ಆಚಾರ್ಯ ಕೃಪಾಲಾನಿ ಅವರ ಜಯಂತಿ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ.

ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು;

“ಆಚಾರ್ಯ ಕೃಪಾಲಾನಿ ಜಯಂತಿ ಹಿನ್ನೆಲೆಯಲ್ಲಿ ಅವರಿಗೆ ಗೌರವ ನಮನಗಳು. ಸ್ವಾತಂತ್ರ್ಯ ಹೋರಾಟದ ಕೊಡುಗೆಗಳಿಗಾಗಿ ಅವರು ವ್ಯಾಪಕ ಗೌರವಕ್ಕೆ ಪಾತ್ರರಾಗಿದ್ದಾರೆ. ಅವರು ಸಂಸದೀಯಪಟುವಾಗಿ ಬಲವಾದ ಹೆಗ್ಗುರುತುಗಳನ್ನು ಮೂಡಿಸಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಅವರ ಕೊಡುಗೆ ಮತ್ತು ಸಾಮಾಜಿಕ ಸೇವಾ ವಲಯದಲ್ಲಿನ ಅವರ ಉತ್ಸಾಹ ದಾಖಲಾರ್ಹವಾದದ್ದು.” ಎಂದು ಹೇಳಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
How ODOP is helping Pratapgarh turn its amla into a bigger business

Media Coverage

How ODOP is helping Pratapgarh turn its amla into a bigger business
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 1 ಸೆಪ್ಟೆಂಬರ್ 2026
September 01, 2026

#ModiHaiTohMumkinHai: Economy, Diplomacy and Atmanirbhar Milestones in One Social-Media Sweep