"ಜಾಗತಿಕ ಸಾಂಕ್ರಾಮಿಕ ರೋಗಗಳು ಇಲ್ಲದಿದ್ದಾಗಲೂ ಭಾರತದ ಆರೋಗ್ಯದ ದೃಷ್ಟಿ ಸಾರ್ವತ್ರಿಕವಾಗಿತ್ತು"
"ಭಾರತದ ಗುರಿ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಯೋಗಕ್ಷೇಮ"
"ಭಾರತವು ಸಂಸ್ಕೃತಿ, ಹವಾಮಾನ ಮತ್ತು ಸಾಮಾಜಿಕ ಕ್ರಿಯಾಶೀಲತೆಯಲ್ಲಿ ಪ್ರಚಂಡ ವೈವಿಧ್ಯತೆ ಹೊಂದಿದೆ"
“ನಿಜವಾದ ಪ್ರಗತಿಯು ಜನಕೇಂದ್ರಿತವಾಗಿದೆ. ವೈದ್ಯಕೀಯ ವಿಜ್ಞಾನದಲ್ಲಿ ಎಷ್ಟೇ ಪ್ರಗತಿ ಸಾಧಿಸಿದರೂ, ಕಟ್ಟಕಡೆಯ ವ್ಯಕ್ತಿಗೆ ಸೌಲಭ್ಯ ಖಾತರಿಪಡಿಸಬೇಕು.
"ಯೋಗ ಮತ್ತು ಧ್ಯಾನವು ಆಧುನಿಕ ಜಗತ್ತಿಗೆ ಪ್ರಾಚೀನ ಭಾರತದ ಕೊಡುಗೆಗಳಾಗಿವೆ, ಅದು ಈಗ ಜಾಗತಿಕ ಆಂದೋಲನವಾಗಿ ಮಾರ್ಪಟ್ಟಿದೆ"
"ಭಾರತದ ಸಾಂಪ್ರದಾಯಿಕ ಆರೋಗ್ಯ ವ್ಯವಸ್ಥೆಗಳು ಒತ್ತಡ ಮತ್ತು ಜೀವನಶೈಲಿ ರೋಗಗಳಿಗೆ ಸಾಕಷ್ಟು ಉತ್ತರಗಳನ್ನು ಹೊಂದಿವೆ" "ನಮ್ಮ ನಾಗರಿಕರಿಗೆ ಮಾತ್ರವಲ್ಲದೆ ಇಡೀ ಜಗತ್ತಿಗೆ ಆರೋಗ್ಯ ಸೇವೆಯನ್ನು ಸುಲಭವಾಗಿ ಮತ್ತು ಕೈಗೆಟುಕುವ ಬೆಲೆಗೆ ಸಿಗುವಂತೆ ಮಾಡುವುದು ಭಾರತದ ಗುರಿಯಾಗಿದೆ"

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನವದೆಹಲಿಯ ಪ್ರಗತಿ ಮೈದಾನದಲ್ಲಿ ಒಂದು ಪೃಥ್ವಿ ಒಂದು ಆರೋಗ್ಯ - ಅಡ್ವಾಂಟೇಜ್ ಹೆಲ್ತ್‌ಕೇರ್ ಇಂಡಿಯಾ - 2023 ಸಮಾವೇಶದ 6ನೇ ಆವೃತ್ತಿಯನ್ನು ಉದ್ಘಾಟಿಸಿ, ಮಾತನಾಡಿದರು.

ವಿಶ್ವದೆಲ್ಲೆಡೆಯಿಂದ ಆಗಮಿಸಿರುವ ಆರೋಗ್ಯ ಸಚಿವರು ಮತ್ತು ಪಶ್ಚಿಮ ಏಷ್ಯಾ, ಸಾರ್ಕ್, ಆಸಿಯಾನ್ ಮತ್ತು ಆಫ್ರಿಕಾ ಭಾಗದ ಪ್ರತಿನಿಧಿಗಳಿಗೆ ಆತ್ಮೀಯ ಸ್ವಾಗತ ಕೋರಿದರು. 'ಎಲ್ಲರೂ ಸಂತೋಷವಾಗಿರಲಿ, ಎಲ್ಲರೂ ರೋಗಗಳಿಂದ ಮುಕ್ತರಾಗಲಿ, ಎಲ್ಲರಿಗೂ ಒಳ್ಳೆಯದಾಗಲಿ ಮತ್ತು ಯಾರೂ ದುಃಖದಿಂದ ಬಳಲದಿರಲಿ' ಎಂಬ ಭಾರತೀಯ ಗ್ರಂಥವನ್ನು ಉಲ್ಲೇಖಿಸಿದ ಪ್ರಧಾನ ಮಂತ್ರಿ, ರಾಷ್ಟ್ರದ ಎಲ್ಲರನ್ನೂ ಒಳಗೊಂಡ ದೃಷ್ಟಿಕೋನ ಮತ್ತು ಭಾರತದ ದೃಷ್ಟಿಕೋನವನ್ನು ಪ್ರಸ್ತಾಪಿಸಿದರು. ಸಾವಿರಾರು ವರ್ಷಗಳ ಹಿಂದೆ ಯಾವುದೇ ಜಾಗತಿಕ ಸಾಂಕ್ರಾಮಿಕ ರೋಗಗಳು ಇಲ್ಲದಿದ್ದಾಗಲೂ ಆರೋಗ್ಯವು ಸಾರ್ವತ್ರಿಕವಾಗಿತ್ತು. “ಒಂದು ಪೃಥ್ವಿ ಒಂದು ಆರೋಗ್ಯ”ವು ಒಂದೇ ರೀತಿಯ ನಂಬಿಕೆಗಳನ್ನು ಅನುಸರಿಸುತ್ತದೆ. ಅದೇ ಚಿಂತನಾ ಕ್ರಿಯೆಯ ಉದಾಹರಣೆಯಾಗಿದೆ. “ನಮ್ಮ ದೃಷ್ಟಿ ಕೇವಲ ಮನುಷ್ಯರಿಗೆ ಮಾತ್ರ ಸೀಮಿತವಾಗಿಲ್ಲ. ಇದು ನಮ್ಮ ಇಡೀ ಪರಿಸರ ವ್ಯವಸ್ಥೆಗೆ ವಿಸ್ತರಿಸುತ್ತದೆ. ಸಸ್ಯಗಳಿಂದ ಪ್ರಾಣಿಗಳವರೆಗೆ, ಮಣ್ಣಿನಿಂದ ನದಿಗಳವರೆಗೆ, ನಮ್ಮ ಸುತ್ತಲಿನ ಎಲ್ಲವೂ ಆರೋಗ್ಯಕರವಾಗಿದ್ದಾಗ, ನಾವು ಸಹ ಆರೋಗ್ಯವಾಗಿರಬಹುದು”, ಎಂದು ಪ್ರಧಾನ ಮಂತ್ರಿ ಹೇಳಿದರು.

