3400 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಸಂಪರ್ಕ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ
ಗೌರಿಕುಂಡ್ ನಿಂದ ಕೇದಾರನಾಥ ಮತ್ತು ಗೋವಿಂದಘಾಟ್ ನಿಂದ ಹೇಮಕುಂಡ್ ಸಾಹಿಬ್ ಗೆ ಸಂಪರ್ಕ ಕಲ್ಪಿಸುವ ಎರಡು ಹೊಸ ರೋಪ್ ವೇ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ
ಗೌರಿಕುಂಡ್ ನಿಂದ ಕೇದಾರನಾಥವರೆಗಿನ ರೋಪ್ ವೇ ಪ್ರಯಾಣದ ಸಮಯವನ್ನು 6-7 ಗಂಟೆಗಳಿಂದ ಕೇವಲ 30 ನಿಮಿಷಗಳಿಗೆ ಇಳಿಸುತ್ತದೆ
ಗೋವಿಂದಘಾಟ್ ನಿಂದ ಹೇಮಕುಂಡ್ ಸಾಹಿಬ್ ನಡುವಿನ ರೋಪ್ ವೇ ಒಂದು ದಿನಕ್ಕಿಂತ ಹೆಚ್ಚು ಪ್ರಯಾಣದ ಸಮಯವನ್ನು ಕೇವಲ 45 ನಿಮಿಷಗಳಿಗೆ ಇಳಿಸಲಿದೆ
ಸರ್ವ ಋತು ಗಡಿ ರಸ್ತೆ ಸಂಪರ್ಕವರ್ಧನೆಗಾಗಿ ಸುಮಾರು 1000 ಕೋಟಿ ರೂ.ಗಳ ವೆಚ್ಚದಲ್ಲಿ ರಸ್ತೆ ಅಗಲೀಕರಣ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ
ಈ ವಲಯದಲ್ಲಿ ಸಂಪರ್ಕ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಿರುವ ಯೋಜನೆಗಳು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ಅಕ್ಟೋಬರ್ 21 ರಂದು ಉತ್ತರಾಖಂಡಕ್ಕೆ ಭೇಟಿ ನೀಡಲಿದ್ದಾರೆ. ಕೇದಾರನಾಥದಲ್ಲಿ ಬೆಳಗ್ಗೆ 8.30ಕ್ಕೆ ಶ್ರೀ ಕೇದಾರನಾಥ ದೇವಸ್ಥಾನದಲ್ಲಿ ದರ್ಶನ ಪಡೆದು, ಪೂಜೆ ನೆರವೇರಿಸಲಿದ್ದಾರೆ. ಬೆಳಗ್ಗೆ 9 ಗಂಟೆಗೆ ಪ್ರಧಾನಮಂತ್ರಿಯವರು ಕೇದಾರನಾಥ ರೋಪ್ ವೇ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ತದನಂತರ, ಅವರು ಆದಿ ಗುರು ಶಂಕರಾಚಾರ್ಯ ಸಮಾಧಿ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ ಸುಮಾರು 9.25ಕ್ಕೆ ಪ್ರಧಾನಮಂತ್ರಿಯವರು ಮಂದಾಕಿನಿ ಅಷ್ಟಪಥ ಮತ್ತು ಸರಸ್ವತಿ ಅಷ್ಟಪಥ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.

ತರುವಾಯ, ಪ್ರಧಾನಮಂತ್ರಿಯವರು ಬದರೀನಾಥ ತಲುಪಲಿದ್ದು, ಬೆಳಗ್ಗೆ 11.30ರ ಸುಮಾರಿಗೆ ಶ್ರೀ ಬದರೀನಾಥ್ ದೇವಾಲಯದಲ್ಲಿ ದರ್ಶನ ಪಡೆದು, ಪೂಜೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಅವರು ನದಿತೀರದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಲಿದ್ದು, ನಂತರ ಮಧ್ಯಾಹ್ನ 12.30ಕ್ಕೆ ಮಾನಾ ಗ್ರಾಮದಲ್ಲಿ ರಸ್ತೆ ಮತ್ತು ರೋಪ್ ವೇ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ, ಮಧ್ಯಾಹ್ನ 2 ಗಂಟೆಗೆ, ಅವರು ಆಗಮನ ಪ್ರದೇಶ ಮತ್ತು ಸರೋವರಗಳ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಲಿದ್ದಾರೆ.

