ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಸುರಿನಾಮ್, ಟ್ರಿನಿಡಾಡ್ ಮತ್ತು ಟೊಬಾಗೋದ ಭಜನೆಗಳನ್ನು ಹಂಚಿಕೊಂಡಿದ್ದಾರೆ. ಈ ಭಜನೆಗಳು ರಾಮಾಯಣದ ಸನಾತನ ಸಂದೇಶವನ್ನು ಸಾರುತ್ತವೆ.

ಈ ಬಗ್ಗೆ ಟ್ವಿಟ್ಟರ್ ನಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡ ಪ್ರಧಾನ ಮಂತ್ರಿಗಳು,

''ರಾಮಾಯಣದ ಸಂದೇಶವು ಪ್ರಪಂಚದಾದ್ಯಂತ ಜನರನ್ನು ಪ್ರೇರೇಪಿಸಿದೆ. ಸುರಿನಾಮ್, ಟ್ರಿನಿಡಾಡ್ ಮತ್ತು ಟೊಬಾಗೋದ ಕೆಲವು ಭಜನೆಗಳು ಇಲ್ಲಿವೆ:

 

ಶತಮಾನಗಳು ಕಳೆದಿರಬಹುದು, ಸಾಗರಗಳು ನಮ್ಮನ್ನು ಬೇರ್ಪಡಿಸಬಹುದು, ಆದರೆ ನಮ್ಮ ಸಂಪ್ರದಾಯಗಳ ಹೃದಯ ಬಡಿತವು ಪ್ರಪಂಚದ ಅನೇಕ ಭಾಗಗಳಲ್ಲಿ ಬಲವಾಗಿ ಮಿಡಿಯುತ್ತಿರುತ್ತದೆ. #ಶ್ರೀರಾಮಭಜನೆ" ಎಂದು ಬರೆದುಕೊಂಡಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India leads globally in renewable energy; records highest-ever 31.25 GW non-fossil addition in FY 25-26: Pralhad Joshi.

Media Coverage

India leads globally in renewable energy; records highest-ever 31.25 GW non-fossil addition in FY 25-26: Pralhad Joshi.
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 8 ಡಿಸೆಂಬರ್ 2025
December 08, 2025

Viksit Bharat in Action: Celebrating PM Modi's Reforms in Economy, Infra, and Culture