ಸುಮಾರು 7300 ಕೋಟಿ ರೂಪಾಯಿ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ
ವಿಶೇಷವಾಗಿ ಹಿಂದುಳಿದ ಬುಡಕಟ್ಟು ಜನಾಂಗದ ಸುಮಾರು ಎರಡು ಲಕ್ಷ ಮಹಿಳಾ ಫಲಾನುಭವಿಗಳಿಗೆ ಮಾಸಿಕ ಕಂತಿನ ಆಧಾರ್ ಅನುದಾನ್ ವಿತರಿಸಲಿರುವ ಪ್ರಧಾನಮಂತ್ರಿ
ಸ್ವಾಮಿತ್ವ ಯೋಜನೆಯ ಫಲಾನುಭವಿಗಳಿಗೆ 1.75 ಲಕ್ಷ ಅಧಿಕಾರ್ ಅಭಿಲೇಖ್ ವಿತರಿಸಲಿರುವ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ 550ಕ್ಕೂ ಹೆಚ್ಚು ಗ್ರಾಮಗಳಿಗೆ ಹಣ ವರ್ಗಾವಣೆ ಮಾಡಲಿರುವ ಪ್ರಧಾನಮಂತ್ರಿ
ರತ್ಲಾಂ ಮತ್ತು ಮೇಘನಗರ ರೈಲ್ವೆ ನಿಲ್ದಾಣದ ಪುನರಾಭಿವೃದ್ಧಿಗೆ ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ
ರಸ್ತೆ, ರೈಲು, ವಿದ್ಯುತ್ ಮತ್ತು ಜಲ ವಲಯಕ್ಕೆ ಸಂಬಂಧಿಸಿದ ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 11 ಫೆಬ್ರವರಿ 2024 ರಂದು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12:40 ರ ಸುಮಾರಿಗೆ ಅವರು ಮಧ್ಯಪ್ರದೇಶದ ಝಬುವಾದಲ್ಲಿ ಸುಮಾರು 7300 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.

ಪ್ರಧಾನಮಂತ್ರಿಯವರು ಕೈಗೊಂಡ ಅನೇಕ ಉಪಕ್ರಮಗಳಿಗೆ ಅಂತ್ಯೋದಯ ದೃಷ್ಟಿಕೋನವು ಮಾರ್ಗದರ್ಶಿಯಾಗಿದೆ. ಸ್ವಾತಂತ್ರ್ಯದ ಹಲವಾರು ದಶಕಗಳ ನಂತರವೂ ಈ ಪ್ರಯೋಜನಗಳನ್ನು ಪಡೆಯಲು ಸಾಧ್ಯವಾಗದ ಪ್ರಮುಖ ವಿಭಾಗಗಳಿಗೆ, ಬುಡಕಟ್ಟು ಸಮುದಾಯಕ್ಕೆ ಅಭಿವೃದ್ಧಿಯ ಪ್ರಯೋಜನಗಳು ತಲುಪುವುದನ್ನು ಖಾತ್ರಿಪಡಿಸುವುದು ಪ್ರಮುಖ ಕೇಂದ್ರೀಕೃತ ಕ್ಷೇತ್ರಗಳ ಯೋಜನೆಗಳಲ್ಲಿ ಒಂದಾಗಿದೆ. ಇದಕ್ಕೆ ಅನುಗುಣವಾಗಿ, ಈ ಪ್ರದೇಶದ ಗಮನಾರ್ಹ ಬುಡಕಟ್ಟು ಜನಸಂಖ್ಯೆಗೆ ಅನುಕೂಲವಾಗುವಂತಹ ಬಹು ಉಪಕ್ರಮಗಳನ್ನು ಪ್ರಧಾನಮಂತ್ರಿ ಸಮರ್ಪಿಸಲಿದ್ದಾರೆ ಮತ್ತು ಅಡಿಪಾಯ ಹಾಕಲಿದ್ದಾರೆ.

