ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಯಾಮ್ ಜೀ ಕೃಷ್ಣ ವರ್ಮಾ ಅವರ ಜನ್ಮದಿನವಾದ ಇಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಶ್ಯಾಮ್ ಜೀ ಕೃಷ್ಣ ವರ್ಮಾ ಅವರ ಅಚಲ ಸಮರ್ಪಣೆಯನ್ನು ಗುರುತಿಸಿದರು
ಈ ಸಂಬಂಧ ಎಕ್ಸ್ ಖಾತೆಯಲ್ಲಿ ಶ್ರೀ ನರೇಂದ್ರ ಮೋದಿ ಅವರು ಈ ರೀತಿ ಬರೆದಿದ್ದಾರೆ:
"ಎಲ್ಲಾ ದೇಶವಾಸಿಗಳ ಪರವಾಗಿ ಭಾರತ ಮಾತೆಯ ಶ್ರಮಶೀಲ ಪುತ್ರ ಶ್ಯಾಮ್ ಜೀ ಕೃಷ್ಣ ವರ್ಮಾ ಅವರ ಜನ್ಮ ದಿನಾಚರಣೆಯಂದು ಗೌರವಪೂರ್ವಕ ನಮನಗಳು. ಸ್ವಾತಂತ್ರ್ಯ ಚಳವಳಿಯಲ್ಲಿ ಅವರ ಧೈರ್ಯ, ಸಮರ್ಪಣೆ ಮತ್ತು ಸೇವಾ ಮನೋಭಾವವನ್ನು ಯಾವಾಗಲೂ ಗೌರವದಿಂದ ಸ್ಮರಿಸಲಾಗುತ್ತದೆ. ಅವರ ಶೌರ್ಯ ಮತ್ತು ನಿರ್ಭಯತೆಯ ಸಾಹಸಗಾಥೆಯು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ಸ್ಫೂರ್ತಿಯ ದೊಡ್ಡ ಸ್ಫೂರ್ತಿಯಾಗಿದೆ."
सभी देशवासियों की ओर से भारत माता के कर्मठ सपूत श्यामजी कृष्ण वर्मा को उनकी जयंती पर आदरपूर्ण श्रद्धांजलि। आजादी के आंदोलन में उनके साहस, समर्पण और सेवाभाव को सदैव श्रद्धापूर्वक स्मरण किया जाएगा। उनकी वीरता और निर्भीकता की गाथा विकसित भारत के निर्माण के लिए भी एक बड़ी…
— Narendra Modi (@narendramodi) October 4, 2025


