ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನವದೆಹಲಿಯ ರಕಬ್ ಗಂಜ್ ಗುರುದ್ವಾರಕ್ಕೆ ಭೇಟಿ ನೀಡಿ, ಗುರು ತೇಜ್ ಬಹದ್ದೂರ್ ಅವರ ಶ್ರೇಷ್ಠ ತ್ಯಾಗಕ್ಕಾಗಿ ಅವರಿಗೆ ಗೌರವ ನಮನ ಸಲ್ಲಿಸಿದರು.

“ಇಂದು ಬೆಳಗ್ಗೆ ಶ್ರೀ ಗುರು ತೇಜ್ ಬಹದ್ದೂರ್ ಜಿ ಅವರ ಪಾರ್ಥಿವ ಶರೀರದ ಸಮಾಧಿ ಸ್ಥಳ   ಐತಿಹಾಸಿಕ  ರಕಬ್ ಗಂಜ್ ಸಾಹಿಬ್ ಗುರುದ್ವಾರದಲ್ಲಿ ಪ್ರಾರ್ಥನೆ ಸಲ್ಲಿಸಿದೆ, ನನಗೆ ಆಶೀರ್ವಚನದ ಅನುಭವವಾಯಿತು. ವಿಶ್ವದ ಕೋಟ್ಯಾಂತರ ಜನರಂತೆ ನಾನು ಕೂಡ ಶ್ರೀ ಗುರು ತೇಜ್ ಬಹದ್ದೂರ್ ಜಿ ಅವರ ದಯೆಯಿಂದ ಸ್ಫೂರ್ತಿ ದೊರಕಿತು.

ನಮ್ಮ ಸರ್ಕಾರದ ಅವಧಿಯಲ್ಲಿ ಶ್ರೀ ಗುರು ತೇಜ್ ಬಹದ್ದೂರ್ ಜಿ ಅವರ 400ನೇ ಪ್ರಕಾಶ ಪರ್ವದ ವಿಶೇಷ ಆಚರಣೆಯನ್ನು ಮಾಡುತ್ತಿರುವುದು ಗುರು ಸಾಹಿಬ್ ಅವರ ವಿಶೇಷ ಕೃಪೆಯಾಗಿದೆ.

ಐತಿಹಾಸಿಕ ರೀತಿಯಲ್ಲಿ ಈ ಸಂದರ್ಭದಲ್ಲಿ ಆಶೀರ್ವಚನ ಪಡೆಯೋಣ ಮತ್ತು ಗುರು ಶ್ರೀ ತೇಜ್ ಬಹದ್ದೂರ್ ಜಿ ಅವರ ಆದರ್ಶಗಳನ್ನು ಆಚರಿಸೋಣ.” ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.

 

 

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s continuing tradition of celebrating its teachers

Media Coverage

India’s continuing tradition of celebrating its teachers
NM on the go

Nm on the go

Always be the first to hear from the PM. Get the App Now!
...
Prime Minister shares moments from his metro journey to and from the SRCC programme
September 05, 2026

Prime Minister Shri Narendra Modi today shared glimpses of his metro journey while traveling to and from the SRCC programme.

In a post on X, the Prime Minister shared:

"Metro moments…

On the way to the SRCC programme and back."