ಅನಾರೋಗ್ಯ ಕೊರತೆಯು ಉತ್ತಮ ಆರೋಗ್ಯದಂತೆಯೇ ಇರುತ್ತದೆ ಎಂಬ ಜನಪ್ರಿಯ ಕಲ್ಪನೆಯನ್ನು ಉಲ್ಲೇಖಿಸಿದ ಪ್ರಧಾನಿ, ಭಾರತದ ಆರೋಗ್ಯದ ದೃಷ್ಟಿಕೋನವು ಅನಾರೋಗ್ಯದ ಕೊರತೆಯಿಂದ ಮಾತ್ರ ನಿಲ್ಲುವುದಿಲ್ಲ. ಪ್ರತಿಯೊಬ್ಬರ ಕ್ಷೇಮ ಮತ್ತು ಕಲ್ಯಾಣದ ಮೇಲೆ ಗುರಿ ಕೇಂದ್ರೀಕರಿಸುತ್ತದೆ. "ನಮ್ಮ ಗುರಿ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಯೋಗಕ್ಷೇಮ" ಎಂದು ಅವರು ಹೇಳಿದರು.

'ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ' ಎಂಬ ವಿಷಯದೊಂದಿಗೆ ಜಿ-20  ಅಧ್ಯಕ್ಷೀಯ ಸ್ಥಾನ ಅಲಂಕರಿಸಿರುವ ಭಾರತದ ಪಯಣದ ಮೇಲೆ ಬೆಳಕು ಚೆಲ್ಲಿದ ಪ್ರಧಾನಿ, ಈ ದೃಷ್ಟಿಕೋನವನ್ನು ಪೂರೈಸುವಲ್ಲಿ ಚೇತರಿಸಿಕೊಳ್ಳುವ ಜಾಗತಿಕ ಆರೋಗ್ಯ ವ್ಯವಸ್ಥೆಗಳ ಪ್ರಾಮುಖ್ಯತೆಯನ್ನು ಅರಿಯಬೇಕು. ವೈದ್ಯಕೀಯ ಮೌಲ್ಯದ ಪ್ರಯಾಣ ಮತ್ತು ಆರೋಗ್ಯ ಕಾರ್ಯಪಡೆಯ ಚಲನಶೀಲತೆಯು ಆರೋಗ್ಯಕರ ಪೃಥ್ವಿಗೆ ಪ್ರಮುಖ ಅಂಶಗಳಾಗಿವೆ. ‘ಒಂದು ಭೂಮಿ, ಒಂದು ಆರೋಗ್ಯ - ಅಡ್ವಾಂಟೇಜ್ ಹೆಲ್ತ್‌ಕೇರ್ ಇಂಡಿಯಾ 2023’ ಸಮಾವೇಶವು ಈ ದಿಕ್ಕಿನಲ್ಲಿ ಮಹತ್ವದ ಪ್ರಯತ್ನವಾಗಿದೆ. ಇಂದಿನ ಸಂದರ್ಭವು ಭಾರತದ ಜಿ-20 ಅಧ್ಯಕ್ಷೀಯ ಧ್ಯೇಯದೊಂದಿಗೆ ಪ್ರತಿಧ್ವನಿಸುತ್ತಿದೆ. ಇದು ಹಲವಾರು ದೇಶಗಳ ಭಾಗವಹಿಸುವಿಕೆಗೆ ಸಾಕ್ಷಿಯಾಗಿದೆ. ‘ವಸುಧೈವ ಕುಟುಂಬಕಂ’ ಎಂದರೆ ಜಗತ್ತೇ ಒಂದು ಕುಟುಂಬ ಎಂಬ ಭಾರತೀಯ ತತ್ತ್ವಶಾಸ್ತ್ರವನ್ನು ಎತ್ತಿ ಹಿಡಿದ ಪ್ರಧಾನ ಮಂತ್ರಿ, ಸಾರ್ವಜನಿಕ ಮತ್ತು ಖಾಸಗಿ ವಲಯಗಳು, ವೃತ್ತಿಪರ ಮತ್ತು ಶೈಕ್ಷಣಿಕ ಕ್ಷೇತ್ರಗಳ ಪಾಲುದಾರರು ಪಾಲ್ಗೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ಸಮಗ್ರ ಆರೋಗ್ಯ ರಕ್ಷಣೆಗೆ ಸಂಬಂಧಿಸಿದಂತೆ ಭಾರತದ ಶಕ್ತಿಗೆ ಒತ್ತು ನೀಡಿದ ಪ್ರಧಾನ ಮಂತ್ರಿ, ಭಾರತದ ಪ್ರತಿಭೆ, ತಂತ್ರಜ್ಞಾನ, ದಾಖಲೆ ಮತ್ತು ಸಂಪ್ರದಾಯಗಳ ಮೇಲೆ ಬೆಳಕು ಚೆಲ್ಲಿದರು. ಭಾರತೀಯ ವೈದ್ಯರು, ದಾದಿಯರು ಮತ್ತು ಆರೈಕೆ ಮಾಡುವವರ ಪ್ರಭಾವಕ್ಕೆ ಜಗತ್ತು ಸಾಕ್ಷಿಯಾಗಿದೆ. ಅವರ ಸಾಮರ್ಥ್ಯ, ಬದ್ಧತೆ ಮತ್ತು ಪ್ರತಿಭೆಗಾಗಿ ಅವರೆಲ್ಲರೂ  ವ್ಯಾಪಕವಾಗಿ ಗೌರವಿಸಲ್ಪಟ್ಟಿದ್ದಾರೆ. ವಿಶ್ವಾದ್ಯಂತ ಅನೇಕ ಆರೋಗ್ಯ ವ್ಯವಸ್ಥೆಗಳು ಭಾರತೀಯ ವೃತ್ತಿಪರರ ಪ್ರತಿಭೆಯಿಂದ ಪ್ರಯೋಜನ ಪಡೆದಿವೆ. "ಭಾರತವು ಸಂಸ್ಕೃತಿ, ಹವಾಮಾನ ಮತ್ತು ಸಾಮಾಜಿಕ ಕ್ರಿಯಾಶೀಲತೆಯಲ್ಲಿ ಅಗಾಧವಾದ ವೈವಿಧ್ಯತೆ ಹೊಂದಿದೆ". ಭಾರತದಲ್ಲಿ ಆರೋಗ್ಯ ವೃತ್ತಿಪರರ ತರಬೇತಿ ಮತ್ತು ವೈವಿಧ್ಯಮಯ ಅನುಭವಗಳು ಗಮನಾರ್ಹ. ವಿವಿಧ ಸನ್ನಿವೇಶಗಳ ಅಗತ್ಯತೆಗಳನ್ನು ಪೂರೈಸುವ ಅಸಾಧಾರಣ ಕೌಶಲ್ಯದಿಂದಾಗಿ ಭಾರತೀಯ ಆರೋಗ್ಯ ಪ್ರತಿಭೆಗಳು ವಿಶ್ವದ ವಿಶ್ವಾಸ ಗೆದ್ದಿದ್ದಾರೆ ಎಂದು ಪ್ರಧಾನಿ ಹೇಳಿದರು.

