ಪ್ರಧಾನಮಂತ್ರಿಯವರು ಇಂದು ಬ್ಯಾಂಕಾಕ್ ನ ದುಸಿತ್ ಅರಮನೆಯಲ್ಲಿ ಥೈಲ್ಯಾಂಡ್ ಸಾಮ್ರಾಜ್ಯದ ಘನತೆವೆತ್ತ ದೊರೆ ಮಹಾ ವಜಿರಲಾಂಗ್ ಕಾರ್ನ್ ಫ್ರಾ ವಜಿರಕ್ಲಾವೊಯುಹುವಾ ಮತ್ತು ಘನತೆವೆತ್ತ ರಾಣಿ ಸುಥಿಡಾ ಬಜ್ರಸುಧಾಬಿಮಲಾಲಕ್ಷಣ ಅವರೊಂದಿಗೆ ಔಪಚಾರಿಕ ಸಭೆಯಲ್ಲಿ ಪಾಲ್ಗೊಂಡರು.

ಭಾರತ ಮತ್ತು ಥೈಲ್ಯಾಂಡ್ ನಡುವಿನ ಸಾಂಸ್ಕೃತಿಕ ಪರಂಪರೆಯ ಬಗ್ಗೆ ಅವರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಈ ನಿಟ್ಟಿನಲ್ಲಿ, ಕಳೆದ ವರ್ಷ ಭಾರತದಿಂದ ಥೈಲ್ಯಾಂಡ್ ಗೆ ರವಾನಿಸಲ್ಪಟ್ಟ ಭಗವಾನ್ ಬುದ್ಧನ ಅವಶೇಷಗಳು ಮತ್ತು ಉಭಯ ದೇಶಗಳ ನಡುವಿನ ಜನರ ನಡುವಿನ ಸಂಬಂಧವನ್ನು ಮತ್ತಷ್ಟು ಬಲಪಡಿಸುವಲ್ಲಿ ಈ ಉಪಕ್ರಮವು ಬೀರಿದ ಸಕಾರಾತ್ಮಕ ಪರಿಣಾಮದ ಬಗ್ಗೆ ಅವರು ಮಾತನಾಡಿದರು. ಉಭಯ ದೇಶಗಳ ನಡುವಿನ ಬಹುಮುಖ ಸಂಬಂಧಗಳನ್ನು ಮತ್ತಷ್ಟು ಸಬಲಪಡಿಸುವ ಮಾರ್ಗಗಳ ಬಗ್ಗೆಯೂ ಅವರು ಚರ್ಚೆಯನ್ನು ನಡೆಸಿದರು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
From school to PG, girls now outnumber boys

Media Coverage

From school to PG, girls now outnumber boys
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 1 ಮೇ 2026
May 01, 2026

From Stolen Treasures to Smart Trains: PM Modi’s Blueprint for a Proud, Connected, Self-Reliant India