ಕೇದಾರನಾಥದ ರೋಪ್ ವೇ ಸುಮಾರು 9.7 ಕಿ.ಮೀ ಉದ್ದವಿದ್ದು, ಗೌರಿಕುಂಡ್ ನಿಂದ ಕೇದಾರನಾಥಕ್ಕೆ ಸಂಪರ್ಕ ಕಲ್ಪಿಸುತ್ತದೆ, ಇದು ಪ್ರಸ್ತುತ ಎರಡು ತಾಣಗಳ ನಡುವೆ 6-7 ಗಂಟೆಗಳಿರುವ ಪ್ರಯಾಣದ ಅವಧಿಯನ್ನು ಕೇವಲ 30 ನಿಮಿಷಗಳಿಗೆ ತಗ್ಗಿಸುತ್ತದೆ. ಹೇಮಕುಂಡ್ ರೋಪ್ ವೇ ಗೋವಿಂದಘಾಟ್ ಅನ್ನು ಹೇಮಕುಂಡ್ ಸಾಹಿಬ್ ಗೆ ಸಂಪರ್ಕಿಸುತ್ತದೆ. ಇದು ಸುಮಾರು 12.4 ಕಿ.ಮೀ ಉದ್ದವಿದ್ದು,  ಒಂದು ದಿನಕ್ಕಿಂತ ಹೆಚ್ಚು ಪ್ರಯಾಣದ ಸಮಯವನ್ನು ಕೇವಲ 45 ನಿಮಿಷಗಳಿಗೆ ಇಳಿಸುತ್ತದೆ. ಈ ರೋಪ್ ವೇ ಹೂವುಗಳ ಕಣಿವೆಯ ರಾಷ್ಟ್ರೀಯ ಉದ್ಯಾನ (ವ್ಯಾಲಿ ಆಫ್ ಫ್ಲವರ್ಸ್ ನ್ಯಾಷನಲ್ ಪಾರ್ಕ್)ಕ್ಕೆ  ಪ್ರವೇಶ ದ್ವಾರವಾಗಿರುವ ಘಂಗಾರಿಯಾವನ್ನು ಸಹ ಸಂಪರ್ಕಿಸುತ್ತದೆ.

ಸುಮಾರು 2430 ಕೋಟಿ ರೂ.ಗಳ ಸಂಚಿತ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವ ರೋಪ್ ವೇಗಳು ಪರಿಸರ ಸ್ನೇಹಿ ಸಾರಿಗೆ ವಿಧಾನವಾಗಿದ್ದು, ಸುಖಕರ, ಸುರಕ್ಷಿತ ಮತ್ತು ಸ್ಥಿರ ಸಾರಿಗೆ ವಿಧಾನವನ್ನು ಒದಗಿಸುತ್ತವೆ. ಈ ಪ್ರಮುಖ ಮೂಲಸೌಕರ್ಯ ಅಭಿವೃದ್ಧಿಯು ಧಾರ್ಮಿಕ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುತ್ತದೆ, ಇದು ಈ ಪ್ರದೇಶದ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡುತ್ತದೆ ಮತ್ತು ಅನೇಕ ಉದ್ಯೋಗಾವಕಾಶಗಳ ಸೃಷ್ಟಿಗೆ ಕಾರಣವಾಗುತ್ತದೆ.
ಈ ಭೇಟಿಯ ಸಂದರ್ಭದಲ್ಲಿ ಸುಮಾರು 1೦ ಕೋಟಿ ರೂ.ಗಳ ರಸ್ತೆ ಅಗಲೀಕರಣ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗುತ್ತಿದೆ. ಮಾನಾದಿಂದ ಮಾನಾ ಪಾಸ್ (ರಾ.ಹೆ. 07) ಮತ್ತು ಜೋಶಿಮಠದಿಂದ ಮಲಾರಿ (ರಾ.ಹೆ. 107 ಬಿ) ವರೆಗಿನ ಎರಡು ರಸ್ತೆ ಅಗಲೀಕರಣ ಯೋಜನೆಗಳು ನಮ್ಮ ಗಡಿ ಪ್ರದೇಶಗಳಿಗೆ ಕೊನೆಯ ಮೈಲಿಗೂ ಸರ್ವ ಋತು ರಸ್ತೆ ಸಂಪರ್ಕವನ್ನು ಒದಗಿಸುವ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆಯಾಗಿದೆ. ಸಂಪರ್ಕವನ್ನು ಹೆಚ್ಚಿಸುವುದರ ಜೊತೆಗೆ, ಈ ಯೋಜನೆಗಳು ವ್ಯೂಹಾತ್ಮಕ ದೃಷ್ಟಿಕೋನದಿಂದಲೂ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತವೆ.