ಶತಮಾನಕ್ಕೊಮ್ಮೆ ಸಂಭಸಿದ ಸಾಂಕ್ರಾಮಿಕ ರೋಗವನ್ನು ಪ್ರಸ್ತಾಪಿಸಿದ ಅವರು, ಇದು ಜಗತ್ತಿಗೆ ಹಲವಾರು ಸತ್ಯಗಳನ್ನು ನೆನಪಿಸಿದೆ. ಆಳವಾಗಿ ಸಂಪರ್ಕ ಹೊಂದಿದ ಜಗತ್ತಿನಲ್ಲಿ ಆರೋಗ್ಯ ಬೆದರಿಕೆಗಳನ್ನು ಗಡಿಗಳು ತಡೆಯಲು ಸಾಧ್ಯವಿಲ್ಲ. ಜಾಗತಿಕ ದಕ್ಷಿಣದಲ್ಲಿರುವ ದೇಶಗಳು ಸಂಪನ್ಮೂಲಗಳ ನಿರಾಕರಣೆ ಸೇರಿದಂತೆ ವಿವಿಧ ತೊಂದರೆಗಳು ಮತ್ತು ಸಂಕಷ್ಟಗಳನ್ನು ಎದುರಿಸುತ್ತಿವೆ. ಹಾಗಾಗಿ, ನಿಜವಾದ ಪ್ರಗತಿಯು ಜನಕೇಂದ್ರಿತವಾಗಿದೆ. ವೈದ್ಯಕೀಯ ವಿಜ್ಞಾನದಲ್ಲಿ ಎಷ್ಟೇ ಪ್ರಗತಿ ಸಾಧಿಸಿದರೂ, ದೂರದಲ್ಲಿರುವ ಕಟ್ಟಕಡೆಯ ವ್ಯಕ್ತಿಗೆ ಸೌಲಭ್ಯಗಳನ್ನು ಖಾತರಿಪಡಿಸಬೇಕು”. ಆರೋಗ್ಯ ಸಂರಕ್ಷಣಾ ವಲಯದಲ್ಲಿ  ವಿಶ್ವಾಸಾರ್ಹ ಪಾಲುದಾರರ ಅನೇಕ ರಾಷ್ಟ್ರಗಳ ಅಗತ್ಯವಿದೆ. ಈ ನಿಟ್ಟಿನಲ್ಲಿ, ಲಸಿಕೆಗಳು ಮತ್ತು ಔಷಧಗಳ ಮೂಲಕ ಜೀವಗಳನ್ನು ಉಳಿಸುವ ಉದಾತ್ತ ಧ್ಯೇಯದಲ್ಲಿ ಭಾರತವು ಅನೇಕ ರಾಷ್ಟ್ರಗಳಿಗೆ ಪಾಲುದಾರನಾಗಿರುವುದು ಹೆಮ್ಮೆಯ ಸಂಗತಿಯಾಗಿದೆ. ಮೇಡ್-ಇನ್-ಇಂಡಿಯಾ ಲಸಿಕೆಗಳ ಉದಾಹರಣೆಗಳನ್ನು ನೀಡಿದ ಅವರು, ಮತ್ತು ವೇಗವಾಗಿ ಕೋವಿಡ್ -19 ಲಸಿಕೆ ಆಂದೋಲನ ನಡೆಸಿದ ಮತ್ತು ಹಡಗು ಸಾಗಣೆ ಮೂಲಕ 100ಕ್ಕೂ ಹೆಚ್ಚು ದೇಶಗಳಿಗೆ 300 ದಶಲಕ್ಷ ಡೋಸ್ ಕೋವಿಡ್-19 ಲಸಿಕೆ ಪೂರೈಸಿದ ವಿಶ್ವದ ಅತಿದೊಡ್ಡ ರಾಷ್ಟ್ರ ಭಾರತ. ಇದು ಭಾರತದ ಸಾಮರ್ಥ್ಯ ಮತ್ತು ಬದ್ಧತೆಯ ಒಂದು ನೋಟವನ್ನು ತೋರಿಸಿದೆ ಎಂದು ಮೋದಿ ಪುನರುಚ್ಚರಿಸಿದರು. ರಾಷ್ಟ್ರವು ತನ್ನ ನಾಗರಿಕರಿಗೆ ಹಾಗೂ ಉತ್ತಮ ಆರೋಗ್ಯ ಬಯಸುವ ಪ್ರತಿಯೊಂದು ರಾಷ್ಟ್ರಕ್ಕೂ ವಿಶ್ವಾಸಾರ್ಹ ಸ್ನೇಹಿತನಾಗಿ ಮುಂದುವರಿಯುತ್ತಿದೆ ಎಂದರು.