 ಪ್ರಧಾನಮಂತ್ರಿಯವರು ಸುಮಾರು ಎರಡು ಲಕ್ಷ ಮಹಿಳಾ ಫಲಾನುಭವಿಗಳಿಗೆ ಆಹಾರ್ ಅನುದಾನ ಯೋಜನೆಯಡಿ ಮಾಸಿಕ ಕಂತುಗಳನ್ನು ವಿತರಿಸಲಿದ್ದಾರೆ.  ಈ ಯೋಜನೆಯಡಿಯಲ್ಲಿ, ಮಧ್ಯಪ್ರದೇಶದ ವಿವಿಧ ವಿಶೇಷವಾಗಿ ಹಿಂದುಳಿದ ಬುಡಕಟ್ಟುಗಳ ಮಹಿಳೆಯರಿಗೆ ಪೌಷ್ಟಿಕ ಆಹಾರಕ್ಕಾಗಿ ತಿಂಗಳಿಗೆ 1500 ರೂಪಾಯಿಗಳನ್ನು ನೀಡಲಾಗುತ್ತದೆ.

 ಪ್ರಧಾನಮಂತ್ರಿಯವರು ಸ್ವಾಮಿತ್ವ ಯೋಜನೆಯ 1.75 ಲಕ್ಷ ಫಲಾನುಭವಿಗಳಿಗೆ  ಅಧಿಕಾರ ಪತ್ರ ( ಅಭಿಲೇಖ / ಹಕ್ಕುಗಳ ದಾಖಲೆ) ವಿತರಿಸಲಿದ್ದಾರೆ.  ಇದು ಜನರಿಗೆ ತಮ್ಮ ಭೂಮಿಯ ಮೇಲಿನ ಹಕ್ಕಿಗಾಗಿ ದಾಖಲೆ/ ಪುರಾವೆಗಳನ್ನು ಒದಗಿಸುತ್ತದೆ

ಪ್ರಧಾನಮಂತ್ರಿಯವರು ತಾಂತ್ಯ ಮಾಮಾ ಭಿಲ್ ವಿಶ್ವವಿದ್ಯಾನಿಲಯಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ - ಇದು ಮೀಸಲಾದ ವಿಶ್ವವಿದ್ಯಾನಿಲಯವಾಗಿದ್ದು, ಈ ಪ್ರದೇಶದಲ್ಲಿ ಹೆಚ್ಚಿನ ಬುಡಕಟ್ಟು ಸಾಂದ್ರತೆಯನ್ನು ಹೊಂದಿರುವ ಜಿಲ್ಲೆಗಳ ಯುವಕರ ಉನ್ನತ ವಿದ್ಯಾಭ್ಯಾಸ ಅವಕಾಶಗಳನ್ನು ಪೂರೈಸುತ್ತದೆ.  ರೂಪಾಯಿ170 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಿರುವ ಈ ನೂತನ ವಿಶ್ವವಿದ್ಯಾನಿಲಯವು ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗಾಗಿ ವಿಶ್ವ ದರ್ಜೆಯ ಮೂಲಸೌಕರ್ಯಗಳನ್ನು ವಿದ್ಯಾರ್ಥಿಗಳಿಗೆ ಒದಗಿಸಲಿದೆ.

 ಅಂಗನವಾಡಿ ಭವನಗಳು, ನ್ಯಾಯಬೆಲೆ ಅಂಗಡಿಗಳು, ಆರೋಗ್ಯ ಕೇಂದ್ರಗಳು, ಶಾಲೆಗಳಲ್ಲಿನ ಹೆಚ್ಚುವರಿ ಕೊಠಡಿಗಳು, ಆಂತರಿಕ ರಸ್ತೆಗಳು ಸೇರಿದಂತೆ ವಿವಿಧ ರೀತಿಯ ನಿರ್ಮಾಣ ಚಟುವಟಿಕೆಗಳಿಗೆ ಬಳಸಲು ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ 559 ಗ್ರಾಮಗಳಿಗೆ 55.9 ಕೋಟಿ ರೂಪಾಯಿ ಮೊತ್ತವನ್ನು ಪ್ರಧಾನಮಂತ್ರಿ ಅವರು ಬಿಡುಗಡೆ ಮಾಡಲಿದ್ದಾರೆ

