ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪೂಜ್ಯ ಪಸುಂಪೋನ್ ಮುತ್ತುರಾಮಲಿಂಗ ತೇವರ್ ಅವರ ಪವಿತ್ರ ಗುರು ಪೂಜೆಯಂದು ಅವರಿಗೆ ಗೌರವ ಸಲ್ಲಿಸಿದರು.

ಪಸುಂಪೊನ್ ಮುತ್ತುರಾಮಲಿಂಗ ಥೇವರ್ ಅವರ ಸಾರ್ವಕಾಲಿಕ ತತ್ವಗಳು ಮುಂದಿನ ಪೀಳಿಗೆಗೆ ಸ್ಫೂರ್ತಿಯ ದಾರಿದೀಪವಾಗಿ ಉಳಿದಿವೆ ಎಂದು ಶ್ರೀ ಮೋದಿ ಹೇಳಿದರು.

ಸಾಮಾಜಿಕ ಜಾಲತಾಣ X ನಲ್ಲಿ ಪ್ರಧಾನಮಂತ್ರಿ ಸಂದೇಶ ನೀಡಿದ್ದಾರೆ.

“ಪೂಜ್ಯ ಪಸುಂಪೊನ್ ಮುತ್ತುರಾಮಲಿಂಗ ತೇವರ್ ಅವರ ಪವಿತ್ರ ಗುರು ಪೂಜೆಯಂದು ನಾವು ಶ್ರದ್ಧಾಂಜಲಿಯನ್ನು ಸಲ್ಲಿಸುತ್ತೇವೆ. ಸಮಾಜದ ಉನ್ನತಿಯಲ್ಲಿ ಆಳವಾಗಿ ಬೇರೂರಿರುವ ಅವರ ಶ್ರೀಮಂತ ಕೆಲಸ, ಏಕತೆ, ರೈತರ ಏಳಿಗೆ ಮತ್ತು ಬಡತನದ ನಿರ್ಮೂಲನೆಯನ್ನು ಪ್ರತಿಪಾದಿಸುವ ಅವರ ಆಧ್ಯಾತ್ಮಿಕ ಮಾರ್ಗವು ರಾಷ್ಟ್ರೀಯ ಪ್ರಗತಿಯ ಹಾದಿಯನ್ನು ಬೆಳಗಿಸುತ್ತಲೇ ಇದೆ. ಅವರ ಕಾಲಾತೀತ ತತ್ವಗಳು ಮುಂದಿನ ಪೀಳಿಗೆಗೆ ಸ್ಫೂರ್ತಿಯ ದಾರಿದೀಪವಾಗಿ ಉಳಿಯುತ್ತವೆ" ಎಂದು ಪ್ರಧಾನಮಂತ್ರಿ ಸಂದೇಶ ನೀಡಿದ್ದಾರೆ.

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
‘Paltano Dorkar!’ PM Modi Predicts TMC Rout In Bengal, Says ‘Goons Won’t Find Space To Hide After May 4’

Media Coverage

‘Paltano Dorkar!’ PM Modi Predicts TMC Rout In Bengal, Says ‘Goons Won’t Find Space To Hide After May 4’
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 25 ಎಪ್ರಿಲ್ 2026
April 25, 2026

From Boat Rides on the Ganga to Global AI & Bio-Economy Leadership: PM Modi’s India 2.0