरणादायी आहे.”
Tributes to Chhatrapati Shivaji Maharaj on his Jayanti. A visionary leader, fearless warrior, protector of culture and embodiment of good governance, his life inspires generations. pic.twitter.com/4lF1IIAaFw
— Narendra Modi (@narendramodi) February 19, 2024
छत्रपती शिवाजी महाराज यांना त्यांच्या जयंतीनिमित्त विनम्र अभिवादन. दूरदर्शी नेते, निर्भीड योद्धे, संस्कृतीचे रक्षक आणि सुशासनाचे मूर्त रूप , त्यांचे जीवन अनेक पिढ्यांसाठी प्रेरणादायी आहे. pic.twitter.com/o8EWzu3rDf
— Narendra Modi (@narendramodi) February 19, 2024