"ಆರೋಗ್ಯದ ಕಡೆಗೆ ಭಾರತದ ದೃಷ್ಟಿಕೋನವು ಸಾವಿರಾರು ವರ್ಷಗಳಿಂದ ಸಮಗ್ರವಾಗಿದೆ". ಯೋಗ ಮತ್ತು ಧ್ಯಾನದಂತಹ ಆರೋಗ್ಯ ವ್ಯವಸ್ಥೆಗಳೊಂದಿಗೆ ಭಾರತವು ತಡೆಗಟ್ಟುವ ಮತ್ತು ಉತ್ತೇಜಿಸುವ ಆರೋಗ್ಯದ ಶ್ರೇಷ್ಠ ಸಂಪ್ರದಾಯ ಹೊಂದಿದೆ. ಆಧುನಿಕ ಜಗತ್ತಿಗೆ ಪ್ರಾಚೀನ ಭಾರತದ ಕೊಡುಗೆಗಳು ಈಗ ಜಾಗತಿಕ ಆಂದೋಲನಗಳಾಗಿವೆ. ಅವರು ಆರೋಗ್ಯದ ಸಂಪೂರ್ಣ ಶಿಸ್ತು ರೂಢಿಸಿಕೊಳ್ಳಲು  ಆಯುರ್ವೇದ ಸ್ಪರ್ಶಿಸಿದರು. ಇದು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡುತ್ತದೆ. "ಜಗತ್ತು ಒತ್ತಡ ಮತ್ತು ಜೀವನಶೈಲಿಯ ಕಾಯಿಲೆಗಳಿಗೆ ಪರಿಹಾರಗಳನ್ನು ಹುಡುಕುತ್ತಿದೆ. ಭಾರತದ ಸಾಂಪ್ರದಾಯಿಕ ಆರೋಗ್ಯ ವ್ಯವಸ್ಥೆಗಳು ಬಹಳಷ್ಟು ಉತ್ತರಗಳನ್ನು ಹೊಂದಿವೆ. ಭಾರತದ ಸಾಂಪ್ರದಾಯಿಕ ಆಹಾರಕ್ಕಾಗಿ ತಯಾರಿಸುವ ಸಿರಿಧಾನ್ಯಗಳು ವಿಶ್ವಾದ್ಯಂತ ಆಹಾರ ಭದ್ರತೆ, ಪಥ್ಯ ಮತ್ತು ಪೌಷ್ಟಿಕಾಂಶದ ಸಮಸ್ಯೆಗಳನ್ನು ನಿಭಾಯಿಸುವ ಸಾಮರ್ಥ್ಯ  ಹೊಂದಿವೆ ಎಂದು ಬಣ್ಣಿಸಿದರು.

ಆಯುಷ್ಮಾನ್ ಭಾರತ್ ಯೋಜನೆಯ ಬಗ್ಗೆ ಬೆಳಕು ಚೆಲ್ಲಿದ ಪ್ರಧಾನ ಮಂತ್ರಿ, ಇದು ವಿಶ್ವದ ಅತಿದೊಡ್ಡ ಸರ್ಕಾರಿ ಅನುದಾನಿತ ಆರೋಗ್ಯ ವಿಮಾ ರಕ್ಷಣೆ ಯೋಜನೆಯಾಗಿದೆ. ಇದು 500 ದಶಲಕ್ಷಕ್ಕಿಂತ ಹೆಚ್ಚಿನ ಭಾರತೀಯ ನಾಗರಿಕರ ವೈದ್ಯಕೀಯ ಚಿಕಿತ್ಸೆಯನ್ನು ಒಳಗೊಂಡಿದೆ. ಈ ಯೋಜನೆಯಲ್ಲಿ 40 ದಶಲಕ್ಷಕ್ಕಿಂತ ಹೆಚ್ಚಿನ ಜನರು ಈಗಾಗಲೇ ನಗದು ರಹಿತ ಮತ್ತು ಕಾಗದರಹಿತ ರೀತಿಯ ಸೇವೆಗಳನ್ನು ಪಡೆದುಕೊಂಡಿದ್ದಾರೆ, ಇದರಿಂದಾಗಿ ನಾಗರಿಕರು ಸುಮಾರು 7 ಶತಕೋಟಿ ಡಾಲರ್‌ ಹಣ ಉಳಿಸಿದ್ದಾರೆ.

ಆರೋಗ್ಯ ರಕ್ಷಣೆಯ ಸವಾಲುಗಳಿಗೆ ಜಾಗತಿಕ ಪ್ರತಿಕ್ರಿಯೆಗಳನ್ನು ಪ್ರತ್ಯೇಕಿಸಲು ಸಾಧ್ಯವಿಲ್. ಇದು ಸಮಗ್ರ, ಅಂತರ್ಗತ ಮತ್ತು ಸಾಂಸ್ಥಿಕ ಪ್ರತಿಕ್ರಿಯೆಯ ಸಮಯವಾಗಿದೆ.  “ನಮ್ಮ ಜಿ-20 ಅಧ್ಯಕ್ಷೀಯ ಅವಧಿಯಲ್ಲಿ ಇದು ನಮ್ಮ ಆದ್ಯತೆಯ ಗಮನದ ಕ್ಷೇತ್ರಗಳಲ್ಲಿ ಒಂದಾಗಿದೆ. ನಮ್ಮ ನಾಗರಿಕರಿಗೆ ಮಾತ್ರವಲ್ಲದೆ, ಇಡೀ ಜಗತ್ತಿಗೆ ಆರೋಗ್ಯ ಸೇವೆಯನ್ನು ಸುಲಭವಾಗಿ ಮತ್ತು ಕೈಗೆಟುಕುವ ಬೆಲೆಗೆ ಸಿಗುವಂತೆ ಮಾಡುವುದು ನಮ್ಮ ಗುರಿಯಾಗಿದೆ”. ಭಾರತದ ಆದ್ಯತೆಯು ಅಸಮಾನತೆಯನ್ನು ಕಡಿಮೆ ಮಾಡುತ್ತಿದೆ, ಸೇವೆ ಸಲ್ಲಿಸದವರಿಗೆ ಸೇವೆ ಸಲ್ಲಿಸುವುದು ದೇಶಕ್ಕೆ ನಂಬಿಕೆಯ ಲೇಖನವಾಗಿದೆ. ಈ ಸಮಾವೇಶ ಅಥವಾ ಕೂಟವು ಈ ದಿಸೆಯಲ್ಲಿ ಜಾಗತಿಕ ಸಹಭಾಗಿತ್ವವನ್ನು ಬಲಪಡಿಸುತ್ತದೆ ಎಂದು ಅವರು ಆಶಾವಾದ ವ್ಯಕ್ತಪಡಿಸಿದರು. 'ಒಂದು ಭೂಮಿ-ಒಂದು ಆರೋಗ್ಯ' ಎಂಬ ಸಾಮಾನ್ಯ ಕಾರ್ಯಸೂಚಿಯಲ್ಲಿ ಇತರ ರಾಷ್ಟ್ರಗಳು ಪಾಲುದಾರಿಕೆ ಹೊಂದಬೇಕು ಎಂದು ಮನವಿ ಮಾಡಿ, ಪ್ರಧಾನ ಮಂತ್ರಿ ಅವರು ಭಾಷಣ ಮುಕ್ತಾಯಗೊಳಿಸಿದರು.