 ಪ್ರಧಾನಮಂತ್ರಿಯವರು ಝಬುವಾದಲ್ಲಿ ‘ಸಿಎಂ ರೈಸ್ ಸ್ಕೂಲ್’ಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.  ವಿದ್ಯಾರ್ಥಿಗಳಿಗೆ ಸ್ಮಾರ್ಟ್ ತರಗತಿಗಳು, ಇ ಲೈಬ್ರರಿ ಮುಂತಾದ ಆಧುನಿಕ ಸೌಲಭ್ಯಗಳನ್ನು ಒದಗಿಸಲು ಈ ಶಾಲೆಯು ತಂತ್ರಜ್ಞಾನವನ್ನು ಸಂಯೋಜಿಸುತ್ತದೆ.

ಮಧ್ಯಪ್ರದೇಶದಲ್ಲಿ ನೀರು ಸರಬರಾಜು ಮತ್ತು ಕುಡಿಯುವ ನೀರಿನ ಪೂರೈಕೆಯನ್ನು ಬಲಪಡಿಸುವ ಬಹು ಯೋಜನೆಗಳನ್ನು ಪ್ರಧಾನಮಂತ್ರಿಯವರು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಮತ್ತು ಅಡಿಗಲ್ಲು ಹಾಕಲಿದ್ದಾರೆ. ಇದರಲ್ಲಿ ಸೇರಿರುವ ಧಾರ್ ಮತ್ತು ರತ್ಲಂನ ಒಂದು ಸಾವಿರಕ್ಕೂ ಹೆಚ್ಚು ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಯೋಜನೆಯಾದ 'ತಲವಾಡ ಯೋಜನೆ' ಅಡಿಗಲ್ಲು ಹಾಕುವ ಯೋಜನೆಗಳು;  ಮತ್ತು ಪುನಶ್ಚೇತನಗೊ ಳಿಸುವಿಕೆ ಮತ್ತು ನಗರ ಪರಿವರ್ತನೆಗಾಗಿ ಅಟಲ್ ಮಿಷನ್ (ಅಮೃತ್) 2.0 ಅಡಿಯಲ್ಲಿ 14 ನಗರ ನೀರು ಸರಬರಾಜು ಯೋಜನೆಗಳು, ಮಧ್ಯಪ್ರದೇಶದ ಅನೇಕ ಜಿಲ್ಲೆಗಳಲ್ಲಿ 50 ಸಾವಿರಕ್ಕೂ ಹೆಚ್ಚು ನಗರ ಕುಟುಂಬಗಳಿಗೆ ಪ್ರಯೋಜನವನ್ನು ನೀಡುತ್ತವೆ.   ಜಬುವಾದ 50 ಗ್ರಾಮ ಪಂಚಾಯತ್‌ ಗಳಿಗೆ ಪ್ರಧಾನಮಂತ್ರಿ ಅವರು ರಾಷ್ಟ್ರ ‘ನಲ್ ಜಲ ಯೋಜನೆ’ಗೆ ಸಮರ್ಪಿಸಲಿದ್ದಾರೆ. ಇಂದು ಸುಮಾರು 11 ಸಾವಿರ ಮನೆಗಳಿಗೆ ನಲ್ಲಿ ನೀರನ್ನು ಒದಗಿಸುತ್ತದೆ.

