ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೌಲಾನಾ ಆಜಾದ್ ಅವರ ಜಯಂತಿ ಅಂಗವಾಗಿ ಇಂದು ಅವರನ್ನು ಸ್ಮರಿಸಿದ್ದಾರೆ. ಮೌಲಾನಾ ಆಜಾದ್ ಅವರು ಘನ ವಿದ್ವಾಂಸರು ಮತ್ತು ಭಾರತದ ಸ್ವಾತಂತ್ರ್ಯ ಹೋರಾಟದ ಆಧಾರ ಸ್ತಂಭವಾಗಿದ್ದರು ಮತ್ತು ಶಿಕ್ಷಣದ ಬಗೆಗಿನ ಅವರ ಬದ್ಧತೆ ಶ್ಲಾಘನೀಯ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಧಾನಿ ಅವರು ತಮ್ಮ ಸಾಮಾಜಿಕ ಜಾಲತಾಣ  X ನಲ್ಲಿ ಹೀಗೆ ಹೇಳಿದ್ದಾರೆ.

“ಮೌಲಾನಾ ಆಜಾದ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರನ್ನು ಸ್ಮರಿಸುತ್ತಿದ್ದೇನೆ. ಅವರು ಒಬ್ಬ ಘನ ವಿದ್ವಾಂಸರಾಗಿದ್ದರು ಮತ್ತು ಭಾರತದ ಸ್ವಾತಂತ್ರ್ಯ ಹೋರಾಟದ ಆಧಾರಸ್ತಂಭ, ಶಿಕ್ಷಣದ ಬಗೆಗಿನ ಅವರ ಬದ್ಧತೆ ಶ್ಲಾಘನೀಯ. ಆಧುನಿಕ ಭಾರತವನ್ನು ರೂಪಿಸುವಲ್ಲಿ ಅವರ ಪ್ರಯತ್ನಗಳು ಅನೇಕ ಜನರಿಗೆ ಮಾರ್ಗದರ್ಶನ ನೀಡುತ್ತಲೇ ಇವೆ’’.  

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
How ODOP is helping Pratapgarh turn its amla into a bigger business

Media Coverage

How ODOP is helping Pratapgarh turn its amla into a bigger business
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 1 ಸೆಪ್ಟೆಂಬರ್ 2026
September 01, 2026

#ModiHaiTohMumkinHai: Economy, Diplomacy and Atmanirbhar Milestones in One Social-Media Sweep