ಹಿನ್ನೆಲೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟ(ಫಿಕ್ಕಿ)ದ ಸಹಯೋಗದೊಂದಿಗೆ “ಒನ್ ಅರ್ಥ್ ಒನ್ ಹೆಲ್ತ್, ಅಡ್ವಾಂಟೇಜ್ ಹೆಲ್ತ್‌ಕೇರ್ ಇಂಡಿಯಾ 2023”ರ 6ನೇ ಆವೃತ್ತಿಯನ್ನು ಭಾರತದ ಜಿ-20  ಅಧ್ಯಕ್ಷತೆಯೊಂದಿಗೆ ಸಹ-ಬ್ರಾಂಡ್ ಮಾಡಿ, ಸಮಾವೇಶವನ್ನು 2023 ಏಪ್ರಿಲ್ 26 ಮತ್ತು 27ರಂದು ನವದೆಹಲಿಯ ಪ್ರಗತಿ ಮೈದಾನದಲ್ಲಿ ಆಯೋಜಿಸಿತ್ತು.

ಎರಡು ದಿನಗಳ ಕಾರ್ಯಕ್ರಮವು ಜಾಗತಿಕ ಸಹಭಾಗಿತ್ವದ ಪ್ರಾಮುಖ್ಯತೆಗೆ ಒತ್ತು ನೀಡಿದೆ. ಚೇತರಿಸಿಕೊಳ್ಳುವ ಜಾಗತಿಕ ಆರೋಗ್ಯ ವಾಸ್ತುಶಿಲ್ಪ ನಿರ್ಮಿಸಲು ಮತ್ತು ಮೌಲ್ಯಾಧರಿತ ಆರೋಗ್ಯ ರಕ್ಷಣೆಯ ಮೂಲಕ ಸಾರ್ವತ್ರಿಕ ಆರೋಗ್ಯ ಸಂರಕ್ಷಣೆಯ ಗುರಿ ಸಾಧಿಸಲು ಕೆಲಸ ಮಾಡುತ್ತದೆ. ಮೌಲ್ಯಾಧಾರಿತ ಆರೋಗ್ಯ ಸೇವೆಗಳನ್ನು ಒದಗಿಸುವ ಆರೋಗ್ಯ ಸಂರಕ್ಷಣೆ ಕಾರ್ಯಪಡೆಯ ರಫ್ತುದಾರರಾಗಿ ವೈದ್ಯಕೀಯ ಮೌಲ್ಯ ಪ್ರಯಾಣ ಕ್ಷೇತ್ರದಲ್ಲಿ ಭಾರತದ ಶಕ್ತಿ ಪ್ರದರ್ಶಿಸಲು ಇದು ಮತ್ತಷ್ಟು ಗುರಿ ಹೊಂದಿದೆ. ವಿಶ್ವ ದರ್ಜೆಯ ಆರೋಗ್ಯ ಮತ್ತು ಯೋಗಕ್ಷೇಮ ಸೇವೆಗಳ ಪ್ರಮುಖ ಕೇಂದ್ರವಾಗಿ ಹೊರಹೊಮ್ಮಿದೆ. ಭಾರತದ ಜಿ-20 ಅಧ್ಯಕ್ಷೀಯ ಅವಧಿಯ ಧ್ಯೇಯವಾಕ್ಯ 'ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ'ಕ್ಕೆ ಅನುಗುಣವಾಗಿದೆ. 'ಒಂದು ಭೂಮಿ, ಒಂದು ಆರೋಗ್ಯ- ಅಡ್ವಾಂಟೇಜ್  ಹೆಲ್ತ್‌ಕೇರ್ ಇಂಡಿಯಾ 2023' ಎಂದು ಸೂಕ್ತವಾಗಿ ಹೆಸರಿಸಲಾಗಿದೆ. ಭಾರತದಿಂದ ಸೇವೆಗಳ ರಫ್ತು ಉತ್ತೇಜಿಸಲು ಈ ಅಂತಾರಾಷ್ಟ್ರೀಯ ಶೃಂಗಸಭೆಯು ಜ್ಞಾನದ ವಿನಿಮಯಕ್ಕೆ ಆದರ್ಶವಾದ ವೇದಿಕೆಯನ್ನು ಒದಗಿಸುತ್ತದೆ, ಜಾಗತಿಕ ಎಂವಿಟಿ  ಉದ್ಯಮದಲ್ಲಿ ಪಾಲುದಾರರು ಮತ್ತು ಪ್ರಮುಖ ಅಧಿಕಾರಿಗಳ ಭಾಗವಹಿಸುವಿಕೆ, ನೀತಿ ನಿರ್ಧಾರಕರು, ಉದ್ಯಮ ಪಾಲುದಾರರು, ತಜ್ಞರು ಮತ್ತು ಜಾಗತಿಕ ಉದ್ಯಮ ವೃತ್ತಿಪರರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದು ಭಾಗವಹಿಸಿದ ಪ್ರತಿನಿಧಿಗಳಿಗೆ ವಿಶ್ವಾದ್ಯಂತ ಇರುವ ಗೆಳೆಯರೊಂದಿಗೆ ಸಂಪರ್ಕ ಜಾಲ ನಿರ್ಮಿಸಲು, ಆಲೋಚನೆಗಳನ್ನು ವಿನಿಮಯ ಮಾಡಿಕೊಳ್ಳಲು ಮತ್ತು ಬಲವಾದ ವ್ಯಾಪಾರ ಪಾಲುದಾರಿಕೆ ಹೊಂದಲು ಅನುವು ಮಾಡಿಕೊಟ್ಟಿದೆ.

