ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಯವರಾದ ಶ್ರೀ ಜಗದೀಪ್ ಧನಕರ್ ಅವರು ತಮ್ಮ ತಾಯಿಯ ಗೌರವಾರ್ಥ ಸಸಿ ನೆಡುತ್ತಿರುವುದು ಸ್ಫೂರ್ತಿದಾಯಕವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಉಪರಾಷ್ಟ್ರಪತಿ ಅವರನ್ನು ಪ್ರಶಂಸಿಸಿದ್ದಾರೆ. 

ಭಾರತದ ಗೌರವಾನ್ವಿತ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು ಇಂದು ನವದೆಹಲಿಯ ಯಮುನಾ ನದಿಯ ದಡದಲ್ಲಿರುವ ಪರಿಸರ ತಾಣವಾದ ಅಸಿಟಾದಲ್ಲಿ ತಮ್ಮ ತಾಯಿ ಶ್ರೀಮತಿ ಕೇಸರಿ ದೇವಿಯವರ ಗೌರವಾರ್ಥವಾಗಿ ಒಂದು ಸಸಿಯನ್ನು ನೆಟ್ಟರು. 

ಪ್ರಧಾನಮಂತ್ರಿಯವರು Xನಲ್ಲಿ:

"ಗೌರವಾನ್ವಿತ @VPIndia ಅವರು ತಮ್ಮ ತಾಯಿಯ ಮೇಲಿನ ಪ್ರೀತಿಯಿಂದ, ಅವರಿಗೆ ಗೌರವ ಸಲ್ಲಿಸಲು ಒಂದು ಸಸಿಯನ್ನು ನೆಟ್ಟಿರುವುದು ಎಲ್ಲರಿಗೂ ಸ್ಫೂರ್ತಿದಾಯಕವಾಗಿದೆ" ಎಂದು ಪೋಸ್ಟ್ ಮಾಡಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
How NPS transformed in 2025: 80% withdrawals, 100% equity, and everything else that made it a future ready retirement planning tool

Media Coverage

How NPS transformed in 2025: 80% withdrawals, 100% equity, and everything else that made it a future ready retirement planning tool
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 20 ಡಿಸೆಂಬರ್ 2025
December 20, 2025

Empowering Roots, Elevating Horizons: PM Modi's Leadership in Diplomacy, Economy, and Ecology