ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿಸ್ವಾರ್ಥ ದಾನದ ಸದ್ಗುಣವನ್ನು ಪ್ರಮುಖವಾಗಿ ಪ್ರಸ್ತಾಪಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ.

“पद्माकरं दिनकरो विकचीकरोति चन्द्रो विकासयति कैरवचक्रवालम्।

नाभ्यर्थितो जलधरोऽपि जलं ददाति सन्तः स्वयं परहितेषु कृताभियोगाः।।"

ಸುಭಾಷಿತಂ ಹೀಗೆ ಹೇಳುತ್ತದೆ, “ಸೂರ್ಯನು ಕಮಲ ಅರಳಲು ಸಹಾಯ ಮಾಡುತ್ತಾನೆ ಮತ್ತು ಚಂದ್ರನು ಲಿಲ್ಲಿ ಹೂವುಗಳಿಗೆ ಅದೇ ರೀತಿ ಮಾಡುತ್ತಾನೆ. ಮೋಡಗಳು ತಾವಾಗಿಯೇ ನೀರನ್ನು ಸುರಿಸುತ್ತವೆ; ಅದೇ ರೀತಿ ಸಜ್ಜನರು ಯಾವುದೇ ನಿರೀಕ್ಷೆಯಿಲ್ಲದೆ ಇತರರಿಗೆ ಒಳ್ಳೆಯದನ್ನು ಮಾಡುತ್ತಾರೆ’’.

ಪ್ರಧಾನಮಂತ್ರಿ ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:

“पद्माकरं दिनकरो विकचीकरोति चन्द्रो विकासयति कैरवचक्रवालम्।

नाभ्यर्थितो जलधरोऽपि जलं ददाति सन्तः स्वयं परहितेषु कृताभियोगाः।।"

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
West Asia conflict: 59 India-bound vessels transited Hormuz since war

Media Coverage

West Asia conflict: 59 India-bound vessels transited Hormuz since war
NM on the go

Nm on the go

Always be the first to hear from the PM. Get the App Now!
...
Chief Minister of Andhra Pradesh meets the Prime Minister
July 22, 2026

The Chief Minister of Andhra Pradesh, Shri N. Chandrababu Naidu, today met Prime Minister Shri Narendra Modi.

In a post on X, the Prime Minister shared:

"Chief Minister of Andhra Pradesh, Shri @ncbn met Prime Minister @narendramodi.

@AndhraPradeshCM"