ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನೈಜ ನಾಯಕತ್ವವನ್ನು ಒತ್ತಿಹೇಳುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ-

“बन्धनं मरणं वापि जयो वापि पराजयः।

उभयत्र समो वीरः वीरभावो हि वीरता।।"

ಬಂಧನದಲ್ಲಾಗಲಿ ಅಥವಾ ಸಾವನ್ನು ಎದುರಿಸಲಿ, ಗೆಲುವಿನಲ್ಲಾಗಲಿ ಅಥವಾ ಸೋಲಿನಲ್ಲಾಗಲಿ, ನಿಜವಾದ ನಾಯಕನು ಎಲ್ಲಾ ಸಂದರ್ಭಗಳಲ್ಲಿ ಧೈರ್ಯದ ಮನೋಭಾವವನ್ನು ಎತ್ತಿಹಿಡಿಯುತ್ತಾನೆ ಮತ್ತು ಅಚಲವಾಗಿ ಉಳಿಯುತ್ತಾನೆ; ಅದೇ ನಿಜವಾದ ನಾಯಕತ್ವ ಎಂಬುದನ್ನು ಸುಭಾಷಿತವು ಹೇಳುತ್ತದೆ.

ಪ್ರಧಾನಮಂತ್ರಿ ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ;

“बन्धनं मरणं वापि जयो वापि पराजयः।

उभयत्र समो वीरः वीरभावो हि वीरता।।"

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Bank credit recorded robust growth during H2FY26

Media Coverage

Bank credit recorded robust growth during H2FY26
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 23 ಎಪ್ರಿಲ್ 2026
April 23, 2026

Inclusive Innovation: Empowering Every Citizen in the New India Under the Leadership of PM Modi