 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ವಿವಿಧ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಮತ್ತು ಬಹು ರೈಲು ಯೋಜನೆಗಳಿಗೆ ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ.  ಇವುಗಳಲ್ಲಿ ರತ್ಲಂ ರೈಲು ನಿಲ್ದಾಣ ಮತ್ತು ಮೇಘನಗರ ರೈಲು ನಿಲ್ದಾಣದ ಪುನರಾಭಿವೃದ್ಧಿಗೆ ಶಂಕುಸ್ಥಾಪನೆ ಮುಂತಾದವುಗಳು ಸೇರಿದೆ.  ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಈ ನಿಲ್ದಾಣಗಳನ್ನು ಮರು ಅಭಿವೃದ್ಧಿಗೊಳಿಸಲಾಗುವುದು.  ರಾಷ್ಟ್ರಕ್ಕೆ ಸಮರ್ಪಿಸಲಾಗುವ ರೈಲು ಯೋಜನೆಗಳು ಹೀಗಿವೆ :- ಇಂದೋರ್- ದೇವಾಸ್- ಉಜ್ಜೈನ್ ಸಿ ಕ್ಯಾಬಿನ್ ರೈಲು ಮಾರ್ಗವನ್ನು ದ್ವಿಗುಣಗೊಳಿಸುವ ಯೋಜನೆಗಳನ್ನು ಒಳಗೊಂಡಿವೆ;  ಇಟಾರ್ಸಿ- ಉತ್ತರ-ದಕ್ಷಿಣ ದರ್ಜೆಯ ವಿಭಜಕವು ಅಂಗಳ ಮರುರೂಪಿಸುವಿಕೆಯೊಂದಿಗೆ;  ಮತ್ತು ಬರ್ಖೇರಾ-ಬುದ್ನಿ-ಇಟಾರ್ಸಿಯನ್ನು ಸಂಪರ್ಕಿಸುವ ಮೂರನೇ ಸಾಲು.  ಈ ಯೋಜನೆಗಳು ರೈಲು ಸೇವೆಯ ಮೂಲಸೌಕರ್ಯವನ್ನು ಬಲಪಡಿಸಲು ಮತ್ತು ಪ್ರಯಾಣಿಕ ಹಾಗೂ ಸರಕು ರೈಲುಗಳ ಪ್ರಯಾಣದ ಸಮಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಮಧ್ಯಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ-47 ರ ಕಿಮೀ 0.00 ರಿಂದ ಕಿಮೀ 30.00 (ಹರ್ದಾ-ತೇಮಗಾಂವ್) ವರೆಗೆ ಹರ್ದಾ-ಬೇತುಲ್ (ಪ್ಯಾಕೇಜ್-I) ನ ಚತುಷ್ಪಥ ಸೇರಿದಂತೆ  3275 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಬಹು ರಸ್ತೆ ಅಭಿವೃದ್ಧಿ ಯೋಜನೆಗಳನ್ನು ಪ್ರಧಾನನಮಂತ್ರಿಯವರು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ;  ರಾಷ್ಟ್ರೀಯ ಹೆದ್ದಾರಿ-752D ನ ಉಜ್ಜಯಿನಿ ದೇವಾಸ್ ವಿಭಾಗ;  ರಾಷ್ಟ್ರೀಯ ಹೆದ್ದಾರಿ-47 ರ ಇಂದೋರ್-ಗುಜರಾತ್  ಗಡಿ ವಿಭಾಗದ ನಾಲ್ಕು-ಪಥದ (16 ಕಿಮಿ) ಮತ್ತು ಚಿಚೋಲಿ-ಬೆತುಲ್ (ಪ್ಯಾಕೇಜ್-III) ರಾಷ್ಟ್ರೀಯ ಹೆದ್ದಾರಿ-47 ರ ಹರ್ದಾ-ಬೆತುಲ್ ನ ನಾಲ್ಕು-ಪಥ;  ಮತ್ತು ರಾಷ್ಟ್ರೀಯ ಹೆದ್ದಾರಿ-552ಜಿ ಯ ಉಜ್ಜಯಿನಿ ಜಲಾವರ್ ವಿಭಾಗ ಇದರಲ್ಲಿ ಸೇರಿವೆ.  ಈ ಯೋಜನೆಗಳು ರಸ್ತೆ ಸಂಪರ್ಕವನ್ನು ಸುಧಾರಿಸುತ್ತದೆ ಮತ್ತು ಪ್ರದೇಶದ ಆರ್ಥಿಕ ಅಭಿವೃದ್ಧಿಗೆ ಸಹಾಯ ಮಾಡುತ್ತದೆ.

