ಇಂದು ಮಹಾಕವಿ ಶ್ರೀ ಸುಬ್ರಮಣ್ಯ ಭಾರತಿ ಅವರ ಜನ್ಮ ವಾರ್ಷಿಕೋತ್ಸವ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅವರಿಗೆ ಗೌರವ ಸಲ್ಲಿಸಿದ್ದಾರೆ. ಸುಬ್ರಮಣ್ಯ ಭಾರತಿ ಅವರ ವಚನಗಳು ಧೈರ್ಯವನ್ನು ಹುಟ್ಟುಹಾಕಿವೆ, ಅವರ ಆಲೋಚನೆಗಳು ಅಸಂಖ್ಯಾತ ಜನರ ಮನಸ್ಸಿನಲ್ಲಿ ಶಾಶ್ವತವಾದ ಪ್ರಭಾವ ಬೀರುವ ಶಕ್ತಿಯನ್ನು ಹೊಂದಿವೆ. ಭಾರತದ ಸಾಂಸ್ಕೃತಿಕ ಮತ್ತು ರಾಷ್ಟ್ರೀಯ ಪ್ರಜ್ಞೆಯನ್ನು ಬೆಳಗಿಸಿವೆ ಎಂದು ಪ್ರಧಾನಮಂತ್ರಿ ಶ್ರೀ ಮೋದಿ ಹೇಳಿದ್ದಾರೆ. ಸುಬ್ರಹ್ಮಣ್ಯ ಭಾರತಿ ಅವರು, ನ್ಯಾಯಯುತ ಮತ್ತು ಎಲ್ಲರನ್ನೂ ಒಳಗೊಂಡ ಸಮಾಜವನ್ನು ನಿರ್ಮಿಸಲು ಶ್ರಮಿಸಿದರು. ತಮಿಳು ಸಾಹಿತ್ಯವನ್ನು ಶ್ರೀಮಂತಗೊಳಿಸಲು ಅವರ ಕೊಡುಗೆಗಳು ಅಪ್ರತಿಮವಾಗಿವೆ ಎಂದು ಹೇಳಿದ್ದಾರೆ,

ಇದನ್ನು ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿ ಹೀಗೆ ಬರೆದುಕೊಂಡಿದ್ದಾರೆ:

"ಮಹಾಕವಿ ಸುಬ್ರಮಣ್ಯ ಭಾರತಿ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನಗಳು. ಅವರ ವಚನಗಳು ಧೈರ್ಯವನ್ನು ತುಂಬಿವೆ, ಅವರ ಆಲೋಚನೆಗಳು ಅಸಂಖ್ಯಾತ ಜನರ ಮನಸ್ಸಿನಲ್ಲಿ ಶಾಶ್ವತವಾದ ಪ್ರಭಾವ ಬೀರುವ ಶಕ್ತಿಯನ್ನು ಹೊಂದಿವೆ. ಅವರು ಭಾರತದ ಸಾಂಸ್ಕೃತಿಕ ಮತ್ತು ರಾಷ್ಟ್ರೀಯ ಪ್ರಜ್ಞೆಯನ್ನು ಬೆಳಗಿಸಿದರು. ನ್ಯಾಯಯುತ ಮತ್ತು ಎಲ್ಲರನ್ನೂ ಒಳಗೊಳ್ಳುವ ಸಮಾಜವನ್ನು ನಿರ್ಮಿಸುವತ್ತ ಅವರು ಕೆಲಸ ಮಾಡಿದ್ದರು. ತಮಿಳು ಸಾಹಿತ್ಯವನ್ನು ಶ್ರೀಮಂತಗೊಳಿಸುವಲ್ಲಿ ಅವರ ಕೊಡುಗೆಗಳಿಗೆ ಸಾಟಿಯಿಲ್ಲ."

“மகாகவி சுப்ரமணிய பாரதியின் பிறந்தநாளில் அவருக்கு மரியாதை செலுத்துகிறேன் . அவரது கவிதைகள் துணிவைத் தூண்டின, அவரது சிந்தனைகள்  எண்ணற்ற மக்களின் மனதில் நீடித்த தாக்கத்தை ஏற்படுத்தும் ஆற்றலைக்  கொண்டிருந்தன. இந்தியாவின் கலாச்சார,  தேசிய உணர்வை அவர் ஒளிரச் செய்தார். நீதியான, அனைவரையும் உள்ளடக்கிய ஒரு சமூகத்தை உருவாக்க அவர் பாடுபட்டார். தமிழ் இலக்கியத்தை செழுமைப்படுத்துவதில் அவர் ஆற்றிய பங்களிப்புகளும் ஒப்பிலாதவை.”

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Railways' financial health improves in last 10 yrs, surplus revenue after meeting cost: Ashwini Vaishnaw

Media Coverage

Railways' financial health improves in last 10 yrs, surplus revenue after meeting cost: Ashwini Vaishnaw
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 7 ಫೆಬ್ರವರಿ 2026
February 07, 2026

Empowering the Nation: Trade Deals, Tech Innovations, and Rural Revival Under PM Modi