2026ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ರಾಷ್ಟ್ರೀಯ ಸಮರ ಸ್ಮಾರಕದಲ್ಲಿ ರಾಷ್ಟ್ರಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ವೀರ ಸೈನಿಕರಿಗೆ ಗೌರವ ನಮನ ಸಲ್ಲಿಸಿದರು.
ಪ್ರಧಾನಮಂತ್ರಿ ಅವರ ಕಾರ್ಯಾಲಯವು ಎಕ್ಸ್ ತಾಣದಲ್ಲಿ ಈ ಸಂದೇಶವನ್ನು ತಿಳಿಸಿದೆ;
“ರಾಷ್ಟ್ರೀಯ ಸಮರ ಸ್ಮಾರಕದಲ್ಲಿ, ಪ್ರಧಾನಮಂತ್ರಿ @narendramodi ಅವರು ನಮ್ಮ ರಾಷ್ಟ್ರಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ವೀರ ಸೈನಿಕರಿಗೆ ಗೌರವ ನಮನ ಸಲ್ಲಿಸಿದರು.”
At the Rashtriya Samar Smarak, PM @narendramodi paid tributes to the brave soldiers who sacrificed their lives for our nation. pic.twitter.com/BdAnyiIl4r
— PMO India (@PMOIndia) January 26, 2026