ಈ ಶೃಂಗಸಭೆಯು 70 ದೇಶಗಳಿಂದ 125 ಪ್ರದರ್ಶಕರು ಮತ್ತು ಸುಮಾರು 500 ವಿದೇಶಿ ಪ್ರತಿನಿಧಿಗಳಿಗೆ ಸಾಕ್ಷಿಯಾಗಲಿದೆ. ರಿವರ್ಸ್ ಖರೀದಿದಾರರ ಮಾರಾಟಗಾರರ ಸಭೆಗಳು ಮತ್ತು ಆಫ್ರಿಕಾ, ಮಧ್ಯಪ್ರಾಚ್ಯ, ಕಾಮನ್‌ವೆಲ್ತ್ ಆಫ್ ಇಂಡಿಪೆಂಡೆಂಟ್ ಸ್ಟೇಟ್ಸ್, ಸಾರ್ಕ್ ಮತ್ತು ಆಸಿಯಾನ್ ಪ್ರದೇಶದಲ್ಲಿ 70 ಕ್ಕೂ ಹೆಚ್ಚು ಗೊತ್ತುಪಡಿಸಿದ ದೇಶಗಳ ಆತಿಥೇಯ ಪ್ರತಿನಿಧಿಗಳೊಂದಿಗೆ ನಿಗದಿತ B2B ಸಭೆಗಳು ಭಾರತೀಯ ಆರೋಗ್ಯ ಪೂರೈಕೆದಾರರು ಮತ್ತು ವಿದೇಶಿ ಭಾಗವಹಿಸುವವರನ್ನು ಒಟ್ಟುಗೂಡಿಸುತ್ತದೆ ಮತ್ತು ಸಂಪರ್ಕಿಸುತ್ತದೆ. ವೇದಿಕೆ. ಈ ಶೃಂಗಸಭೆಯು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಪ್ರವಾಸೋದ್ಯಮ ಸಚಿವಾಲಯ, ವಿದೇಶಾಂಗ ವ್ಯವಹಾರಗಳ ಸಚಿವಾಲಯ, ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ, ಆಯುಷ್ ಸಚಿವಾಲಯ, ಉದ್ಯಮ ವೇದಿಕೆಗಳು, ಸ್ಟಾರ್ಟ್‌ಅಪ್‌ಗಳು ಇತ್ಯಾದಿಗಳ ಪ್ರಖ್ಯಾತ ಭಾಷಣಕಾರರು ಮತ್ತು ತಜ್ಞರೊಂದಿಗೆ ಪ್ಯಾನಲ್ ಚರ್ಚೆಗಳನ್ನು ಸಹ ನಡೆಸುತ್ತದೆ. ಮಧ್ಯಸ್ಥಗಾರರೊಂದಿಗೆ ಸಂವಾದಾತ್ಮಕ ಅವಧಿಗಳು.

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Why The SHANTI Bill Makes Modi Government’s Nuclear Energy Push Truly Futuristic

Media Coverage

Why The SHANTI Bill Makes Modi Government’s Nuclear Energy Push Truly Futuristic
NM on the go

Nm on the go

Always be the first to hear from the PM. Get the App Now!
...
‘Restoring Balance’ is a global urgency: PM Modi highlights global health challenges at WHO Global Summit on Traditional Medicine
December 19, 2025
It is India’s privilege and a matter of pride that the WHO Global Centre for Traditional Medicine has been established in Jamnagar: PM
Yoga has guided humanity across the world towards a life of health, balance, and harmony: PM
Through India’s initiative and the support of over 175 nations, the UN proclaimed 21 June as International Yoga Day; over the years, yoga has spread worldwide, touching lives across the globe: PM
The inauguration of the WHO South-East Asia Regional Office in Delhi marks another milestone. This global hub will advance research, strengthen regulation & foster capacity building: PM
Ayurveda teaches that balance is the very essence of health, only when the body sustains this equilibrium can one be considered truly healthy: PM
Restoring balance is no longer just a global cause-it is a global urgency, demanding accelerated action and resolute commitment: PM
The growing ease of resources and facilities without physical exertion is giving rise to unexpected challenges for human health: PM
Traditional healthcare must look beyond immediate needs, it is our collective responsibility to prepare for the future as well: PM

WHO के डायरेक्टर जनरल हमारे तुलसी भाई, डॉक्टर टेड्रोस़, केंद्रीय स्वास्थ्य में मेरे साथी मंत्री जे.पी. नड्डा जी, आयुष राज्य मंत्री प्रतापराव जाधव जी, इस आयोजन से जुड़े अन्य देशों के सभी मंत्रीगण, विभिन्न देशों के राजदूत, सभी सम्मानित प्रतिनिधि, Traditional Medicine क्षेत्र में काम करने वाले सभी महानुभाव, देवियों और सज्जनों !