 ಇದಲ್ಲದೆ, ಪ್ರಧಾನಮಂತ್ರಿಯವರು ಇತರ ಅಭಿವೃದ್ಧಿ ಉಪಕ್ರಮಗಳಾದ ತ್ಯಾಜ್ಯದ ಡಂಪ್‌ ಸೈಟ್ ಪರಿಹಾರ, ವಿದ್ಯುತ್ ಸಬ್‌ ಸ್ಟೇಶನ್ ಮುಂತಾದವುಗಳನ್ನು ಸಾರ್ವಜನಿಕರಿಗೆ ಸಮರ್ಪಿಸಲಿದ್ದಾರೆ ಮತ್ತು ಹಲವಾರು ಯೋಜನೆಗಳಿಗೆ ಅಡಿಪಾಯ ಹಾಕಲಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
The great tech rebound: India's white-collar job market surges 12% in Feb

Media Coverage

The great tech rebound: India's white-collar job market surges 12% in Feb
NM on the go

Nm on the go

Always be the first to hear from the PM. Get the App Now!
...
Finland is an important partner for India in the Nordic region: PM Modi at the India-Finland Joint Press Meet
March 05, 2026

Your Excellency, प्रेसीडेंट स्टुब्ब
दोनों देशों के delegates,
मीडिया के साथियों,
नमस्कार!
तेर-वे,

फिनलैंड के राष्ट्रपति के रूप में अपनी पहली भारत यात्रा पर मैं प्रेसीडेंट स्टुब्ब का हार्दिक स्वागत करता हूँ। प्रेसीडेंट स्टुब्ब एक प्रसिद्ध ग्लोबल लीडर ही नहीं, एक सम्मानित thinker और लेखक भी हैं।

Excellency, आप जैसे अनुभवी और dynamic लीडर का इस वर्ष के रैसीना डायलॉग का चीफ गेस्ट बनना हमारे लिए बहुत सम्मान और खुशी की बात है।

Friends,

आज विश्व एक अस्थिरता और अनिश्चितता के दौर से गुजर रहा है। यूक्रेन से लेकर वेस्ट एशिया तक- दुनिया के कई हिस्सों में संघर्ष की स्थिति बनी हुई है। ऐसे global environment में, भारत और यूरोप—दुनिया की दो बड़ी diplomatic powers— अपने संबंधों के सुनहरे दौर में प्रवेश कर रहे है। हमारा बढ़ता सहयोग वैश्विक स्थिरता, विकास और साझा समृद्धि को नई मजबूती दे रहा है।

Friends,

वर्ष 2026 की शुरुआत में ऐतिहासिक भारत - यूरोपियन यूनियन फ्री ट्रेड अग्रीमन्ट हुआ। ये अग्रीमन्ट भारत और फिनलैंड के बीच ट्रेड, इनवेस्टमेंट और टेक्नॉलजी सहयोग को और प्रबल करेगा। डिजिटल टेक्नॉलजी, इंफ्रास्ट्रक्चर और सस्टेनिबिलिटी जैसे क्षेत्रों में, भारत और फिनलैंड महत्वपूर्ण साझेदार हैं।

नोकिया के मोबाइल फोन और टेलीकॉम नेटवर्क ने करोड़ों भारतीयों को जोड़ा है। फिनलैंड के architects के सहयोग से हमने चिनाब नदी पर विश्व का सबसे ऊंचा railway bridge बनाया है। फिनलैंड की साझेदारी से हमने नुमालीगढ़ में दुनिया की सबसे बड़ी Bamboo to bio-ethanol रिफाइनरी भी बनाई है।

