ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೀರ ಸಾವರ್ಕರ್ ಅವರ ಪುಣ್ಯ ತಿಥಿ ಹಿನ್ನೆಲೆಯಲ್ಲಿ  ಅವರಿಗೆ ಗೌರವ ಸಲ್ಲಿಸಿದ್ದಾರೆ.

ಈ ಸಂಬಂಧ 'ಎಕ್ಸ್' ನಲ್ಲಿ ಸಂದೇಶ ಹಂಚಿಕೊಂಡಿರುವ ಪ್ರಧಾನ ಮಂತ್ರಿಗಳು,

“ವೀರ ಸಾವರ್ಕರ್ ಅವರ ಪುಣ್ಯ ತಿಥಿಯಂದು ಅವರಿಗೆ ನಮನಗಳು. ಅವರ ಧೈರ್ಯ ಮನೋಭಾವ ಮತ್ತು ನಮ್ಮ ರಾಷ್ಟ್ರದ ಸ್ವಾತಂತ್ರ್ಯ ಮತ್ತು ಸಮಗ್ರತೆಗೆ ಅವರ ಅಚಲವಾದ  ಸಮರ್ಪಣೆಯನ್ನು ಭಾರತವು ಸದಾ ಸ್ಮರಿಸುತ್ತದೆ. ಅವರ ಕೊಡುಗೆಗಳು ನಮ್ಮ ದೇಶದ ಅಭಿವೃದ್ಧಿ ಮತ್ತು ಸಮೃದ್ಧಿಗಾಗಿ ಶ್ರಮಿಸಲು ನಮಗೆ ಸ್ಫೂರ್ತಿ ನೀಡುತ್ತವೆ," ಎಂದು ಹೇಳಿಕೊಂಡಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Why ‘G RAM G’ Is Essential For A Viksit Bharat

Media Coverage

Why ‘G RAM G’ Is Essential For A Viksit Bharat
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 12 ಜನವರಿ 2026
January 12, 2026

India's Reforms Express Accelerates: Economy Booms, Diplomacy Soars, Heritage Shines Under PM Modi