ಗೌರವಾನ್ವಿತ ಪ್ರಧಾನಮಂತ್ರಿ ಹಾಗು ನನ್ನ ಸ್ನೇಹಿತ ಅನ್ವರ್ ಇಬ್ರಾಹಿಂ,
ಘನತೆವೇತ್ತ ಗಣ್ಯರೇ
ಎಲ್ಲ ಗೌರವಾನ್ವಿತರೇ,

 

ನಮಸ್ಕಾರ.


ನನ್ನ ಆಸಿಯಾನ್ ಕುಟುಂಬವನ್ನು ಮತ್ತೊಮ್ಮೆ ಸೇರಲು ಅವಕಾಶ ಸಿಕ್ಕಿದ್ದಕ್ಕೆ ನನಗೆ ಬಹಳ ಸಂತೋಷವಾಗಿದೆ.
ಆಸಿಯಾನ್‌ನ ಯಶಸ್ವಿ ಅಧ್ಯಕ್ಷತೆಗಾಗಿ ಪ್ರಧಾನಮಂತ್ರಿ ಅನ್ವರ್ ಇಬ್ರಾಹಿಂ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಭಾರತದ ದೇಶದ ಸಂಯೋಜಕತ್ವದ ಪಾತ್ರವನ್ನು ಸಮರ್ಥವಾಗಿ ಪೂರೈಸಿದ್ದಕ್ಕಾಗಿ ಫಿಲಿಪೀನ್ಸ್ ಅಧ್ಯಕ್ಷ ಮಾರ್ಕೋಸ್ ಅವರಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ಮತ್ತು ಆಸಿಯಾನ್‌ನ ಹೊಸ ಸದಸ್ಯರಾಗಿ ಟಿಮೋರ್-ಲೆಸ್ಟೆ ಅವರನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ.
ಭಾರತದ ಜನರ ಪರವಾಗಿ, ರಾಜಮಾತೆಯ ನಿಧನಕ್ಕೆ ರಾಜಮನೆತನ ಮತ್ತು ಥೈಲ್ಯಾಂಡ್ ಜನರಿಗೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ.

 

ಸ್ನೇಹಿತರೇ,


ಭಾರತ ಮತ್ತು ಆಸಿಯಾನ್ ಒಟ್ಟಾಗಿ ವಿಶ್ವದ ಜನಸಂಖ್ಯೆಯ ಕಾಲು ಭಾಗದಷ್ಟನ್ನು ಪ್ರತಿನಿಧಿಸುತ್ತವೆ. ನಾವು ಭೌಗೋಳಿಕತೆಯನ್ನು ಹಂಚಿಕೊಳ್ಳುವುದಲ್ಲದೆ; ಆಳವಾದ ಐತಿಹಾಸಿಕ ಸಂಬಂಧಗಳು ಮತ್ತು ಹಂಚಿಕೆಯ ಮೌಲ್ಯಗಳನ್ನೂ  ಹೊಂದಿದ್ದೇವೆ.
 

ಜಾಗತಿಕ ದಕ್ಷಿಣದಲ್ಲಿ ನಾವು ಸಹಚರರು. ನಾವು ವಾಣಿಜ್ಯ ಪಾಲುದಾರರು ಮಾತ್ರವಲ್ಲದೆ ಸಾಂಸ್ಕೃತಿಕ ಪಾಲುದಾರರು ಕೂಡ. ಆಸಿಯಾನ್ ಭಾರತದ ಆಕ್ಟ್ ಈಸ್ಟ್ ನೀತಿಯ ಮೂಲಾಧಾರವಾಗಿದೆ. ಭಾರತ ಸದಾ ಆಸಿಯಾನ್ ಕೇಂದ್ರೀಯತೆ ಮತ್ತು ಇಂಡೋ-ಪೆಸಿಫಿಕ್‌ನಲ್ಲಿ ಆಸಿಯಾನ್‌ನ ದೃಷ್ಟಿಕೋನವನ್ನು ಸಂಪೂರ್ಣವಾಗಿ ಬೆಂಬಲಿಸಿದೆ.
 

ಅನಿಶ್ಚಿತತೆಯ ಈ ಯುಗದಲ್ಲಿಯೂ ಸಹ, ಭಾರತ-ಆಸಿಯಾನ್ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯು ಸ್ಥಿರವಾದ ಪ್ರಗತಿಯನ್ನು ಸಾಧಿಸುತ್ತಲೇ ಇದೆ. ಮತ್ತು ನಮ್ಮ ಈ ಬಲವಾದ ಪಾಲುದಾರಿಕೆಯು ಜಾಗತಿಕ ಸ್ಥಿರತೆ ಮತ್ತು ಅಭಿವೃದ್ಧಿಗೆ ಬಲವಾದ ಅಡಿಪಾಯವಾಗಿ ಹೊರಹೊಮ್ಮುತ್ತಿದೆ.
 