आज दूसरी WHO Global Summit on Traditional Medicine का समापन दिन है। पिछले तीन दिनों में यहां पारंपरिक चिकित्सा के क्षेत्र से जुड़े दुनिया भर के एक्सपर्ट्स ने गंभीर और सार्थक चर्चा की है। मुझे खुशी है कि भारत इसके लिए एक मजबूत प्लेटफार्म का काम कर रहा है। और इसमें WHO की भी सक्रिय भूमिका रही है। मैं इस सफल आयोजन के लिए WHO का, भारत सरकार के आयुष मंत्रालय का और यहां उपस्थित सभी प्रतिभागियों का हृदय से आभार व्यक्त करता हूं।

साथियों,

ये हमारा सौभाग्य है और भारत के लिए गौरव की बात है कि WHO Global Centre for Traditional Medicine भारत के जामनगर में स्थापित हुआ है। 2022 में Traditional Medicine की पहली समिट में विश्व ने बड़े भरोसे के साथ हमें ये दायित्व सौंपा था। हम सभी के लिए खुशी की बात है कि इस ग्लोबल सेंटर का यश और प्रभाव locally से लेकर के globally expand कर रहा है। इस समिट की सफलता इसका सबसे बड़ा उदाहरण है। इस समिट में Traditional knowledge और modern practices का कॉन्फ्लूएंस हो रहा है। यहां कई नए initiatives भी शुरू हुए हैं, जो medical science और holistic health के future को transform कर सकते हैं। समिट में विभिन्न देशों के स्वास्थ्य मंत्रियों और प्रतिनिधियों के बीच विस्तार से संवाद भी हुआ है। इस संवाद ने ज्वाइंट रिसर्च को बढ़ावा देने, नियमों को सरल बनाने और ट्रेनिंग और नॉलेज शेयरिंग के लिए नए रास्ते खोले हैं। ये सहयोग आगे चलकर Traditional Medicine को अधिक सुरक्षित, अधिक भरोसेमंद बनाने में महत्वपूर्ण भूमिका निभाएगा।

साथियों,

इस समिट में कई अहम विषयों पर सहमति बनना हमारी मजबूत साझेदारी का प्रतिबिंब है। रिसर्च को मजबूत करना, Traditional Medicine के क्षेत्र में डिजिटल टेक्नोलॉजी का उपयोग बढ़ाना, ऐसे रेगुलेटरी फ्रेमवर्क तैयार करना जिन पर पूरी दुनिया भरोसा कर सके। ऐसे मुद्दे Traditional Medicine को बहुत सशक्त करेंगे। यहां आयोजित Expo में डिजिटल हेल्थ टेक्नोलॉजी, AI आधारित टूल्स, रिसर्च इनोवेशन, और आधुनिक वेलनेस इंफ्रास्ट्रक्चर, इन सबके जरिए हमें ट्रेडिशन और टेक्नोलॉजी का एक नया collaboration भी देखने को मिला है। जब ये साथ आती हैं, तो ग्लोबल हेल्थ को अधिक प्रभावी बनाने की क्षमता और बढ़ जाती है। इसलिए, इस समिट की सफलता ग्लोबल दृष्टि से बहुत ही अहम है।

साथियों,

पारंपरिक चिकित्सा प्रणाली का एक अहम हिस्सा योग भी है। योग ने पूरी दुनिया को स्वास्थ्य, संतुलन और सामंजस्य का रास्ता दिखाया है। भारत के प्रयासों और 175 से ज्यादा देशों के सहयोग से संयुक्त राष्ट्र द्वारा 21 जून को योग दिवस घोषित किया गया था। बीते वर्षों में हमने योग को दुनिया के कोने-कोने तक पहुंचते देखा है। मैं योग के प्रचार और विकास में महत्वपूर्ण योगदान देने वाले हर व्यक्ति की सराहना करता हूं। आज ऐसे कुछ चुनींदा महानुभावों को पीएम पुरस्कार दिया गया है। प्रतिष्ठित जूरी सदस्यों ने एक गहन चयन प्रक्रिया के माध्यम से इन पुरस्कार विजेताओं का चयन किया है। ये सभी विजेता योग के प्रति समर्पण, अनुशासन और आजीवन प्रतिबद्धता के प्रतीक हैं। उनका जीवन हर किसी के लिए प्रेरणा है। मैं सभी सम्मानित विजेताओं को हार्दिक बधाई देता हूं, अपनी शुभकामनाएं देता हूं।

साथियों,

मुझे ये जानकर भी अच्छा लगा कि इस समिट के आउटकम को स्थायी रूप देने के लिए एक महत्वपूर्ण कदम उठाया गया हैं। Traditional Medicine Global Library के रूप में एक ऐसा ग्लोबल प्लेटफॉर्म शुरू किया गया है, जो ट्रेडिशनल मेडिसिन से जुड़े वैज्ञानिक डेटा और पॉलिसी डॉक्यूमेंट्स को एक जगह सुरक्षित करेगा। इससे उपयोगी जानकारी हर देश तक समान रूप से पहुंचने का रास्ता आसान होगा। इस Library की घोषणा भारत की G20 Presidency के दौरान पहली WHO Global Summit में की गई थी। आज ये संकल्प साकार हो गया है।

साथियों,

यहां अलग-अलग देशों के स्वास्थ्य मंत्रियों ने ग्लोबल पार्टनरशिप का एक बेहतरीन उदाहरण प्रस्तुत किया है। एक साझेदार के रूप में आपने Standards, safety, investment जैसे मुद्दों पर चर्चा की है। इस संवाद से जो Delhi Declaration इसका रास्ता बना है, वो आने वाले वर्षों के लिए एक साझा रोडमैप की तरह काम करेगा। मैं इस joint effort के लिए विभिन्न देशों के माननीय मंत्रियों की सराहना करता हूं, उनके सहयोग के लिए मैं आभार जताता हूं।

साथियों,

आज दिल्ली में WHO के South-East Asia Regional Office का उद्घाटन भी किया गया है। ये भारत की तरफ से एक विनम्र उपहार है। ये एक ऐसा ग्लोबल हब है, जहां से रिसर्च, रेगुलेशन और कैपेसिटी बिल्डिंग को बढ़ावा मिलेगा।

साथियों,

भारत दुनिया भर में partnerships of healing पर भी जोर दे रहा है। मैं आपके साथ दो महत्वपूर्ण सहयोग साझा करना चाहता हूं। पहला, हम बिमस्टेक देशों, यानी दक्षिण और दक्षिण-पूर्व एशिया में हमारे पड़ोसी देशों के लिए एक Centre of Excellence स्थापित कर रहे हैं। दूसरा, हमने जापान के साथ एक collaboration शुरू किया है। ये विज्ञान, पारंपरिक पद्धितियों और स्वास्थ्य को एक साथ जोड़ने का प्रयास है।

