ಪ್ರಧಾನಮಂತ್ರಿಯವರು ಇಂದು ಮಂಗಳಕರವಾದ ಪ್ರಕಾಶ್ ಪುರಬ್ ಸಂದರ್ಭದಲ್ಲಿ ಶ್ರೀ ಗುರು ತೇಗ್ ಬಹದ್ದೂರ್ ಅವರಿಗೆ ಗೌರವ ನಮನ ಸಲ್ಲಿಸಿದರು. ಅನ್ಯಾಯದ ವಿರುದ್ಧದ ಹೋರಾಟದಲ್ಲಿ ಅಚಲವಾಗಿ ನಿರತರಾಗಿದ್ದ ಶ್ರೀ ಗುರು ತೇಗ್ ಬಹದ್ದೂರ್ ಅವರ ಜೀವನವು ಧೈರ್ಯ ಮತ್ತು ಸಹಾನುಭೂತಿಯ ಸೇವೆಯನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.
ಎಕ್ಸ್ ನಲ್ಲಿ ಅವರು ಈ ರೀತಿ ಸಂದೇಶ ಹಂಚಿಕೊಂಡಿದ್ದಾರೆ ;
"ಶ್ರೀ ಗುರು ತೇಗ್ ಬಹದ್ದೂರ್ ಅವರ ಮಂಗಳಕರವಾದ ಪ್ರಕಾಶ್ ಪುರಬ್ ಸಂದರ್ಭದಲ್ಲಿ, ನಮ್ಮ ನೆಲದ ಆಧ್ಯಾತ್ಮಿಕ ಶ್ರೇಷ್ಠರಲ್ಲಿ ಒಬ್ಬರಿಗೆ ನಾನು ನನ್ನ ನಮ್ರ ನಮನಗಳನ್ನು ಸಲ್ಲಿಸುತ್ತೇನೆ. ಅವರ ಜೀವನವು ಧೈರ್ಯ ಮತ್ತು ಸಹಾನುಭೂತಿಯ ಸೇವೆಯನ್ನು ಪ್ರತಿಬಿಂಬಿಸುತ್ತದೆ. ಅವರು ಅನ್ಯಾಯದ ವಿರುದ್ಧ ಹೋರಾಡುವಲ್ಲಿ ಅಚಲರಾಗಿದ್ದರು. ಅವರು ಕಲ್ಪಿಸಿಕೊಂಡ ಸಮಾಜವನ್ನು ನಿರ್ಮಿಸುವಲ್ಲಿ ಅವರ ಬೋಧನೆಗಳು ನಮಗೆಲ್ಲರಿಗೂ ಸ್ಫೂರ್ತಿ ನೀಡುವುದು ಮುಂದುವರಿಯಲಿದೆ"
On the auspicious Parkash Purab of Sri Guru Teg Bahadur Ji, I pay my humble tributes to one of the greatest spiritual torchbearers of our land. His life epitomises courage and compassionate service. He was unwavering in fighting injustice. May his teachings continue to inspire us…
— Narendra Modi (@narendramodi) April 18, 2025
“ਸ੍ਰੀ ਗੁਰੂ ਤੇਗ਼ ਬਹਾਦਰ ਜੀ ਦੇ ਸ਼ੁਭ ਪ੍ਰਕਾਸ਼ ਪੁਰਬ 'ਤੇ, ਮੈਂ ਆਪਣੀ ਧਰਤੀ ਦੇ ਮਹਾਨ ਅਧਿਆਤਮਿਕ ਮਸ਼ਾਲਧਾਰੀਆਂ ਵਿੱਚੋਂ ਇੱਕ ਨੂੰ ਨਿਮਰ ਸ਼ਰਧਾਂਜਲੀ ਭੇਟ ਕਰਦਾ ਹਾਂ। ਉਨ੍ਹਾਂ ਦਾ ਜੀਵਨ ਹਿੰਮਤ ਅਤੇ ਹਮਦਰਦੀ ਭਰੀ ਸੇਵਾ ਦਾ ਪ੍ਰਤੀਕ ਹੈ। ਉਹ ਅਨਿਆਂ ਖਿਲਾਫ਼ ਲੜਾਈ 'ਚ ਅਡੋਲ ਰਹੇ। ਉਨ੍ਹਾਂ ਦੀਆਂ ਸਿੱਖਿਆਵਾਂ ਸਾਨੂੰ ਸਾਰਿਆਂ ਨੂੰ ਉਨ੍ਹਾਂ ਵਲੋਂ ਕਲਪਨਾ ਕੀਤੇ ਸਮਾਜ ਦੇ ਨਿਰਮਾਣ ਲਈ ਪ੍ਰੇਰਿਤ ਕਰਦੀਆਂ ਰਹਿਣਗੀਆਂ।“
ਸ੍ਰੀ ਗੁਰੂ ਤੇਗ਼ ਬਹਾਦਰ ਜੀ ਦੇ ਸ਼ੁਭ ਪ੍ਰਕਾਸ਼ ਪੁਰਬ 'ਤੇ, ਮੈਂ ਆਪਣੀ ਧਰਤੀ ਦੇ ਮਹਾਨ ਅਧਿਆਤਮਿਕ ਮਸ਼ਾਲਧਾਰੀਆਂ ਵਿੱਚੋਂ ਇੱਕ ਨੂੰ ਨਿਮਰ ਸ਼ਰਧਾਂਜਲੀ ਭੇਟ ਕਰਦਾ ਹਾਂ। ਉਨ੍ਹਾਂ ਦਾ ਜੀਵਨ ਹਿੰਮਤ ਅਤੇ ਹਮਦਰਦੀ ਭਰੀ ਸੇਵਾ ਦਾ ਪ੍ਰਤੀਕ ਹੈ। ਉਹ ਅਨਿਆਂ ਖਿਲਾਫ਼ ਲੜਾਈ 'ਚ ਅਡੋਲ ਰਹੇ। ਉਨ੍ਹਾਂ ਦੀਆਂ ਸਿੱਖਿਆਵਾਂ ਸਾਨੂੰ ਸਾਰਿਆਂ ਨੂੰ ਉਨ੍ਹਾਂ ਵਲੋਂ…
— Narendra Modi (@narendramodi) April 18, 2025


