ಹೆಣ್ಣುಮಕ್ಕಳನ್ನು ಲಕ್ಷ್ಮಿ ಎಂದು ಗೌರವಿಸುವ ದೇಶದಲ್ಲಿ 11 ವರ್ಷಗಳ ಹಿಂದೆ ಇದೇ ದಿನದಂದು ಬೇಟಿ ಬಚಾವೋ ಬೇಟಿ ಪಡಾವೋ ಅಭಿಯಾನವನ್ನು ಪ್ರಾರಂಭಿಸಲಾಯಿತು ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು. ಇಂದು ಭಾರತದ ಹೆಣ್ಣುಮಕ್ಕಳು ಪ್ರತಿಯೊಂದು ಕ್ಷೇತ್ರದಲ್ಲೂ ಹೊಸ ದಾಖಲೆಗಳನ್ನು ಸೃಷ್ಟಿಸುತ್ತಿದ್ದಾರೆ ಮತ್ತು ರಾಷ್ಟ್ರದ ಪ್ರಗತಿಗೆ ಗಮನಾರ್ಹ ಕೊಡುಗೆ ನೀಡುತ್ತಿದ್ದಾರೆ ಎಂಬುದು ಬಹಳ ಹೆಮ್ಮೆಯ ವಿಷಯವಾಗಿದೆ ಎಂದು ಅವರು ಹೇಳಿದರು.

ಹೆಣ್ಣುಮಕ್ಕಳ ಪ್ರಾಮುಖ್ಯತೆಯ ಬಗ್ಗೆ ಕಾಲಾತೀತ ಭಾರತೀಯ ನೀತಿಗಳನ್ನು ಪ್ರತಿಬಿಂಬಿಸುವ ಸಂಸ್ಕೃತ ಸುಭಾಷಿತಂ ಅನ್ನು ಪ್ರಧಾನಮಂತ್ರಿಯವರು ಹಂಚಿಕೊಂಡಿದ್ದಾರೆ-

“दशपुत्रसमा कन्या दशपुत्रान् प्रवर्धयन्। यत् फलम् लभते मर्त्यस्तल्लभ्यं कन्ययैकया॥”

ಒಬ್ಬ ಮಗಳು ಹತ್ತು ಗಂಡು ಮಕ್ಕಳಿಗೆ ಸಮಾನ ಎಂದು ಸುಭಾಷಿತಂ ಹೇಳುತ್ತದೆ. ಒಬ್ಬ ವ್ಯಕ್ತಿಯು ಹತ್ತು ಗಂಡು ಮಕ್ಕಳಿಂದ ಪಡೆಯುವ ಪುಣ್ಯವನ್ನು ಒಬ್ಬ ಮಗಳಿಂದಲೂ ಪಡೆಯಬಹುದು ಎಂದು ಹೇಳುತ್ತದೆ.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;

“कन्या को लक्ष्मी मानने वाले हमारे देश में 11 साल पहले आज ही के दिन बेटी बचाओ बेटी पढ़ाओ अभियान की शुरुआत हुई थी। यह बड़े गर्व की बात है कि आज भारत की बेटियां हर क्षेत्र में नित-नए रिकॉर्ड बना रही हैं।

दशपुत्रसमा कन्या दशपुत्रान् प्रवर्धयन्।

यत् फलम् लभते मर्त्यस्तल्लभ्यं कन्ययैकया॥”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s Defence Exports Explode: ₹40,000 Crore Milestone Signals a New Manufacturing Era

Media Coverage

India’s Defence Exports Explode: ₹40,000 Crore Milestone Signals a New Manufacturing Era
NM on the go

Nm on the go

Always be the first to hear from the PM. Get the App Now!
...
Prime Minister shares moments from his metro journey to and from the SRCC programme
September 05, 2026

Prime Minister Shri Narendra Modi today shared glimpses of his metro journey while traveling to and from the SRCC programme.

In a post on X, the Prime Minister shared:

"Metro moments…

On the way to the SRCC programme and back."