ಕೇದಾರನಾಥ ಮತ್ತು ಬದರೀನಾಥ ಅತ್ಯಂತ ಪ್ರಮುಖ ಹಿಂದೂ ದೇವಾಲಯಗಳಲ್ಲಿ ಒಂದಾಗಿವೆ. ಈ ಪ್ರದೇಶವು ಪೂಜ್ಯ ಸಿಖ್ ಯಾತ್ರಾಸ್ಥಳಗಳಲ್ಲಿ ಒಂದಾದ ಹೇಮಕುಂಡ್ ಸಾಹಿಬ್ ಗೂ ಹೆಸರುವಾಸಿಯಾಗಿದೆ. ಈಗ ಕೈಗೊಳ್ಳಲಾಗುತ್ತಿರುವ ಸಂಪರ್ಕ ಯೋಜನೆಗಳು ಧಾರ್ಮಿಕ ಪ್ರಾಮುಖ್ಯತೆಯ ಸ್ಥಳಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಸುಗಮಗೊಳಿಸುವ ಮತ್ತು ಸುಧಾರಿಸುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಪ್ರಚುರಪಡಿಸುತ್ತದೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India stands tall in shaky world economy as Fitch lifts FY26 growth view to 7.5%

Media Coverage

India stands tall in shaky world economy as Fitch lifts FY26 growth view to 7.5%
NM on the go

Nm on the go

Always be the first to hear from the PM. Get the App Now!
...
Today’s projects will further strengthen the logistics system of Eastern India: PM Modi in Kolkata, West Bengal
March 14, 2026
These initiatives will boost connectivity and improve the quality of life for people: PM
Today, a vigorous nationwide campaign to modernise railways is underway, and we are determined that West Bengal should not be left behind in this effort: PM
The central government is rapidly expanding the railway infrastructure in West Bengal: PM
Ports like Kolkata and Haldia have long been major centers of trade in Eastern India: PM
Mechanisation at the Haldia Dock Complex will speed up cargo operations, enhance port capacity and strengthen trade facilities: PM

राज्यपाल श्रीमान आर एन रवि जी, केंद्र में मेरे सहयोगी शांतनु ठाकुर जी, सुकांता मजूमदार जी, पश्चिम बंगाल के नेता विपक्ष शुभेंदु अधिकारी जी, संसद में मेरे साथी शॉमिक भट्टाचार्य जी, अन्य जनप्रतिनिधिगण, देवियों और सज्जनों,

 आज कोलकाता की धरती से पश्चिम बंगाल और पूर्वी भारत के विकास का नया अध्याय लिखा जा रहा है। सड़क, रेलवे और पोर्ट इंफ्रास्ट्रक्चर, इनसे जुड़ी 18 हजार करोड़ रुपए से अधिक, 18 हजार करोड़ रुपए से अधिक की परियोजनाओं का शिलान्यास और लोकार्पण हुआ है। यह प्रोजेक्ट्स पश्चिम बंगाल और पूर्वी भारत को नई रफ्तार देंगे, इनसे व्यापार और उद्योग को बढ़ावा मिलेगा, लाखों लोगों का जीवन आसान होगा, उन्हें नए अवसर मिलेंगे, खड़गपुर–मोरेग्राम एक्सप्रेसवे के पूरा होने से पश्चिम बंगाल के अनेक हिस्सों में आर्थिक गतिविधियां तेज होंगी। दुबराजपुर बाईपास, कांग्सावती, शीलावती नदियों पर बनने वाले बड़े पुल और इनसे भी कनेक्टिविटी बेहतर होगी। मैं इन परियोजनाओं के लिए पश्चिम बंगाल समेत पूरे पूर्वी भारत के लोगों को बहुत-बहुत बधाई देता हूं। 

