ಪರೇಡ್ ಶೀರ್ಷಿಕೆ: ‘ರಾಷ್ಟ್ರ ಪ್ರಥಮ - ಕರ್ತವ್ಯ ನಿಷ್ಠ ಯುವ’

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 28, 2026 ರಂದು ಮಧ್ಯಾಹ್ನ 3:30ರ ಸುಮಾರಿಗೆ ದಿಲ್ಲಿಯ ಕಾರ್ಯಪ್ಪ ಪರೇಡ್ ಮೈದಾನದಲ್ಲಿ ನಡೆಯುವ ವಾರ್ಷಿಕ ಎನ್‌ಸಿಸಿ ಪ್ರಧಾನಮಂತ್ರಿ ಪರೇಡ್  ಉದ್ದೇಶಿಸಿ ಮಾತನಾಡಲಿದ್ದಾರೆ.

ಈ ವರ್ಷದ ಪರೇಡ್  ವಿಷಯ  ಶೀರ್ಷಿಕೆ 'ರಾಷ್ಟ್ರ ಪ್ರಥಮ - ಕರ್ತವ್ಯ ನಿಷ್ಠ ಯುವ', ಇದು ಭಾರತದ ಯುವಜನರಲ್ಲಿ ಕರ್ತವ್ಯ, ಶಿಸ್ತು ಮತ್ತು ರಾಷ್ಟ್ರೀಯ ಬದ್ಧತೆಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ.

ಎನ್‌ಸಿಸಿ ಪ್ರಧಾನಮಂತ್ರಿ ಪರೇಡ್ ಒಂದು ತಿಂಗಳ ಕಾಲ ನಡೆದ ಎನ್‌ಸಿಸಿ ಗಣರಾಜ್ಯೋತ್ಸವ ಶಿಬಿರ 2026ರ ಭವ್ಯ ಸಮಾರೋಪವನ್ನು ಗುರುತಿಸುತ್ತದೆ, ಇದರಲ್ಲಿ 898 ಬಾಲಕಿಯರು ಸೇರಿದಂತೆ ದೇಶಾದ್ಯಂತ 2,406 ಎನ್‌ಸಿಸಿ ಕೆಡೆಟ್‌ಗಳು ಭಾಗವಹಿಸಿದ್ದಾರೆ. ಪರೇಡ್ ನಲ್ಲಿ 21 ವಿದೇಶಗಳಿಂದ 207 ಯುವಜನರು ಮತ್ತು ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ, ಎನ್‌ಸಿಸಿ ಕೆಡೆಟ್‌ಗಳು, ರಾಷ್ಟ್ರೀಯ ರಂಗಶಾಲೆ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಸದಸ್ಯರು ರಾಷ್ಟ್ರ ನಿರ್ಮಾಣ, ಸಾಮಾಜಿಕ ಸೇವೆ ಮತ್ತು ವ್ಯಕ್ತಿತ್ವ ಅಭಿವೃದ್ಧಿಯಲ್ಲಿ ತಮ್ಮ ಪಾತ್ರವನ್ನು ಪ್ರದರ್ಶಿಸುವ ರೋಮಾಂಚಕ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರಸ್ತುತಪಡಿಸಲಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India remains among best-performing major economies: S&P Global

Media Coverage

India remains among best-performing major economies: S&P Global
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 19 ಎಪ್ರಿಲ್ 2026
April 19, 2026

Building a Stronger Bharat: Infrastructure Revolution, Economic Resilience & Inclusive Welfare Under PM Modi