ಭಾರತದ ಸಂಕಲ್ಪ ಇಂತಹ ಹಿಂಸಾಚಾರ ಕೃತ್ಯಗಳಿಂದ ಎಂದಿಗೂ ದುರ್ಬಲಗೊಳ್ಳುವುದಿಲ್ಲ; ಕೆನಡಾ ಸರ್ಕಾರ ನ್ಯಾಯ ಖಾತರಿಪಡಿಸಿ ಕಾನೂನು ಎತ್ತಿ ಹಿಡಿಯಲಿದೆ ಎಂಬ ನಿರೀಕ್ಷೆ ಇದೆ: ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೆನಡಾದಲ್ಲಿ ಹಿಂದೂ ದೇವಾಲಯದ ಮೇಲೆ ಇತ್ತೀಚೆಗೆ ನಡೆದ ದಾಳಿ ಹಾಗೂ ಭಾರತೀಯ ರಾಜತಾಂತ್ರಿಕರನ್ನು ಬೆದರಿಸುವ ಪ್ರಯತ್ನಗಳನ್ನು ತೀವ್ರವಾಗಿ ಖಂಡಿಸಿದ್ದಾರೆ. ಭಾರತದ ದೃಢ ಸಂಕಲ್ಪವನ್ನು ಒತ್ತಿಹೇಳುತ್ತಾ, ಕೆನಡಾದ ಸರ್ಕಾರವು ನ್ಯಾಯ ದೊರಕಿಸಲಿ ಮತ್ತು ಕಾನೂನಿನ ನಿಯಮವನ್ನು ಎತ್ತಿಹಿಡಿಯಲಿ ಎಂದು ಕರೆ ನೀಡಿದ್ದಾರೆ.  

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಹೇಳಿಕೆ ಹೀಗಿದೆ:

"ಕೆನಡಾದಲ್ಲಿ ಹಿಂದೂ ದೇವಾಲಯದ ಮೇಲಿನ ಉದ್ದೇಶಪೂರ್ವಕ ದಾಳಿಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ನಮ್ಮ ರಾಜತಾಂತ್ರಿಕರನ್ನು ಬೆದರಿಸುವ ಹೇಡಿತನದ ಪ್ರಯತ್ನಗಳು ಕೂಡ ಅಷ್ಟೇ ಭಯಾನಕವಾಗಿದೆ. ಇಂತಹ ಹಿಂಸಾಚಾರಗಳು ಭಾರತದ ಸಂಕಲ್ಪವನ್ನು ಎಂದಿಗೂ ದುರ್ಬಲಗೊಳಿಸುವುದಿಲ್ಲ. ಕೆನಡಾ ಸರ್ಕಾರವು ನ್ಯಾಯವನ್ನು ಖಾತರಿಪಡಿಸಲಿದೆ ಮತ್ತು ಕಾನೂನಿನ ನಿಯಮವನ್ನು ಎತ್ತಿಹಿಡಿಯಲಿದೆ ಎಂದು ನಾವು ನಿರೀಕ್ಷಿಸುತ್ತೇವೆ."

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Teachers: The artists of education

Media Coverage

Teachers: The artists of education
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 7 ಸೆಪ್ಟೆಂಬರ್ 2026
September 07, 2026

Vasudhaiva Kutumbakam in Action: Tech Hub, Border Villages, Global Leadership by PM Modi