साथियों,

आज देश में रेलवे को आधुनिक बनाने का तेज अभियान चल रहा है। हमारा यह संकल्प है कि पश्चिम बंगाल इस अभियान में पीछे न रहे! इसलिए, केंद्र सरकार, पश्चिम बंगाल के रेलवे इंफ्रास्ट्रक्चर का भी तेज विस्तार करने के लिए प्रयास कर रही है। आज कलाईकुंडा और कानिमहुली सेक्शन में ऑटोमेटिक ब्लाक सिग्नलिंग प्रणाली को भी राष्ट्र को समर्पित किया गया है। इनसे व्यस्त रेल मार्ग की क्षमता बढ़ेगी, यात्रा सुरक्षित होगी, साथ ही, यात्रियों के लिए स्पीड और सुविधा भी बढ़ेगी।

साथियों,

आज कामाख्या गुड़ी, अनारा, तमलुक, हल्दिया, बराभूम और सिउड़ी, इन छह स्टेशनों का अमृत स्टेशन के तौर पर उद्घाटन हुआ है। हमारे बंगाल की महान संस्कृति की झलक अब इन स्टेशनों पर और भी निखर कर आ रही है। अभी यहां कई और स्टेशनों का भी पुनर्विकास किया जा रहा है। पुरुलिया और आनंद विहार टर्मिनल के बीच नई एक्सप्रेस ट्रेन सेवा को भी हरी झंडी दिखाई गई है। इस ट्रेन सेवा का लाभ पश्चिम बंगाल के साथ झारखंड, बिहार, उत्तर प्रदेश और दिल्ली के लोगों को भी मिलेगा।

साथियों,

सड़क और रेल कनेक्टिविटी जितनी महत्वपूर्ण है, उतनी ही अहम भूमिका पोर्ट और वाटर ट्रांसपोर्ट भी निभाते हैं। दशकों तक, पूर्वी भारत के इस सामर्थ्य की बड़ी उपेक्षा हुई है। लेकिन, आज वॉटरवेज व्यापार और औद्योगिक प्रगति के नए रास्ते खोल रहे हैं। इसी दिशा में, आज पोर्ट इंफ्रास्ट्रक्चर से जुड़ी अहम परियोजनाओं का शिलान्यास और लोकार्पण हुआ। कोलकाता और हल्दिया जैसे बंदरगाह लंबे समय से पूर्वी भारत में व्यापार के प्रमुख केंद्र रहे हैं। हल्दिया डॉक कॉम्प्लेक्स, इसका मशीनीकरण हो रहा है। इससे कार्गो ऑपरेशन और तेज होगा, बंदरगाह की क्षमता बढ़ेगी और व्यापार के लिए नई सुविधाएं तैयार होंगी। कोलकाता डॉक सिस्टम में बास्कुल ब्रिज का रिनोवेशन भी किया जा रहा है। खिदिरपुर डॉक में कार्गो हैंडलिंग क्षमता बढ़ाने पर भी हमारा जोर है। इन सभी परियोजनाओं से पूर्वी भारत का लॉजिस्टिक सिस्टम और मजबूत होगा।

साथियों,

सड़क, रेल और पोर्ट से जुड़ी नई-नई परियोजनाएं, यह पश्चिम बंगाल के आधुनिक भविष्य के लिए नया रास्ता खोल रही हैं। इसका फायदा किसान, व्यापारी, उद्यमी, स्टूडेंट्स, हर किसी को मिलेगा। पर्यटन जैसे सेक्टर्स में भी नए अवसर पैदा होंगे। स्थानीय उद्योग और सेवाओं को गति मिलेगी। हमारा संकल्प है, बंगाल ने हमेशा जिस तरह भारत को दिशा दिखाई है, बंगाल एक बार फिर ‘विकसित बंगाल’ बनकर उस गौरव को हासिल करे। मुझे पूरा विश्वास है, मजबूत कनेक्टिविटी और आधुनिक इंफ्रास्ट्रक्चर, यह विकसित बंगाल की बुनियाद बनेंगे। इसी कामना के साथ, मैं एक बार फिर आप सभी को इन विकास परियोजनाओं के लिए बहुत-बहुत बधाई देता हूं। अब यह सरकारी कार्यक्रम पूरा होते ही मैं जरा खुले मैदान में जाऊंगा, वहां पूरा बंगाल आज इकट्ठा हुआ है, मुझे पूरे बंगाल के दर्शन होने वाले हैं और बहुत महत्वपूर्ण विषयों की चर्चा बंगाल की जनता जनार्दन के बीच में करूंगा। इस कार्यक्रम में इतना काफी है।

बहुत-बहुत धन्यवाद!

बहुत-बहुत शुभकामनाएं!