Friends,

ऐसे महत्वपूर्ण उदाहरणों से प्रेरित होते हुए, प्रेसीडेंट स्टुब्ब की इस यात्रा में, हम भारत-फिनलैंड संबंधों को एक स्ट्रटीजिक पार्ट्नर्शिप in digitalisation and सस्टेनिबिलिटी का रूप दे रहे हैं। यह पार्ट्नर्शिप, AI से लेकर 6G टेलीकॉम तक, क्लीन एनर्जी से लेकर quantum कम्प्यूटिंग तक, कई हाइ-टेक क्षेत्रों में हमारे सहयोग को गति और ऊर्जा देगी।

साथ ही डिफेन्स, स्पेस, सेमीकन्डक्टर और क्रिटिकल मिनेरल्स जैसे key sectors में भी साझेदारी और गहरी बढ़ेगी। भारत और फिनलैंड जैसे लोकतान्त्रिक और जिम्मेदार देशों की यह स्ट्रटीजिक पार्ट्नर्शिप, पूरे विश्व के लिए trustworthy टेक्नॉलजी और सप्लाइ चेन सुनिश्चित करने में योगदान देगी।

Friends,

फिनलैंड भारतीय स्टूडेंट्स और टैलेंट के लिए एक preferred डेस्टिनेशन बन रहा है। दोनों देशों के इनोवैशन एकोसिस्टम को जोड़ने के लिए, आज हमने फिनलैंड के साथ एक व्यापक माइग्रेशन एण्ड मोबिलिटी अग्रीमन्ट किया है।

इसके साथ, हम जॉइन्ट रिसर्च और start-up सहयोग को भी और मजबूत करने जा रहें हैं। शिक्षा के क्षेत्र में फिनलैंड एक रोल मॉडेल है। आज हमने टीचर ट्रेनिंग, स्कूल to स्कूल पार्ट्नर्शिप और फ्यूचर ऑफ एजुकेशन में रिसर्च सहयोग बढ़ाने पर भी सहमति बनाई है।

यानि, स्कूल से लेकर इंडस्ट्री तक, हम human development के हर लेवल पर अपने सहयोग को नई गहराई देने जा रहे हैं।

Friends,

फिनलैंड Nordic क्षेत्र में भारत का महत्वपूर्ण पार्टनर है।हम फिनलैंड के साथ मिलकर आर्कटिक और पोलर रिसर्च में भी सहयोग बढ़ा रहें हैं।

एक healthy planet हमारी साझी प्राथमिकता है, हमे बहुत खुशी है कि इस वर्ष फिनलैंड के साथ हम भारत में वर्ल्ड सर्क्युलर ईकानमी फोरम होस्ट करने जा रहे हैं। इससे सस्टेनिबिलिटी के हमारे प्रयासों को नई गति और नए विचार मिलेंगे।

Friends,

भारत और फिनलैंड, दोनों, rule of law, डायलॉग और डिप्लोमसी में विश्वास रखते हैं। हम एकमत हैं कि, केवल मिलिटरी कॉन्फ्लिक्ट से किसी भी मुद्दे का समाधान नहीं निकल सकता। यूक्रेन हो या पश्चिमी एशिया, हम संघर्ष की शीघ्र समाप्ति और शांति के हर प्रयास का समर्थन करते रहेंगे। हम इस बात पर भी एकमत हैं, कि बढ़ते हुए ग्लोबल challenges के समाधान के लिए Global institutions का रिफॉर्म, आवश्यक ही नहीं, urgent भी है। और आतंकवाद के हर रूप को जड़ से समाप्त करना हमारी साझी प्रतिबद्धता है।

Your Excellency,

आपने आयरनमैन ट्रायथलॉन कम्प्लीट की है। हमे विश्वास है, कि आप जैसे ऊर्जावान लीडर के साथ मिलकर, हम भारत और फिनलैंड के बीच, इनोवैशन, डिजिटल और सस्टेनिबिलिटी के एक नए ट्रायथलॉन को भी achieve करेंगे।

आइए, भारत-फिनलैंड के इस फ्यूचरिस्टिक पार्ट्नर्शिप में एक नए सुनहरे अध्याय की शुरुआत करें। बहुत-बहुत धन्यवाद।