ಯುವಕರು ಐತಿಹಾಸಿಕ ವಿಕಸಿತ ಭಾರತ ಯುವ ನಾಯಕರ ಸಂವಾದದ ಭಾಗವಾಗುವುದನ್ನು ಖಚಿತಪಡಿಸಿಕೊಳ್ಳಲು ರಸಪ್ರಶ್ನೆಯಲ್ಲಿ ಭಾಗವಹಿಸುವಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಯುವಸಮೂಹಕ್ಕೆ ಕರೆ ನೀಡಿದ್ದಾರೆ. ಇದು ವಿಕಸಿತ ಭಾರತದ ನಮ್ಮ ಗುರಿಯನ್ನು ಸಾಧಿಸಲು ಅಚ್ಚಳಿಯದ ಕೊಡುಗೆಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಅವರ ಎಕ್ಸ್ ಪೋಸ್ಟ್ ಹೀಗಿದೆ:

“ನನ್ನ ಯುವ ಮಿತ್ರರೇ,

2025ರ ಜನವರಿ 12 ರಂದು ನಡೆಯಲಿರುವ ಐತಿಹಾಸಿಕ ವಿಕಸಿತ ಭಾರತ ಯುವ ನಾಯಕರ ಸಂವಾದ ಕಾರ್ಯಕ್ರಮದ ಭಾಗವಾಗುವುದನ್ನು ಖಚಿತಪಡಿಸಲು ಇಲ್ಲಿದೆ ಆಸಕ್ತಿದಾಯಕ ರಸಪ್ರಶ್ನೆ ಕಾರ್ಯಕ್ರಮ.

https://mybharat.gov.in

ನಿಮ್ಮ ನವೀನ ಆಲೋಚನೆಗಳು ಸರ್ಕಾರದ ಉನ್ನತ ಹಂತಗಳಿಗೆ ತಲುಪುವಂತಾಗಲು ಇದು ವಿಶೇಷ ಅವಕಾಶವಾಗಿದೆ.

ವಿಕಸಿತ ಭಾರತದ ನಮ್ಮ ಗುರಿಯನ್ನು ಸಾಧಿಸಲು ಇದು ನಿಮ್ಮ ಅಚ್ಚಳಿಯದ ಕೊಡುಗೆಯಾಗಲಿದೆ.”

 

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
How India is looking to deepen local value addition in electronics manufacturing

Media Coverage

How India is looking to deepen local value addition in electronics manufacturing
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 22 ಎಪ್ರಿಲ್ 2025
April 22, 2025

The Nation Celebrates PM Modi’s Vision for a Self-Reliant, Future-Ready India