ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವ ಸರ್ಕಾರದ ಕೆಲಸದ ಕುರಿತ MyGov ಟ್ವೀಟ್ ಥ್ರೆಡ್ ಅನ್ನು ಸಹ ಪ್ರಧಾನಿ ಹಂಚಿಕೊಂಡಿದ್ದಾರೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು NaMo ಆಪ್‌ನ ವಿಕಾಸ್ ಯಾತ್ರಾ ವಿಭಾಗದ ಭಾರತವು ನಮ್ಮ ರಾಷ್ಟ್ರವನ್ನು ಕಟ್ಟಿದ ಮಹನೀಯರನ್ನು ಹೇಗೆ ಸ್ಮರಿಸಿಕೊಳ್ಳುತ್ತಿದೆ ಎಂಬ ನೋಟವನ್ನು ನೀಡುವ ಲೇಖನವನ್ನು ಹಂಚಿಕೊಂಡಿದ್ದಾರೆ. 
ಪ್ರಧಾನಿಯವರು ಈ ಕುರಿತು ಟ್ವೀಟ್ ಮಾಡಿದ್ದಾರೆ;

"ಈ ವರ್ಷ ನಾವು ಆಜಾದಿ ಕಾ ಅಮೃತ ಮಹೋತ್ಸವವನ್ನು ಆಚರಿಸುತ್ತೇವೆ, ಇದು ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸುವ ಸಂದರ್ಭವಾಗಿದೆ. NaMo ಆಪ್‌ನ ವಿಕಾಸ್ ಯಾತ್ರಾ ವಿಭಾಗದಲ್ಲಿನ ಈ ಲೇಖನವು ನಮ್ಮ ರಾಷ್ಟ್ರವನ್ನು ನಿರ್ಮಿಸಿದ ಮಹನೀಯರನ್ನು ಭಾರತ ಹೇಗೆ ನೆನಪಿಸಿಕೊಳ್ಳುತ್ತಿದೆ ಎಂಬುದರ ಒಂದು ನೋಟವನ್ನು ನೀಡುತ್ತದೆ.”‌

#8YearsOfPreservingCulture"

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s Agricultural Transformation: How India’s Agri sector transformed over the last decade

Media Coverage

India’s Agricultural Transformation: How India’s Agri sector transformed over the last decade
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 8 ಜೂನ್ 2026
June 08, 2026

India Rising on Every Front: PM Modi Fuels GDP Surge, Submarine Prowess, Aviation Boom & Social Transformation