ಸ್ವಾಮಿ ವಿವೇಕಾನಂದರು ಚಿಕಾಗೋದಲ್ಲಿ ನಡೆದ ವಿಶ್ವ ಧರ್ಮ ಸಮ್ಮೇಳನದಲ್ಲಿ ಮಾಡಿದ ಐತಿಹಾಸಿಕ ಭಾಷಣದ 132ನೇ ವಾರ್ಷಿಕೋತ್ಸವದ ಶುಭ ಸಂದರ್ಭವನ್ನು ಮೆಲುಕುಹಾಕಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇದು ಸಾಮರಸ್ಯ ಮತ್ತು ಸಾರ್ವತ್ರಿಕ ಸಹೋದರತ್ವವನ್ನು ಒತ್ತಿಹೇಳುವ ಅವಿಸ್ಮರಣೀಯ ಕ್ಷಣವಾಗಿದೆ ಎಂದು ಹೇಳಿದ್ದಾರೆ. ಈ ಭಾಷಣವು ನಿಜವಾಗಿಯೂ ನಮ್ಮ ಇತಿಹಾಸದಲ್ಲಿ ಅತ್ಯಂತ ಅವಿಸ್ಮರಣೀಯ ಮತ್ತು ಸ್ಪೂರ್ತಿದಾಯಕ ಕ್ಷಣಗಳಲ್ಲಿ ಒಂದಾಗಿದೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಎಕ್ಸ ನಲ್ಲಿ ಶ್ರೀ ಮೋದಿ ಅವರು ಹೀಗೆ ಪೋಸ್ಟ್‌ ಮಾಡಿದ್ದಾರೆ:

“1893 ರಲ್ಲಿ ಇದೇ ದಿನದಂದು ಚಿಕಾಗೋದಲ್ಲಿ ಸ್ವಾಮಿ ವಿವೇಕಾನಂದರು ಮಾಡಿದ ಈ ಭಾಷಣವನ್ನು ಒಂದು ಮಹತ್ವದ ಕ್ಷಣವೆಂದು ಪರಿಗಣಿಸಲಾಗಿದೆ. ಸಾಮರಸ್ಯ ಮತ್ತು ಸಾರ್ವತ್ರಿಕ ಸಹೋದರತ್ವವನ್ನು ಒತ್ತಿಹೇಳುತ್ತಾ, ಅವರು ವಿಶ್ವ ವೇದಿಕೆಯಲ್ಲಿ ಭಾರತೀಯ ಸಂಸ್ಕೃತಿಯ ಆದರ್ಶಗಳ ಬಗ್ಗೆ ಉತ್ಸಾಹದಿಂದ ಮಾತನಾಡಿದರು. ಇದು ನಿಜವಾಗಿಯೂ ನಮ್ಮ ಇತಿಹಾಸದಲ್ಲಿ ಅತ್ಯಂತ ಅವಿಸ್ಮರಣೀಯ ಮತ್ತು ಸ್ಪೂರ್ತಿದಾಯಕ ಕ್ಷಣಗಳಲ್ಲಿ ಒಂದಾಗಿದೆ.

https://belurmath.org/swami-vivekananda-speeches-at-the-parliament-of-religions-chicago-1893/" 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Stranded in Tehran, 50 Iranian Sikhs return safely to India

Media Coverage

Stranded in Tehran, 50 Iranian Sikhs return safely to India
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 02 ಆಗಸ್ಟ್ 2026
August 02, 2026

Youth. Manufacturing. Digital Trust. The Three Engines Powering New Bharat Under PM Modi