ಸರ್ ಚೋಟು ರಾಮ್ ಅವರ ಜನ್ಮ ಜಯಂತಿಯಂದು ಪ್ರಧಾನಮಂತ್ರಿ, ಶ್ರೀ ನರೇಂದ್ರ ಮೋದಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
ರೈತರಿಗಾಗಿ ಅವರು ಮಾಡಿದ ಸೇವೆಯನ್ನು ಸ್ಮರಿಸಿರುವ ಪ್ರಧಾನಮಂತ್ರಿ, ಸರ್ ಚೋಟು ರಾಮ್ ಅವರು ರೈತರ ಹಕ್ಕುಗಳಿಗಾಗಿ ಹೋರಾಡಿದ್ದು ಮಾತ್ರವಲ್ಲದೆ ಕಾರ್ಮಿಕರ, ದುರ್ಬಲರ ಮತ್ತು ಶೋಷಿತ ವರ್ಗದವರ ಧ್ವನಿಯಾಗಿದ್ದರು ಎಂದು ಹೇಳಿದ್ದಾರೆ. ಸಮಾಜದ ಉನ್ನತಿಗಾಗಿ ಅವರು ನೀಡಿದ ಕೊಡುಗೆಯನ್ನು ಸದಾ ಸ್ಮರಿಸಲಾಗುವುದು ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.
जन सेवा और किसान कल्याण के लिए अपना जीवन समर्पित करने वाले सर छोटू राम जी को उनकी जयंती पर शत-शत नमन। उन्होंने न केवल देश के अन्नदाताओं के अधिकारों के लिए संघर्ष किया, बल्कि वे मजदूरों, वंचितों और शोषितों की भी आवाज बने। समाज के उत्थान में उनका योगदान सदैव अविस्मरणीय रहेगा। pic.twitter.com/8jiTPgzVA7
— Narendra Modi (@narendramodi) November 24, 2020


