ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಸೋಮನಾಥ ದೇವಾಲಯದಲ್ಲಿ ಮಹಾಪೂಜೆ ಮತ್ತು ಕುಂಭಾಭಿಷೇಕ ನೆರವೇರಿಸಿದರು.

ಈ ಮಹಾನ್ ಅವಕಾಶ ಪಡೆಯುವುದು ತನ್ನ ಜೀವನದ ಅತ್ಯಂತ ಭಾವನಾತ್ಮಕ ಮತ್ತು ಮರೆಯಲಾಗದ ಕ್ಷಣಗಳಲ್ಲಿ ಒಂದಾಗಿದೆ ಎಂದು ಪ್ರಧಾನಮಂತ್ರಿಯವರು ಮನದಾಳ ವ್ಯಕ್ತಪಡಿಸಿದರು. ಪುನರ್ನಿರ್ಮಿಸಲಾದ ಸೋಮನಾಥ ದೇವಾಲಯವು ಬಾಗಿಲು ತೆರೆದು 75 ವರ್ಷಗಳನ್ನು ಗುರುತಿಸುವ ವಿಶೇಷ ಸಂದರ್ಭದಲ್ಲಿ ಮಹಾದೇವನಿಗೆ ಪ್ರಾರ್ಥಿಸುವುದು ಮರೆಯಲಾಗದ ಅನುಭವವಾಗಿದೆ ಎಂದು ಅವರು ಹೇಳಿದರು, ದರ್ಶನ ಮತ್ತು ಪೂಜೆಯು ಅಪರಿಮಿತ ಆಧ್ಯಾತ್ಮಿಕ ಶಕ್ತಿಯ ಮೂಲವಾಗಿದೆ ಎಂದು ಹೇಳಿದರು.

ಎಕ್ಸ್‌ ತಾಣದ ಸರಣಿ ಸಂದೇಶದಲ್ಲಿ, ಪ್ರಧಾನಮಂತ್ರಿಯವರು ಈ ರೀತಿ ಬರೆದಿದ್ದಾರೆ:

"सोमनाथ की भव्य और दिव्य पावन धरा पर महादेव के चरणों में महापूजा और कुंभाभिषेक का परम सौभाग्य प्राप्त करना जीवन के अत्यंत भावपूर्ण और अविस्मरणीय क्षणों में से एक है। ईश्वर रूपी जनता जनार्दन का स्मरण करते हुए महादेव के दर्शन और पूजन का यह अलौकिक अवसर, हृदय को अनंत आध्यात्मिक ऊर्जा, श्रद्धा और शिवमय चेतना से अभिभूत कर गया है।"

"To be praying to Mahadev on the special occasion marking 75 years since the rebuilt Somnath Temple opened its doors is an experience I’ll never forget. The Darshan and Pujan of Mahadev is a source of boundless spiritual energy." 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's $13 billion semiconductor mission: Boosting domestic chip manufacturing and design

Media Coverage

India's $13 billion semiconductor mission: Boosting domestic chip manufacturing and design
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 8 ಸೆಪ್ಟೆಂಬರ್ 2026
September 08, 2026

Viksit Bharat, Many Engines: Defence, Diplomacy, Growth & Green Power Under PM Modi