ಮಹಾರಾಣ ಪ್ರತಾಪ್ ಅವರು ಶೌರ್ಯ ಮತ್ತು ಪರಾಕ್ರಮದ ಅಮರ ಪ್ರತೀಕವಾಗಿದ್ದಾರೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

ತಾಯ್ನಾಡಿನ ಗೌರವ, ಘನತೆ ಮತ್ತು ಸ್ವಾಭಿಮಾನವನ್ನು ಕಾಪಾಡಲು ಅವರು ತಮ್ಮ ಸಂಪೂರ್ಣ ಜೀವನವನ್ನು ಸಮರ್ಪಿಸಿದ್ದರು ಎಂದು ಪ್ರಧಾನ ಮಂತ್ರಿಗಳು ಉಲ್ಲೇಖಿಸಿದ್ದಾರೆ. 

ಮಹಾರಾಣ ಪ್ರತಾಪ್ ಅವರ ಅಜೇಯ ಧೈರ್ಯ ಮತ್ತು ಅಚಲ ಆತ್ಮಗೌರವದ ಗಾಥೆ ಮುಂದಿನ ಪೀಳಿಗೆಗೆ ದೇಶಭಕ್ತಿಯ ಸ್ಫೂರ್ತಿಯನ್ನು ದೇಶದ ಜನರ ಹೃದಯಗಳಲ್ಲಿ ಜೀವಂತವಾಗಿರಿಸುತ್ತದೆ ಎಂದು ಕೂಡ ಪ್ರಧಾನಮಂತ್ರಿ ಹೇಳಿದ್ದಾರೆ.

ಈ ಕುರಿತು ಪ್ರಧಾನಮಂತ್ರಿಗಳು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ; 

“वीरता और पराक्रम के अमर प्रतीक, देश के महान योद्धा महाराणा प्रताप को उनकी जयंती पर आदरपूर्ण श्रद्धांजलि। उन्होंने मातृभूमि की आन-बान और शान की रक्षा के लिए अपना जीवन समर्पित कर दिया। उनके अदम्य साहस और अटूट स्वाभिमान की गाथाएं युगों-युगों तक देशवासियों के हृदय में राष्ट्रभक्ति का दीप प्रज्वलित करती रहेंगी।”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Indian Railways takes up 764 km of new lines to boost connectivity in Bihar’s Seemanchal region

Media Coverage

Indian Railways takes up 764 km of new lines to boost connectivity in Bihar’s Seemanchal region
NM on the go

Nm on the go

Always be the first to hear from the PM. Get the App Now!
...
ನಿಸ್ವಾರ್ಥ ಸೇವೆಯ ಮನೋಭಾವಕ್ಕೆ ಒತ್ತು ನೀಡುವ ಸಂಸ್ಕೃತ ಸುಭಾಷಿತಂ ಹಂಚಿಕೊಂಡಿರುವ ಪ್ರಧಾನಮಂತ್ರಿ
August 07, 2026

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿಸ್ವಾರ್ಥ ಸೇವೆಯ ಸದ್ಗುಣ ಮತ್ತು ಪ್ರತಿಯಾಗಿ ಏನನ್ನೂ ನಿರೀಕ್ಷಿಸದೆ ಇತರರ ಕಲ್ಯಾಣಕ್ಕಾಗಿ ಕೆಲಸ ಮಾಡುವ ಉದಾತ್ತ ಆದರ್ಶವನ್ನು ಉಲ್ಲೇಖಿಸುವ ಸಂಸ್ಕೃತ ಸುಭಾಷಿತಂ ಪುಸ್ತಕವನ್ನು ಹಂಚಿಕೊಂಡಿದ್ದಾರೆ:

"किं चन्द्रमाः प्रत्युपकारलिप्सया करोति गोभिः कुमुदावबोधनम्।

स्वभाव एवोन्नतचेतसां सतां परोपकारव्यसनं हि जीवितम्॥"

ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:

किं चन्द्रमाः प्रत्युपकारलिप्सया करोति गोभिः कुमुदावबोधनम्।

स्वभाव एवोन्नतचेतसां सतां परोपकारव्यसनं हि जीवितम्॥