साथियों,

इस बार इस समिट की थीम है- ‘Restoring Balance: The Science and Practice of Health and Well-being’, Restoring Balance, ये holistic health का फाउंडेशनल थॉट रहा है। आप सब एक्स्पर्ट्स अच्छी तरह जानते हैं, आयुर्वेद में बैलेन्स, अर्थात् संतुलन को स्वास्थ्य का पर्याय कहा गया है। जिसके शरीर में ये बैलेन्स बना रहता है, वही स्वस्थ है, वही हेल्दी है। आजकल हम देख रहे हैं, डायबिटीज़, हार्ट अटैक, डिप्रेशन से लेकर कैंसर तक अधिकांश बीमारियों के background में lifestyle और imbalances एक प्रमुख कारण नजर आ रहा है। Work-life imbalance, Diet imbalance, Sleep imbalance, Gut Microbiome Imbalance, Calorie imbalance, Emotional Imbalance, आज कितने ही global health challenges, इन्हीं imbalances से पैदा हो रहे हैं। स्टडीज़ भी यही प्रूव कर रही हैं, डेटा भी यही बता रहा है कि आप सब हेल्थ एक्स्पर्ट्स कहीं बेहतर इन बातों को समझते हैं। लेकिन, मैं इस बात पर जरूर ज़ोर दूँगा कि ‘Restoring Balance, आज ये केवल एक ग्लोबल कॉज़ ही नहीं है, बल्कि, ये एक ग्लोबल अर्जेंसी भी है। इसे एड्रैस करने के लिए हमें और तेज गति से कदम उठाने होंगे।

साथियों,

21वीं सदी के इस कालखंड में जीवन के संतुलन को बनाए रखने की चुनौती और भी बड़ी होने वाली है। टेक्नोलॉजी के नए युग की दस्तक AI और Robotics के रूप में ह्यूमन हिस्ट्री का सबसे बड़ा बदलाव आने वाले वर्षों में जिंदगी जीने के हमारे तरीके, अभूतपूर्व तरीके से बदलने वाले हैं। इसलिए हमें ये भी ध्यान रखना होगा, जीवनशैली में अचानक से आ रहे इतने बड़े बदलाव शारीरिक श्रम के बिना संसाधनों और सुविधाओं की सहूलियत, इससे human bodies के लिए अप्रत्याशित चुनौतियां पैदा होने जा रही हैं। इसलिए, traditional healthcare में हमें केवल वर्तमान की जरूरतों पर ही फोकस नहीं करना है। हमारी साझा responsibility आने वाले future को लेकर के भी है।

साथियों,

जब पारंपरिक चिकित्सा की बात होती है, तो एक सवाल स्वाभाविक रूप से सामने आता है। ये सवाल सुरक्षा और प्रमाण से जुड़ा है। भारत आज इस दिशा में भी लगातार काम कर रहा है। यहां इस समिट में आप सभी ने अश्वगंधा का उदाहरण देखा है। सदियों से इसका उपयोग हमारी पारंपरिक चिकित्सा प्रणालियों में होता रहा है। COVID-19 के दौरान इसकी ग्लोबल डिमांड तेजी से बढ़ी और कई देशों में इसका उपयोग होने लगा। भारत अपनी रिसर्च और evidence-based validation के माध्यम से अश्वगंधा को प्रमाणिक रूप से आगे बढ़ा रहा है। इस समिट के दौरान भी अश्वगंधा पर एक विशेष ग्लोबल डिस्कशन का आयोजन किया गया। इसमें international experts ने इसकी सुरक्षा, गुणवत्ता और उपयोग पर गहराई से चर्चा की। भारत ऐसी time-tested herbs को global public health का हिस्सा बनाने के लिए पूरी तरह कमिटेड होकर काम कर रहा है।

साथियों,

ट्रेडिशनल मेडिसिन को लेकर एक धारणा थी कि इसकी भूमिका केवल वेलनेस या जीवन-शैली तक सीमित है। लेकिन आज ये धारणा तेजी से बदल रही है। क्रिटिकल सिचुएशन में भी ट्रेडिशनल मेडिसिन प्रभावी भूमिका निभा सकती है। इसी सोच के साथ भारत इस क्षेत्र में आगे बढ़ रहा है। मुझे ये बताते हुए खुशी हो रही है कि आयुष मंत्रालय और WHO-Traditional Medicine Center ने नई पहल की है। दोनों ने, भारत में integrative cancer care को मजबूत करने के लिए एक joint effort किया है। इसके तहत पारंपरिक चिकित्सा प्रणालियों को आधुनिक कैंसर उपचार के साथ जोड़ने का प्रयास होगा। इस पहल से evidence-based guidelines तैयार करने में भी मदद मिलेगी। भारत में कई अहम संस्थान स्वास्थ्य से जुड़े ऐसे ही गंभीर विषयों पर क्लिनिकल स्टडीज़ कर रहे हैं। इनमें अनीमिया, आर्थराइटिस और डायबिटीज़ जैसे विषय भी शामिल हैं। भारत में कई सारे स्टार्ट-अप्स भी इस क्षेत्र में आगे आए हैं। प्राचीन परंपरा के साथ युवाशक्ति जुड़ रही है। इन सभी प्रयासों से ट्रेडिशनल मेडिसिन एक नई ऊंचाई की तरफ बढ़ती दिख रही है।

साथियों,

आज पारंपरिक चिकित्सा एक निर्णायक मोड़ पर खड़ी है। दुनिया की बड़ी आबादी लंबे समय से इसका सहयोग लेती आई है। लेकिन फिर भी पारंपरिक चिकित्सा को वो स्थान नहीं मिल पाया था, जितना उसमें सामर्थ्य है। इसलिए, हमें विज्ञान के माध्यम से भरोसा जीतना होगा। हमें इसकी पहुंच को और व्यापक बनाना होगा। ये जिम्मेदारी किसी एक देश की नहीं है, ये हम सबका साझा दायित्व है। पिछले तीन दिनों में इस समिट में जो सहभागिता, जो संवाद और जो प्रतिबद्धता देखने को मिली है, उससे ये विश्वास गहरा हुआ है कि दुनिया इस दिशा में एक साथ आगे बढ़ने के लिए तैयार है। आइए, हम संकल्प लें कि पारंपरिक चिकित्सा को विश्वास, सम्मान और जिम्मेदारी के साथ मिलकर के आगे बढ़ाएंगे। एक बार फिर आप सभी को इस समिट की मैं बहुत-बहुत बधाई देता हूं। बहुत-बहुत धन्यवाद।