ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ರಾಷ್ಟ್ರವು 'ವಿಭಜನ್ ವಿಭಿಷಿಕ ಸ್ಮೃತಿ ದಿವಸ್'(ದೇಶ ವಿಭಜನೆಯ ಭಯಾನಕ ನೆನಪಿನ ದಿನ) ಆಚರಿಸುತ್ತಿರುವ ಸಂದರ್ಭದಲ್ಲಿ ದೇಶ ವಿಭಜನೆಯಲ್ಲಿ ಹುತಾತ್ಮರಾದವರನ್ನು ಸ್ಮರಿಸಿದ್ದಾರೆ. ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನ ಮಂತ್ರಿಗಳು, ಇದೇ ಸಂದರ್ಭದಲ್ಲಿ ತಮ್ಮ ತಾಯ್ನಾಡಿನಿಂದ ಹೊರಹಾಕಲ್ಪಟ್ಟವರ ಅಂದಿನ ಕಷ್ಟದ ನೋವಿನ ಬದುಕನ್ನು ಸ್ಮರಿಸಿದ್ದಾರೆ.

 ಈ ಬಗ್ಗೆ ಟ್ವೀಟ್ ಮಾಡಿರುವ ಅವರು,

“ಇಂದು ವಿಭಜನ ವಿಭಿಷಿಕ ಸ್ಮರಣೆ ದಿನ ದೇಶ ವಿಭಜನೆಯಲ್ಲಿ ಪ್ರಾಣಾರ್ಪಣೆ ಮಾಡಿದ ಭಾರತೀಯರನ್ನು ಗೌರವದಿಂದ ಸ್ಮರಿಸುವ ಸಂದರ್ಭವಾಗಿದೆ. ವಿಭಜನೆ ಸಂದರ್ಭದಲ್ಲಿ ದೇಶದಿಂದ ಒತ್ತಾಯಪೂರ್ವಕವಾಗಿ ಹೊರದೂಡಲ್ಪಟ್ಟವರ ನೋವು ಮತ್ತು ಹೋರಾಟವನ್ನು ನಮಗೆ ನೆನಪಿಸುತ್ತದೆ. ಅವರೆಲ್ಲರಿಗೂ ನಾನು ಗೌರವದಿಂದ ತಲೆಬಾಗುತ್ತೇನೆ ಎಂದು ಬರೆದುಕೊಂಡಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
PM Modi inaugurates Northeast’s first Emergency Landing Facility in Moran. Why it matters?

Media Coverage

PM Modi inaugurates Northeast’s first Emergency Landing Facility in Moran. Why it matters?
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 15 ಫೆಬ್ರವರಿ 2026
February 15, 2026

Visionary Leadership in Action: From AI Global Leadership to Life-Saving Reforms Under PM Modi