ಸ್ನೇಹಿತರೇ,
 

ಈ ವರ್ಷದ ಆಸಿಯಾನ್ ಶೃಂಗಸಭೆಯ ವಿಷಯ ಶೀರ್ಷಿಕೆ "ಒಳಗೊಳ್ಳುವಿಕೆ ಮತ್ತು ಸುಸ್ಥಿರತೆ." ಈ ವಿಷಯವು ನಮ್ಮ ಜಂಟಿ ಪ್ರಯತ್ನಗಳಲ್ಲಿ ಸ್ಪಷ್ಟವಾಗಿ ಪ್ರತಿಫಲಿಸುತ್ತಿದೆ, ಅದು ಡಿಜಿಟಲ್ ಸೇರ್ಪಡೆಯಾಗಿರಲಿ ಅಥವಾ ಪ್ರಸ್ತುತ ಜಾಗತಿಕ ಸವಾಲುಗಳ ನಡುವೆ ಆಹಾರ ಭದ್ರತೆ ಮತ್ತು ಸ್ಥಿತಿಸ್ಥಾಪಕ ಪೂರೈಕೆ ಸರಪಳಿಗಳಾಗಿರಲಿ ಅದು ಜಂಟಿ ಪ್ರಯತ್ನಗಳಲ್ಲಿ ಅಡಕಗೊಂಡಿದೆ.  ಭಾರತವು ಈ ಆದ್ಯತೆಗಳನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ ಮತ್ತು ಅವುಗಳನ್ನು ಜೊತೆಯಾಗಿ ಮುಂದುವರಿಸಲು ಬದ್ಧವಾಗಿದೆ.

 

ಸ್ನೇಹಿತರೇ,
 

ಪ್ರತಿಯೊಂದು ವಿಪತ್ತಿನ ಸಂದರ್ಭದಲ್ಲಿಯೂ ಭಾರತವು ತನ್ನ ಆಸಿಯಾನ್ ಸ್ನೇಹಿತರೊಂದಿಗೆ ದೃಢವಾಗಿ ನಿಂತಿದೆ. ಎಚ್.ಎ.ಡಿ.ಆರ್. ಕಡಲ ಭದ್ರತೆ ಮತ್ತು ನೀಲಿ ಆರ್ಥಿಕತೆಯಲ್ಲಿ ನಮ್ಮ ಸಹಕಾರವು ವೇಗವಾಗಿ ಬೆಳೆಯುತ್ತಿದೆ. ಈ ದೃಷ್ಟಿಯಿಂದ, ನಾವು 2026 ಅನ್ನು "ಆಸಿಯಾನ್-ಭಾರತ ಕಡಲ ಸಹಕಾರ ವರ್ಷ" ಎಂದು ಘೋಷಿಸುತ್ತಿದ್ದೇವೆ.
 

ಇದೇ ವೇಳೆ, ನಾವು ಶಿಕ್ಷಣ, ಪ್ರವಾಸೋದ್ಯಮ, ವಿಜ್ಞಾನ ಮತ್ತು ತಂತ್ರಜ್ಞಾನ, ಆರೋಗ್ಯ, ಹಸಿರು ಇಂಧನ ಮತ್ತು ಸೈಬರ್ ಭದ್ರತೆಯಲ್ಲಿ ನಮ್ಮ ಸಹಕಾರವನ್ನು ಸ್ಥಿರವಾಗಿ ಮುಂದುವರಿಸುತ್ತಿದ್ದೇವೆ. ನಮ್ಮ ಹಂಚಿಕೆಯ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸಲು ಮತ್ತು ಜನರಿಂದ ಜನರಿಗೆ ಸಂಬಂಧಗಳನ್ನು ಬಲಪಡಿಸಲು ನಾವು ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ.
 

ಸ್ನೇಹಿತರೇ,
 

21ನೇ ಶತಮಾನವು ನಮ್ಮ ಶತಮಾನ, ಭಾರತ ಮತ್ತು ಆಸಿಯಾನ್‌ನ ಶತಮಾನ. ಆಸಿಯಾನ್ ಸಮುದಾಯ ದೃಷ್ಟಿ 2045 ಮತ್ತು ವಿಕಸಿತ ಭಾರತ್ 2047ರ ಗುರಿಯು ಸರ್ವ ಮಾನವೀಯತೆಗೆ ಉಜ್ವಲ ಭವಿಷ್ಯವನ್ನು ನಿರ್ಮಿಸುತ್ತದೆ ಎಂದು ನನಗೆ ವಿಶ್ವಾಸವಿದೆ. ನಿಮ್ಮೆಲ್ಲರ ಜೊತೆಗೆ, ಭಾರತವು ಈ ದಿಕ್ಕಿನಲ್ಲಿ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡಲು ಬದ್ಧವಾಗಿದೆ.

