ಶೇರ್
 
Comments

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 28 ರಂದು ಬೆಳಿಗ್ಗೆ 11:30 ಕ್ಕೆ ರಾಜಸ್ಥಾನದ ಭಿಲ್ವಾರಾದಲ್ಲಿ ಭಗವಾನ್ ಶ್ರೀ ದೇವನಾರಾಯಣ್ ಜೀ ಅವರ 1111 ನೇ ಅವತಾರ ಮಹೋತ್ಸವದ ಸ್ಮರಣಾರ್ಥ ಸಮಾರಂಭವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಯವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಭಗವಾನ್ ಶ್ರೀ ದೇವನಾರಾಯಣ್ ಜೀ ಅವರನ್ನು ರಾಜಸ್ಥಾನದ ಜನರು ಪೂಜಿಸುತ್ತಾರೆ ಮತ್ತು ಅವರ ಅನುಯಾಯಿಗಳು ದೇಶದ ಉದ್ದಗಲಕ್ಕೂ ಹರಡಿದ್ದಾರೆ. ಸಾರ್ವಜನಿಕ ಸೇವೆಯ ವಿಶೇಷ ಕೆಲಸಗಳಿಂದಾಗಿ ಅವರನ್ನು ಜನರು  ಪೂಜ್ಯ ಭಾವನೆಯಿಂದ ಗೌರವಿಸುತ್ತಾರೆ.

 

Explore More
76ನೇ ಸ್ವಾತಂತ್ರ್ಯೋತ್ಸವ ದಿನದಂದು ಕೆಂಪು ಕೋಟೆಯ ಮೇಲಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಭಾಷಾಂತರ

ಜನಪ್ರಿಯ ಭಾಷಣಗಳು

76ನೇ ಸ್ವಾತಂತ್ರ್ಯೋತ್ಸವ ದಿನದಂದು ಕೆಂಪು ಕೋಟೆಯ ಮೇಲಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಭಾಷಾಂತರ
Nirmala Sitharaman writes: How the Modi government has overcome the challenge of change

Media Coverage

Nirmala Sitharaman writes: How the Modi government has overcome the challenge of change
...

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 30 ಮೇ 2023
May 30, 2023
ಶೇರ್
 
Comments

Commemorating Seva, Sushasan and Garib Kalyan as the Modi Government Completes 9 Successful Years