We will always work to realise his vision for our society: PM

ನಮ್ಮ ಸಮಾಜಕ್ಕಾಗಿ ಅವರ ದೂರದೃಷ್ಟಿಯ ನೋಟವನ್ನು ಸಾಕಾರಗೊಳಿಸಲು ನಾವು ಸದಾ ಶ್ರಮಿಸುವೆವು : ಪ್ರಧಾನಮಂತ್ರಿ 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸ್ವಾಮಿ ಸಮರ್ಥರ ಸ್ಮರಣಿಕೆಯನ್ನು ಸ್ವೀಕರಿಸಿದರು. ನಮ್ಮ ಸಮಾಜಕ್ಕಾಗಿ ಸ್ವಾಮಿ ಸಮರ್ಥರ ಮುನ್ನೋಟವನ್ನು ಸಾಕಾರಗೊಳಿಸಲು ಸರ್ಕಾರ ಯಾವಾಗಲೂ ಕಾರ್ಯನಿರ್ವಹಿಸಲಿದೆ ಎಂದು ಶ್ರೀ ಮೋದಿ ಅವರು ತಿಳಿಸಿದ್ದಾರೆ. 

ಎಕ್ಸ್ ಪೋಸ್ಟ್ನಲ್ಲಿ ಶ್ರೀ ಮೋದಿ ಅವರು ಹೀಗೆ ಬರೆದಿದ್ದಾರೆ:

“ಇಂದು ಸ್ವಾಮಿ ಸಮರ್ಥರ ಸ್ಮರಣಿಕೆಯನ್ನು ಉಡುಗೊರೆಯಾಗಿ ಸ್ವೀಕರಿಸುವ ಸೌಭಾಗ್ಯ ನನ್ನದಾಯಿತು. ನಾನು ಇದನ್ನು  ಸಂರಕ್ಷಿಸುತೇನೆ.... ಅವರ ಉದಾತ್ತ ಚಿಂತನೆಗಳು ಮತ್ತು ಬೋಧನೆಗಳು ಕೋಟ್ಯಂತರ ಜನರಿಗೆ ಪ್ರೇರಣೆ ನೀಡಿವೆ. ನಮ್ಮ ಸಮಾಜಕ್ಕಾಗಿ ಅವರ ದೂರದೃಷ್ಟಿಯನ್ನು ಸಾಕಾರಗೊಳಿಸಲು ನಾವು ಯಾವಾಗಲೂ ಶ್ರಮಿಸುತ್ತೇವೆ.”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Congress settled illegal Bangladeshi migrants in Assam: PM Modi

Media Coverage

Congress settled illegal Bangladeshi migrants in Assam: PM Modi
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 21 ಡಿಸೆಂಬರ್ 2025
December 21, 2025

Assam Rising, Bharat Shining: PM Modi’s Vision Unlocks North East’s Golden Era