 

ಸ್ನೇಹಿತರೇ,
 

21ನೇ ಶತಮಾನವು ನಮ್ಮ ಶತಮಾನ, ಭಾರತ ಮತ್ತು ಆಸಿಯಾನ್‌ನ ಶತಮಾನ. ಆಸಿಯಾನ್ ಸಮುದಾಯ ದೃಷ್ಟಿ 2045 ಮತ್ತು ವಿಕಸಿತ ಭಾರತ್ 2047ರ ಗುರಿಯು ಸರ್ವ ಮಾನವೀಯತೆಗೆ ಉಜ್ವಲ ಭವಿಷ್ಯವನ್ನು ನಿರ್ಮಿಸುತ್ತದೆ ಎಂದು ನನಗೆ ವಿಶ್ವಾಸವಿದೆ. ನಿಮ್ಮೆಲ್ಲರ ಜೊತೆಗೆ, ಭಾರತವು ಈ ದಿಕ್ಕಿನಲ್ಲಿ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡಲು ಬದ್ಧವಾಗಿದೆ.
 

ತುಂಬಾ ಧನ್ಯವಾದಗಳು.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s Defence Exports Explode: ₹40,000 Crore Milestone Signals a New Manufacturing Era

Media Coverage

India’s Defence Exports Explode: ₹40,000 Crore Milestone Signals a New Manufacturing Era
NM on the go

Nm on the go

Always be the first to hear from the PM. Get the App Now!
...
Text of PM’s remarks during inauguration of Swaminarayan Hindu Temple in Paris
September 06, 2026

पूज्य महंत स्वामी, फ्रांस सरकार के सम्मानित प्रतिनिधिगण, उपस्थित अतिथिगण, इंडियन कम्युनिटी के मेरे साथी, देश दुनिया से जुड़े सभी हरि भक्त, देवियों और सज्जनों, जय स्वामीनारायण!

आज फ्रांस की राजधानी पेरिस में भव्य स्वामीनारायण मंदिर का लोकार्पण हो रहा है। यह लोकार्पण भारत और फ्रांस के सांस्कृतिक संबंधों का नया युग स्तंभ है। पूज्य संत जनों और सनातन परंपरा के श्रेष्ठ जनों के आशीर्वाद के साथ आज इस लोकार्पण का मंच ‘वसुधैव कुटुम्बकम’ के भाव का मंच बन गया है। भगवान स्वामीनारायण की कृपा और हमारे संतों का स्नेह, संतों का आशीर्वाद, मेरा सौभाग्य है कि मुझे ऐसे पुण्य अवसरों से जुड़ने का अवसर हमेशा मिलता रहता है। आज भी मैं भले ही पेरिस में आप सबके बीच उपस्थित नहीं हूं, लेकिन मन से और हृदय से, मैं स्वयं को आपके बीच ही अनुभव कर रहा हूं।

साथियों,

आज इस अवसर पर मैं परम पूज्य प्रमुख स्वामी जी महाराज का भी श्रद्धापूर्वक स्मरण करता हूं। प्राचीन काल में भारत का जो सांस्कृतिक आध्यात्मिक वैभव था, उन्होंने उसके पुनर्जागरण का एक अभियान शुरू किया था। आज उसका प्रकाश यूरोप समेत पूरी दुनिया में फैल रहा है। 2024 में अबू धाबी में भव्य मंदिर का लोकार्पण हुआ था। आज वहां हजारों लोग दर्शन करने जाते हैं और अब यहां पेरिस में स्वामीनारायण मंदिर का निर्माण सृजन की यह निरंतरता, यह संतों की संकल्प शक्ति का ही प्रमाण है। मैं पुनीत कार्य के लिए पूज्य महंत स्वामी का आभार प्रकट करता हूं, मैं उनके चरणों में प्रणाम करता हूं। मैं BAPS स्वामीनारायण संस्था को और करोड़ों हरि भक्तों को इस अवसर पर हृदय की गहराई से बधाई देता हूं।

