ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರದ ಪ್ರಗತಿ ಮತ್ತು ಕಲ್ಯಾಣಕ್ಕಾಗಿ ಸಾಮೂಹಿಕ ಶಕ್ತಿ ಹಾಗೂ ಸಂಕಲ್ಪದ ಮಹತ್ವವನ್ನು ಸಾರುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ.
“स्वस्ति पन्थामनुचरेम सूर्याचन्द्रमसाविव।
पुनर्ददाताघ्नता जानता सङ्गमेमहि॥”
ಭಾರತದ ಜನರ ಅಪರಿಮಿತ ಶಕ್ತಿಯೇ ದೇಶದ ಅಭಿವೃದ್ಧಿಯ ಮುಖ್ಯ ಆಧಾರವಾಗಿದೆ ಪ್ರಧಾನಮಂತ್ರಿ ಹೇಳಿದರು. ನಮ್ಮ ಸಾಮರ್ಥ್ಯ ಮತ್ತು ಪರಸ್ಪರ ನಂಬಿಕೆಯ ಮೂಲಕ, ನಾವು ಪ್ರತಿಯೊಂದು ಸಂಕಲ್ಪವನ್ನು ಸಾಧಿಸಿದ್ದೇವೆ ಮತ್ತು ಭವಿಷ್ಯದಲ್ಲಿಯೂ ಅದನ್ನು ಮುಂದುವರಿಸುತ್ತೇವೆ.
ಸೂರ್ಯ ಮತ್ತು ಚಂದ್ರರಂತೆ ನಾವು ನಿರಂತರವಾಗಿ ಶುಭ ಮಾರ್ಗದಲ್ಲಿ ನಡೆಯೋಣ ಎಂದು ಸುಭಾಷಿತಂ ತಿಳಿಸುತ್ತದೆ. ಪರಸ್ಪರ ಅಹಿಂಸೆ, ಸಾಮರಸ್ಯ ಮತ್ತು ಬುದ್ಧಿವಂತಿಕೆಯೊಂದಿಗೆ ಮತ್ತು ಪ್ರಗತಿ ಮತ್ತು ಯೋಗಕ್ಷೇಮದ ಕಡೆಗೆ ಪರಸ್ಪರರ ಬೆಂಬಲದೊಂದಿಗೆ ನಾವು ಒಟ್ಟಾಗಿ ಮುಂದುವರಿಯೋಣ.
ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ:
“भारतवासियों की असीम शक्ति ही देश के विकास की धुरी है। अपने सामर्थ्य और परस्पर विश्वास से हम हर संकल्प को साकार करते आए हैं और आगे भी करते रहेंगे।
स्वस्ति पन्थामनुचरेम सूर्याचन्द्रमसाविव।
पुनर्ददाताघ्नता जानता सङ्गमेमहि॥”
भारतवासियों की असीम शक्ति ही देश के विकास की धुरी है। अपने सामर्थ्य और परस्पर विश्वास से हम हर संकल्प को साकार करते आए हैं और आगे भी करते रहेंगे।
— Narendra Modi (@narendramodi) March 11, 2026
स्वस्ति पन्थामनुचरेम सूर्याचन्द्रमसाविव।
पुनर्ददाताघ्नता जानता सङ्गमेमहि॥ pic.twitter.com/4ilsLCTmRO