साथियों,

BAPS के माध्यम से जब अलग-अलग देश में मंदिरों की प्राण प्रतिष्ठा होती है, तो वहां भारत के प्राचीन विचार और मानवीय मूल्य भी साथ-साथ ही जाते हैं और भारत का विचार कहता है ‘समानं मनः सह चित्तमेषाम्’ अर्थात हमारे मन समान हो, हमारे हृदय साथ जुड़े। इसलिए आज जब फ्रांस में इतना भव्य मंदिर बनकर तैयार हुआ है, यह फ्रांस की विविधता को तो समृद्ध करेगा ही, इससे भारत और फ्रांस के सांस्कृतिक संबंधों को भी ऊर्जा मिलेगी।

साथियों,

बीते वर्षों में भारत और फ्रांस के संबंध नई ऊंचाइयों तक पहुंचे हैं। मेरे मित्र, प्रेसिडेंट मैक्रों के साथ मिलकर दोनों देश एक Special Global Strategic Partnership बना रहे हैं। Technology, AI और Defence से लेकर Space और Climate Action तक हम एक नई गति और नई ऊर्जा के साथ मिलकर के आगे बढ़ रहे हैं। हम 2026 को India-France Year of Innovation के रूप में भी सेलिब्रेट कर रहे हैं। भारत-फ्रांस की ये Strategic Partnership इसलिए भी खास है, क्योंकि ये हमारे पुराने सांस्कृतिक-राजनैतिक सम्बन्धों की मजबूत बुनियाद पर टिकी है। इतिहास गवाह है, फ्रांस में भारतीय सैनिकों के बलिदान का इतिहास आज भी मन-मंदिर में जीवित है। भाषा से जुड़े विषयों में रुचि रखने वाले लोग यह भी जानते हैं कि फ्रेंच स्कॉलर्स ने संस्कृत को लोकप्रिय बनाने में कितनी अहम भूमिका निभाई है। रामकृष्ण परमहंस और स्वामी विवेकानंद पर रोमाँ रोलाँ की की लेखनी हमारी सोसाइटीज़ को और करीब लाई है। पेरिस से पुडुचेरी के अरबिंदो आश्रम तक 'The mother' की spiritual journey, उसने कितने ही भारतीय और फ्रेंच साधकों को inspire किया है।

साथियों,

दशकों पहले श्रील प्रभुपाद स्वामी भी फ्रांस आए थे। इस्कॉन के जरिए भारत फ्रांस के बीच आध्यात्मिक सम्बन्धों का नया अध्याय उन्होंने शुरू किया था। आज योग भी भारत-फ्रांस के people to people कनेक्ट का एक माध्यम बन चुका है। 'इंटरनेशनल योगा डे' पर एफिल टॉवर के सामने से आने वाली तस्वीरें फ्रांस में योग की लोकप्रियता का उदाहरण बनती हैं और अब BAPS के इस भव्य मंदिर के जरिए, हमारे उन सांस्कृतिक सम्बन्धों में एक नया अध्याय जुड़ रहा है।

साथियों,

इन दिनों, भारत फ्रांस Joint Ventures की संभावनाओं पर बातें होती हैं। स्वामीनारायण मंदिर ने इस संभावना में भी एक नया आयाम जोड़ा है। यह मंदिर 'मेड इन इंडिया' है और 'बिल्ट इन फ्रांस' है। इसके काफी पत्थरों को भारत में तराशा गया है। भारत की प्राचीन प्रतिभा यहाँ फ्रांस में आधुनिक इंजीनियरिंग से आकर जुड़ चुकी है। पेरिस में इस भव्य मंदिर ने आकार लिया है। इसलिए, मैं आशा करता हूँ, यह मंदिर सदियों तक भारत और फ्रांस के बीच सहयोग और संभावनाओं का भी प्रतीक बनकर उभरेगा।

साथियों,

स्वामीनारायण मंदिर हमेशा से भक्ति के साथ-साथ सेवा का माध्यम भी रहे हैं। मुझे बताया गया है, यह मंदिर भी सेवा प्रकल्पों का वैसा ही केंद्र बनेगा। मुझे विश्वास है कि यहाँ से भारतीय संस्कृति के जो स्वर निकलेंगे, उनका लाभ पूरे यूरोप में लोगों को मिलेगा। भविष्य में मुझे जब भी समय मिलेगा, मैं इस मंदिर में दर्शन करने का प्रयास अवश्य करूंगा। इन्हीं शब्दों के साथ, एक बार फिर आज के इस लोकार्पण समारोह में सम्मिलित सभी अतिथिगणों को, सभी परिवारों को, सभी हरि भक्तों को और पूरी Indian Diaspora को मेरी ओर से इस शुभारंभ पर्व की ढेरों शुभकामनाएं!

बहुत-बहुत धन्यवाद!

मर्सी बोकू!

जय स्वामीनारायण!